Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಧಿಕಾರ ರಾಜಕಾರಣದ ಮಧ್ಯೆ ಸರಳತೆಯ ದೊಡ್ಡ...

ಅಧಿಕಾರ ರಾಜಕಾರಣದ ಮಧ್ಯೆ ಸರಳತೆಯ ದೊಡ್ಡ ರೂಪಕ ಓಸ್ಕರ್ ಫೆರ್ನಾಂಡಿಸ್: ದಯಾನಂದ

ವಾರ್ತಾಭಾರತಿವಾರ್ತಾಭಾರತಿ15 Sept 2026 6:01 PM IST
share
ಅಧಿಕಾರ ರಾಜಕಾರಣದ ಮಧ್ಯೆ ಸರಳತೆಯ ದೊಡ್ಡ ರೂಪಕ ಓಸ್ಕರ್ ಫೆರ್ನಾಂಡಿಸ್: ದಯಾನಂದ

ಉಡುಪಿ, ಸೆ.15: ರಾಜಕಾರಣ ಅಂತ ಹೇಳಿದರೆ ಅದು ಅಧಿಕಾರದ ಕುರ್ಚಿಯನ್ನು ಹಿಡಿಯುವಂತಹ ಒಂದು ವ್ಯವಸ್ಥೆ. ಆದರೆ ನಗರಸಭೆಯ ಸದಸ್ಯನಾಗಿ ತನ್ನ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಓಸ್ಕರ್ ಫೆರ್ನಾಡಿಸ್ ದೇಶದ ಅತ್ಯುನ್ನತ ರಾಜಕಾರಣದಲ್ಲಿ ಸಕ್ರಿಯರಾಗಿದ್ದರೂ ಕೂಡ ಮೂಲವಾಗಿ ಅವರೊಳಗೆ ಅಡಕವಾಗಿದ್ದ ಸರಳತೆಯನ್ನು ಅವರು ಎಂದೂ ಬಿಟ್ಟು ಕೊಡಲಿಲ್ಲ ಎಂದು ಉಡುಪಿ ಸರಕಾರಿ ಹೆಮ್ಮಕ್ಕಳ ಪದವಿಪೂರ್ವ ಕಾಲೇಜಿನ ವಿಶ್ರಾಂತ ಉಪನ್ಯಾಸಕ ದಯಾನಂದ ಡಿ.ಕಿದಿಯೂರು ಹೇಳಿದ್ದಾರೆ.

ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಜರಗಿದ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದ ಓಸ್ಕರ್ ಫೆರ್ನಾಂಡಿಸ್ ಅವರ ಐದನೇ ಪುಣ್ಯತಿಥಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಸಾಮಾನ್ಯ ಕಾರ್ಯಕರ್ತನನ್ನು ಕೂಡ ಹೆಸರು ಹಿಡಿದು ಕರೆದು ಮಾತಾಡಬಲ್ಲಂತ ಒಂದು ಮನೋಭಾವ ಅವರಲ್ಲಿ ಇತ್ತು ಹಾಗಾಗಿ ಈಗಿರುವ ಅಧಿಕಾರ ರಾಜಕಾರಣದ ಮಧ್ಯೆ ಸರಳತೆಯ ದೊಡ್ಡ ರೂಪಕವಾಗಿ ಓಸ್ಕರ್ ಫೆರ್ನಾಂಡಿಸ್ ವರು ನಮ್ಮ ಎದುರು ನಿಲ್ಲುತ್ತಾರೆ. ಅಂತಹ ಒಬ್ಬ ನಾಯಕನನ್ನು ಇನ್ನು ಮುಂದೆ ನಾವು ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ನೋಡಲು ಸಾಧ್ಯವಿಲ್ಲ ಎಂದರು.

ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರಿಯಾಜ್ ಪಳಿ, ಸಂಸ್ಥೆಯ ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿದರು. ಸಂಸ್ಥೆಯ ನಿರ್ದೇಶಕರಾದ ಚಂದ್ರಾವತಿ ಎಸ್.ಭಂಡಾರಿ, ಯು.ಪದ್ಮನಾಭ ಕಾಮತ್, ಕೋಶಾಧಿಕಾರಿ ಸತೀಶ್ ಡಿ.ಸಾಲ್ಯಾನ್, ಸಂಸ್ಥೆಯ ಸದಸ್ಯರಾದ ಸೋಮಶೇಖರ್ ಸುರತ್ಕಲ್, ಆಶಾವಾಸು, ಸರೋಜ ಅನುಪ್, ಅಜಿತ್ ಮೆಂಡನ್, ಶ್ರೀಧರ್ ಮಾಬಿಯಾನ್, ತಿಲಕ್‌ರಾಜ್ ಸಾಲಿಯಾನ್ ಮಹಮ್ಮದ್ ಆಲಿ ಮೊದಲಾದವರು ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಗಿರೀಶ್ ಗುಡ್ಡೆ ಅಂಗಡಿ ಸ್ವಾಗತಿಸಿದರು. ತಿಲಕ್ ರಾಜ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X