Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಮೇ 13ರ ವಕ್ಫ್ ತಿದ್ದುಪಡಿ...

ಉಡುಪಿ: ಮೇ 13ರ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಮುಂದೂಡಿಕೆ

ಹೋರಾಟ ಸಮಿತಿಯಿಂದ ಭಾರತೀಯ ಸೇನೆಗೆ ನೈತಿಕ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ8 May 2025 4:56 PM IST
share
ಉಡುಪಿ: ಮೇ 13ರ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಮುಂದೂಡಿಕೆ

ಉಡುಪಿ: ವಕ್ಫ್ ಉಳಿಸಿ ಸಂವಿಧಾನ ರಕ್ಷಿಸಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಮೇ 13ರಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾದ ವಕ್ಫ್ ತಿದ್ದುಪಡಿ ಕಾಯ್ದೆ-2025ರ ವಿರುದ್ಧದ ಪ್ರತಿಭಟನೆಯನ್ನು ಸದ್ಯದ ಪರಿಸ್ಥಿತಿಯಲ್ಲಿ ಭಾರತೀಯ ಸೇನೆಗೆ ನೈತಿಕ ಬಲ ನೀಡಲು ಮತ್ತು ಕೇಂದ್ರ ಸರಕಾರಕ್ಕೆ ಮುಜುಗರವಾಗ ಬಾರದೆಂಬ ಉದ್ದೇಶದಿಂದ ಮುಂದೂಡಲಾಗಿದೆ ಎಂದು ಸಮಿತಿಯ ಸದಸ್ಯ ಮುಷ್ತಾಕ್ ಹೆನ್ನಾಬೈಲ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ಸಂವಿಧಾನ ವಿರೋಧಿ ವಕ್ಫ್ ತಿದ್ದುಪಡಿ ಕಾಯ್ದೆ-2025ರ ವಿರುದ್ಧ ಉಡುಪಿಯ ಮಿಷನ್ ಕಂಪೌಡಿನ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪ್ರತಿಭಟನೆ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು ನಡೆಸಲಾಗಿತ್ತು ಎಂದು ಹೇಳಿದರು.

ಈ ಕುರಿತು ಜಾತ್ಯತೀತ, ಸಂವಿಧಾನ ಪ್ರೇಮಿ, ಮನೋಭಾವದ ಸಮಾನ ಮನಸ್ಕ ಸಂಘನೆಗಳು, ರಾಜಕೀಯ ಪಕ್ಷಗಳು, ಚಿಂತಕರು ಮತ್ತು ಹೋರಾಟ ಗಾರರು ಒಂದುಗೂಡಿ ಹಲವಾರು ಪೂರ್ವಭಾವಿ ಸಭೆಗಳು ನಡೆಸಿ ಸಾಕಷ್ಟು ತಯಾರಿ ಮತ್ತು ಪ್ರಚಾರಗಳನ್ನು ನಡೆಸಲಾಯಿತು. ಪ್ರತಿಭಟನೆಗೆ ಪೊಲೀಸ್ ಇಲಾಖೆಯ ಅನುಮತಿಯನ್ನೂ ಪಡೆಯಲಾಗಿತ್ತು. ಜಾತಿ, ಧರ್ಮ, ಭಾಷೆ, ಪಂಗಡಗಳ ಭೇದವಿಲ್ಲದೆ ಜಿಲ್ಲೆಯ ಎಲ್ಲ ಭಾಗಗಳಿಂದಲೂ ದೊಡ್ಡ ಸಂಖ್ಯೆಯಲ್ಲಿ ಕೇಂದ್ರ ಸರಕಾರದ ಈ ಕರಾಳ ಕಾಯ್ದೆಯನ್ನು ವಿರೋಧಿಸುವವರು ಮತ್ತು ಸಂವಿಧಾನ ಪ್ರೇಮಿಗಳು ಆಗಮಿಸುವ ನಿರೀಕ್ಷೆ ಇತ್ತು ಎಂದರು.

ಆದರೆ ಈ ಮಧ್ಯೆ ಕಾಶ್ಮೀರದ ಪೆಹಲ್ಗಾಮಿನಲ್ಲಿ ನಡೆದ ಉಗ್ರವಾದಿಗಳ ಭೀಕರ ಹತ್ಯಾಕಾಂಡಕ್ಕೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಉಗ್ರವಾದಿ ನೆಲೆಗಳ ಮೇಲೆ ಯೋಜಿತ ಮತ್ತು ನಿಖರ ದಾಳಿಯನ್ನು ನಡೆಸಿತ್ತು. ಭಯೋತ್ಪಾದನೆಯ ವಿರುದ್ಧ ದೇಶ, ಶತ್ರು ರಾಷ್ಟ್ರದ ಭಯೋತ್ಪಾದಕ ನೆಲೆಯ ಮೇಲೆ ವೈಮಾನಿಕ ದಾಳಿ ನಡೆಸಿರುವ ಸಂದರ್ಭದಲ್ಲಿ ದೇಶದ ಸೇನೆಗೆ ನೈತಿಕ ಬಲ ನೀಡಲು ಮತ್ತು ಕೇಂದ್ರ ಸರಕಾರಕ್ಕೆ ಮುಜುಗರವಾಗದಂತೆ ಈ ಪ್ರತಿಭಟನೆಯನ್ನು ಮುಂದೂಡಲಾಗುತ್ತಿದೆ ಎಂದು ಅವರು ತಿಳಿಸಿದರು.

ದೇಶದೊಳಗೆ ರಾಜಕೀಯ, ಸಾಮಾಜಿಕ, ಧಾರ್ಮಿಕ ಕಾರಣಗಳಿಂದಾಗಿ ಸರಕಾರದೊಂದಿಗೆ ಅಭಿಪ್ರಾಯ ಭೇದ ಅಥವಾ ವಿರೋಧವಿದ್ದರೂ, ಇಂತಹ ಪರಿಸ್ಥಿತಿಗಳಿಂದಾಗಿ ದೇಶದ ಸೇನೆಯ ನೈತಿಕ ಸ್ಥೈರ್ಯ ಕುಗ್ಗಬಾರದು ಮತ್ತು ಸರಕಾರದ ನೀತಿಗಳನ್ನು ವಿರೋಧಿಸುವ ಪ್ರತಿಭಟನೆಗಳು ಜಾಗತಿಕ ಮಟ್ಟದಲ್ಲಿ ದೇಶದ ವರ್ಚಸ್ಸಿಗೆ ಧಕ್ಕೆ ತರಬಾರದು ಎಂಬ ಸದುದ್ದೇಶವನ್ನು ಇಟ್ಟುಕೊಂಡು ಸಮಿತಿಯು ಸಭೆ ಸೇರಿ ಪ್ರತಿಭಟನೆಯನ್ನು ಮುಂದೂಡುವ ನಿರ್ಧಾರವನ್ನು ಕೈಗೊಂಡಿದೆ. ಶೀಘ್ರದಲ್ಲೇ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಉದ್ಯಾವರ ನಾಗೇಶ್ ಕುಮಾರ್, ಮುಹಮ್ಮದ್ ಇದ್ರೀಸ್ ಹೂಡೆ, ರಮೇಶ್ ಕಾಂಚನ್, ರಿಯಾಝ್ ಕೋಡಿ, ಇಸ್ಮಾಯಿಲ್ ಹುಸೇನ್, ಸುಂದರ್ ಮಾಸ್ತರ್, ಬಿಎಸ್‌ಎಫ್ ರಫೀಕ್, ಅಝೀಝ್ ಉದ್ಯಾವರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X