Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾ ಬಿಜೆಪಿಯಿಂದ ಮೋದಿ...

ಉಡುಪಿ ಜಿಲ್ಲಾ ಬಿಜೆಪಿಯಿಂದ ಮೋದಿ ಸರಕಾರಕ್ಕೆ 11 ವರ್ಷಾಚರಣೆ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ10 Jun 2025 8:59 PM IST
share
ಉಡುಪಿ ಜಿಲ್ಲಾ ಬಿಜೆಪಿಯಿಂದ ಮೋದಿ ಸರಕಾರಕ್ಕೆ 11 ವರ್ಷಾಚರಣೆ ಕಾರ್ಯಾಗಾರ

ಉಡುಪಿ, ಜೂ.10: ಜವಾಹರ್‌ಲಾಲ್ ನೆಹರು ನಂತರ ಸುಧೀರ್ಘ ಕಾಲ ದೇಶವನ್ನಾಳಿದ ಪ್ರಧಾನಿ ಎನಿಸಿದ ನರೇಂದ್ರ ಮೋದಿ, ದೇಶದ ಅಭಿವೃದ್ಧಿಗೆ ಬದ್ಧತೆಯನ್ನು ಹೊಂದಿರುವುದಕ್ಕೆ ಅವರ ನೇತೃತ್ವದಲ್ಲಿ ಬಿಜೆಪಿಯ 11 ವರ್ಷಗಳ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದ್ದಾರೆ.

ಮೋದಿ ಸರಕಾರಕ್ಕೆ 11 ವರ್ಷ ಸಂಭ್ರಮದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕೇವಲ ರಾಜಕಾರಣ, ಅಧಿಕಾರ ಅನುಭವಿಸಲು ಸೀಮಿತವಾಗದ ಮೋದಿ ದೇಶದ ಅಭಿವೃದ್ಧಿಗೆ ಬದ್ಧತೆ ಹೊಂದಿರುವುದು, ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಆಶ್ವಾಸನೆಗಳನ್ನೆಲ್ಲಾ ಈಡೇರಿಸಿದ ದಿಟ್ಟ ಆಡಳಿತಕ್ಕೆ ಅವರು ನಿರಂತರ ವಾಗಿ 11 ವರ್ಷ ಪೂರ್ಣಗೊಳಿಸಿರುವುದೇ ಸಾಕ್ಷಿ ಎಂದ ಅವರು, 2014ರಲ್ಲಿ ನರೇಂದ್ರ ಮೋದಿ ಮೊದಲ ಬಾರಿ ಪ್ರಧಾನಿ ಹುದ್ದೆಗೇರಿದಾಗ ದೇಶದ ಕೇವಲ 7 ರಾಜ್ಯಗಳಲ್ಲಿ ಆಡಳಿತ ನಡೆಸುತಿದ್ದ ಬಿಜೆಪಿ, ಇದೀಗ 21 ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿರುವುದೇ ಮೋದಿ ಅವರ ಯಶಸ್ಸಿಗೆ ಕೈಗನ್ನಡಿ ಎಂದರು.

ಅಭಿವೃದ್ಧಿ ಜತೆಗೆ ಪಕ್ಷ ಸಂಘಟನೆ ಮುಖ್ಯ ಎಂಬುದನ್ನು ನರೇಂದ್ರ ಮೋದಿ ಹಾಗೂ ಬಿಜೆಪಿ ಈ ಮೂಲಕ ತೋರಿಸಿಕೊಟ್ಟಿದೆ. ನೆಹರೂ ಬಳಿಕ ನಿರಂತರ ಮೂರು ಅವಧಿಗೆ ಪ್ರಧಾನಿಯಾದ ನರೇಂದ್ರ ಮೋದಿ ಅಭಿವೃದ್ಧಿಯ ಹರಿಕಾರರಾಗಿದ್ದು ನುಡಿದಂತೆ ನಡೆದಿದ್ದಾರೆ. ದಿನಕ್ಕೆ 38 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ. ಭಾರತ ಜಗತ್ತಿನ ನಾಲ್ಕನೇ ಅತೀ ದೊಡ್ಡ ಆರ್ಥಿಕ ರಾಷ್ಟ್ರವಾಗಿ ಮೂಡಿ ಬಂದಿರುವುದು ಮೋದಿ ಹೆಗ್ಗಳಿಕೆ. ಭಾರತ ವಿಶ್ವದಲ್ಲೇ ಮೊದಲ ಸ್ಥಾನಕ್ಕೆ ಏರಬೇಕೆನ್ನುವುದು ಬಿಜೆಪಿ ಕಾರ್ಯಕರ್ತರು ಮತ್ತು ದೇಶವಾಸಿಗಳ ಆಶಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಂಚಾಲಕ ಕೆ.ಉದಯ ಕುರ್ಮಾ ಶೆಟ್ಟಿ, ಕಾರ್ಯಾಗಾರದ ಜಿಲ್ಲಾ ಸಂಚಾಲಕ ರಾಜೇಶ್ ಕಾವೇರಿ ಮೋದಿ ಸರ್ಕಾರಕ್ಕೆ 11 ವರ್ಷ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಡೆಯಲಿರುವ ವಿವಿಧ ಅಭಿಯಾನಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ರೇಷ್ಮಾ ಉದಯ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಹಿರಿಯ ನಾಗರಿಕರ ಪ್ರಕೋಷ್ಠದ ಸಂಚಾಲಕ ನಾರಾಯಣ ಮೂರ್ತಿ ಅವರಿಗೆ ಸಿಹಿ ತಿನ್ನಿಸಿ ಪ್ರಧಾನಿ ಮೋದಿ ಆಡಳಿತದ 11 ವರ್ಷವನ್ನು ಸಂಭ್ರಮಿಸಲಾಯಿತು.

ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಐರೋಡಿ ವಿಠ್ಠಲ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಹಾವೀರ ಹೆಗ್ಡೆ ಸಹಿತ ಪಕ್ಷದ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳು, ವಿವಿಧ ಜಿಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯಾಗಾರ ಸಹ ಸಂಚಾಲಕ ಶ್ರೀಕಾಂತ್ ನಾಯಕ್ ಸ್ವಾಗತಿಸಿದರು. ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಕಾರ್ಯಾಗಾರ ಸಹ ಸಂಚಾಲಕ ದಿಲೇಶ್ ಶೆಟ್ಟಿ ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X