Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೇ 10 - 11ರಂದು ಮಲ್ಪೆ-ಕರಾವಳಿ ಜಂಕ್ಷನ್...

ಮೇ 10 - 11ರಂದು ಮಲ್ಪೆ-ಕರಾವಳಿ ಜಂಕ್ಷನ್ ನಡುವೆ ಏಕಮುಖ ವಾಹನ ಸಂಚಾರ

ವಾರ್ತಾಭಾರತಿವಾರ್ತಾಭಾರತಿ9 May 2025 10:14 PM IST
share
ಮೇ 10 - 11ರಂದು ಮಲ್ಪೆ-ಕರಾವಳಿ ಜಂಕ್ಷನ್ ನಡುವೆ ಏಕಮುಖ ವಾಹನ ಸಂಚಾರ

ಉಡುಪಿ: ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗೆ ರಾಷ್ಟ್ರೀಯ ಹೆದ್ದಾರಿ 169 ಎ ರಸ್ತೆ ಅಗಲೀಕರಣ ದುರಸ್ತಿ ಕೆಲಸ ನಡೆಯುತ್ತಿರುವುದರಿಂದ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗೆ ರಸ್ತೆ ಬದಿ ತೆರವು ಕಾರ್ಯಾ ಚರಣೆ ನಡೆಯುವುದರಿಂದ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗೆ ಮೇ 10 ಮತ್ತು 11ರಂದು ಎರಡು ದಿನಗಳ ಕಾಲ ಬೆಳಗ್ಗೆ 8ರಿಂದ ಸಂಜೆ 8 ಗಂಟೆವರೆಗೆ ಏಕಮುಖ ಸಂಚಾರ ವ್ಯವಸ್ಥೆಯನ್ನು (ವನ್‌ವೇ) ಮಾಡಲಾಗಿದೆ.

ಆದ್ದರಿಂದ ಮಲ್ಪೆ, ಮಲ್ಪೆ ಬಂದರು, ಮಲ್ಪೆ ಬೀಚ್‌ನಿಂದ ಉಡುಪಿ ಕಡೆಗೆ ಹೋಗುವ ಮೀನು ತುಂಬಿರುವ ವಾಹನ, ಭಾರಿ ಗಾತ್ರದ ಹಾಗೂ ಲಘು ವಾಹನ ಅಲ್ಲದೇ ಪ್ರವಾಸಿಗರು ಮಲ್ಪೆ ಜಂಕ್ಷನ್‌ನಿಂದ ಸಿಟಿಜನ್ ಸರ್ಕಲ್ ಮಾರ್ಗವಾಗಿ ಕೊಡವೂರು -ಲಕ್ಷ್ಮಿನಗರಕ್ರಾಸ್- ಲಕ್ಷ್ಮಿನಗರ ಜಂಕ್ಷನ್- ಆಶೀರ್ವಾದ ಮಾರ್ಗದಿಂದ ರಾಷ್ಟ್ರೀಯ ಹೆದ್ದಾರಿ ತಲುಪಿ ಉಡುಪಿ ಕಡೆಗೆ ಸಂಚರಿಸಬೇಕು.

ದ್ವಿಚಕ್ರ ವಾಹನ ಮತ್ತು ಲಘು ವಾಹನಗಳು ಮಲ್ಪೆ ಜಂಕ್ಷನ್ ನಿಂದ ಕಲ್ಮಾಡಿ ಜಂಕ್ಷನ್, ಕಿದಿಯೂರು, ಕಡೆಕಾರ್‌ನಿಂದ ಕರ್ನ್ನಪಾಡಿ ದೇವಸ್ಥಾನ ಮಾರ್ಗ ವಾಗಿ ರಾಷ್ಟ್ರೀಯ ಹೆದ್ದಾರಿ ತಲುಪಿ ಉಡುಪಿ ಕಡೆಗೆ ಸಂಚರಿಸಬೇಕು.

ಮಾರ್ಗ 1 : ಮಲ್ಪೆ ಜಂಕ್ಷನ್ - ಸಿಟಿಜನ್ ಸರ್ಕಲ್ - ಕೊಡವೂರು - ಲಕ್ಷ್ಮಿನಗರ ಕ್ರಾಸ್ - ಲಕ್ಷ್ಮಿನಗರ ಜಂಕ್ಷನ್ - ಆಶೀರ್ವಾದ ನಗರ - ಉಡುಪಿ ರಾಷ್ಟ್ರೀಯ ಹೆದ್ದಾರಿ.

ಮಾರ್ಗ 2: ಮಲ್ಪೆ ಜಂಕ್ಷನ್ - ಕಲ್ಮಾಡಿ ಜಂಕ್ಷನ್ - ಕಿದಿಯೂರು- ಕಡೆಕಾರ್ - ಕನ್ನರ್ಪಾಡಿ ದೇವಸ್ಥಾನ - ರಾಷ್ಟ್ರೀಯ ಹೆದ್ದಾರಿ ತಲುಪಿ ಉಡುಪಿ ಕಡೆಗೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X