Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅತ್ತೂರು ವಾರ್ಷಿಕ ಮಹೋತ್ಸವ; 10...

ಅತ್ತೂರು ವಾರ್ಷಿಕ ಮಹೋತ್ಸವ; 10 ಬಲಿಪೂಜೆಗಳು

ವಾರ್ತಾಭಾರತಿವಾರ್ತಾಭಾರತಿ27 Jan 2026 8:20 PM IST
share
ಅತ್ತೂರು ವಾರ್ಷಿಕ ಮಹೋತ್ಸವ; 10 ಬಲಿಪೂಜೆಗಳು

ಕಾರ್ಕಳ, ಜ.27: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಮೂರನೇ ದಿನವಾದ ಮಂಗಳವಾರ ಸಹಸ್ರಾರು ಭಕ್ತಾದಿಗಳ ಭಕ್ತಿಭಾವದ ನಡುವೆ ಸುಮಾರು ಹತ್ತು ದಿವ್ಯ ಬಲಿಪೂಜೆಗಳು ನಡೆದವು.

ದಿನದ ಪ್ರಮುಖ ಹಾಗೂ ಆಢಂಬರದ ಸಾಂಭ್ರಮಿಕ ಬಲಿಪೂಜೆಯನ್ನು ಅಲಹಬಾದ್ ಧರ್ಮಪ್ರಾಂತ್ಯದ ಅತಿ ವಂ.ಲುವಿಸ್ ಮಸ್ಕರೇನ್ಹಸ್ ಅರ್ಪಿಸಿ, ನಾವೆಲ್ಲರು ಬಡವೆರೆಡೆಗೆ ನಮ್ಮ ಏಕಾಗ್ರತೆಯನ್ನು ನೀಡಬೇಕು. ಅವರೆಲ್ಲರು ಕ್ರಿಸ್ತನ ಪ್ರತಿರೂಪ. ಬಡವರೊಂದಿಗೆ ಕ್ರೈಸ್ತ ಜೀವನ ಸರಿದೂಗಿ ನಡೆಯಬೇಕು ಎಂದು ಸಂದೇಶ ನೀಡಿದರು. ವಿವಿಧ ಯಾಜಕರು ಸಹಭಾಗಿಯಾಗಿ, ಭಕ್ತಾದಿಗಳ ಸಮ್ಮುಖದಲ್ಲಿ ದಿವ್ಯ ಬಲಿಪೂಜೆ, ಆರಾಧನೆ ಮತ್ತು ವಿವಿಧ ಭಕ್ತಿಕಾರ್ಯಗಳನ್ನು ನೆರವೇರಿಸಿದರು.

ವಿವಿಧ ಧರ್ಮದ ಭಕ್ತರು ಕೂಡ ಮಹೋತ್ಸವದಲ್ಲಿ ಭಾಗವಹಿಸಿದ್ದು, ಭಕ್ತರು ಮೊಂಬತ್ತಿ ಬೆಳಗಿಸಿ, ಹರಕೆ ಸಲ್ಲಿಸಿ, ಸಂತ ಲಾರೆನ್ಸ್ ಅವರ ವಿಶೇಷ ಅವಶೇಷಗಳನ್ನು ಕಂಡು ಆಶೀರ್ವಾದ ಪಡೆದರು. ಪವಿತ್ರ ನೀರಿನ ಕೊಳದ ಬಳಿ ನೀರನ್ನು ಚಿಮುಕಿಸಿ, ಪುಷ್ಪಪ್ರಸಾದ ಹಾಗೂ ಪ್ರೋಕ್ಷ ತೀರ್ಥವನ್ನು ಸ್ವೀಕರಿಸಿದರು. ಮಹೋತ್ಸವಕ್ಕೆ ಹಲವು ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದು, ಭಕ್ತಾದಿಗಳೊಂದಿಗೆ ಪ್ರಾರ್ಥನೆ ಸಲ್ಲಿಸಿದರು.

ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಪ್ರಮುಖರಾದ ಪದ್ಮರಾಜ್ ಹೆಗ್ಡೆ, ದಿನೇಶ್ ಹೆಗ್ಡೆ, ಉಪಾಧ್ಯಕ್ಷ ಸಂತೋಷ್ ಡಿಸಿಲ್ವಾ, ಕಾರ್ಯದರ್ಶಿ ರೊನಾಲ್ಡ್ ನೊರೊನ್ಹ, ನಿಯೋಜಿತ ಉಪಾಧ್ಯಕ್ಷ ವಂದೀಶ್ ಮಥಾಯಸ್, ನಿಯೋಜಿತ ಕಾರ್ಯದರ್ಶಿ ಮೆಲ್ವಿನ್ ಕ್ಯಾಸ್ತೆಲಿನೊ, ಪಿಯುಸ್ ರೊಡ್ರಿಗಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X