Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಸೆ.15ಕ್ಕೆ ಮುಂಬೈ ಅಲಾರೆ ಗೋವಿಂದ...

ಉಡುಪಿ: ಸೆ.15ಕ್ಕೆ ಮುಂಬೈ ಅಲಾರೆ ಗೋವಿಂದ ತಂಡ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ13 Sept 2025 9:22 PM IST
share
ಉಡುಪಿ: ಸೆ.15ಕ್ಕೆ ಮುಂಬೈ ಅಲಾರೆ ಗೋವಿಂದ ತಂಡ ಪ್ರದರ್ಶನ

ಉಡುಪಿ: ಸೆ.15ರಂದು ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿ ಪ್ರಯುಕ್ತ ಶ್ರೀಸಾಯಿಲಕ್ಷ್ಮೀ ಉಡುಪಿ ಸಂಸ್ಥೆಯ ಮೂಲಕ ಮುಂಬಯಿಯ ಅಲಾರೆ ಗೋವಿಂದ ತಂಡ ಉಡುಪಿ ನಗರದಾದ್ಯಂತ ಅಲಾರೆ ಗೋವಿಂದ ಪ್ರದರ್ಶನ ನೀಡಲಿದೆ ಎಂದು ಕಾರ್ಯಕ್ರಮದ ಸಹ ಸಂಯೋಜಕ ಸಂತೋಷ್ ಡಿ.ಸುವರ್ಣ ಉದ್ಯಾವರ ತಿಳಿಸಿದ್ದಾರೆ.

ಉಡುಪಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೀಸಾಯಿಲಕ್ಷ್ಮೀಯ ಮಧುಸೂದನ ಪೂಜಾರಿ ಕೆಮ್ಮಣ್ಣು ಇವರು ಕಳೆದ 13 ವರ್ಷಗಳಿಂದ ಮುಂಬಯಿಯ ಪ್ರಸಿದ್ಧ ಅಲಾರೆ ಗೋವಿಂದ ತಂಡವನ್ನು ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಉಡುಪಿ ಕರೆತಂದು ಪ್ರದರ್ಶನ ಏರ್ಪಡಿ ಸುತಿದ್ದಾರೆ ಎಂದರು.

ಈ ಬಾರಿ ಮುಂಬೈ ಸಾಂತಕ್ರೂಸ್ ಪೂರ್ವದ ಬಾಲಮಿತ್ರ ವ್ಯಾಯಾಮ ಶಾಲೆಯ 200 ಮಂದಿ ಅಲಾರೆ ಗೋವಿಂದ ತಂಡ ಸದಸ್ಯರು ಉಡುಪಿಗೆ ಬಂದು ಸೆ.15ರಂದು ನಗರದಲ್ಲಿ 10 ಪ್ರದರ್ಶನವನ್ನು ನೀಡಲಿದ್ದಾರೆ ಎಂದು ವಿವರಿಸಿದರು.

ಮಧುಸೂದನ ಪೂಜಾರಿ ಕೆಮ್ಮಣ್ಣು ಮಾತನಾಡಿ, ಮುಂಬಯಿಯಲ್ಲಿ ತಾವು ಸೂರ್ಯೋದಯ ಕ್ರೀಡಾ ಮಂಡಲವನ್ನು ಸ್ಥಾಪಿಸಿ ಅದರ ಮೂಲಕ ಅಲಾರೆ ಗೋವಿಂದ ತಂಡವನ್ನು ರಚಿಸಿದ್ದು, ಅದು ಮುಂಬಯಿಯಲ್ಲಿ ಪ್ರತಿ ವರ್ಷ ಅಷ್ಟಮಿ ಸಂದರ್ಭದಲ್ಲಿ ಪ್ರದರ್ಶನ ನೀಡಿ ಅಲ್ಲಿನ ಪ್ರಮುಖ ತಂಡವಾಗಿ ಗುರುತಿಸಿಕೊಂಡಿದೆ ಎಂದರು.

ಈ ಬಾರಿ ಉಡುಪಿಯಲ್ಲಿ ಬಾಲಮಿತ್ರ ವ್ಯಾಯಾಮ ಶಾಲಾ ಅಲಾರೆ ಗೋವಿಂದ ತಂಡ, 10 ಕಡೆಗಳಲ್ಲಿ ಪ್ರದರ್ಶನ ನೀಡಲಿದೆ. ಬೆಳಗ್ಗೆ 9:30ಕ್ಕೆ ರಥಬೀದಿಯ ಕನಕಗೋಪುರ ಎದುರು, ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಸಮ್ಮುಖದಲ್ಲಿ ಅಲಾರೆ ಗೋವಿಂದದ ಉದ್ಘಾಟನೆ ನಡೆಯಲಿದೆ ಎಂದು ಮಧುಸೂದನ್ ತಿಳಿಸಿದರು.

ಅನಂತರ ನಿಗದಿತ ಸಮಯದಲ್ಲಿ ಕುಂಜಿಬೆಟ್ಟು, ನಂದಾ ಗೋಲ್ಡ್ ಎದುರು, ಸಂಸ್ಕೃತ ಕಾಲೇಜು ಬಳಿ, ಡೆಂಟಾ ಕೇರ್ ಸರ್ಕಲ್, ಮಿತ್ರಪ್ರಿಯ ಆಸ್ಪತ್ರೆ, ಶ್ಯಾಮಿಲಿ ಸಭಾಂಗಣ ಅಂಬಲಪಾಡಿ, ಆದಿ ಉಡುಪಿ ಜಂಕ್ಷನ್, ಮಿಷನ್ ಕಾಂಪೌಂಡ್ ಹಾಗೂ ಅಂಬಾಗಿಲುಗಳಲ್ಲಿ ಅಲಾರೆ ಗೋವಿಂದ ಪ್ರದರ್ಶನ ನೀಡಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ಜಯ ಪೂಜಾರಿ ಲಕ್ಷ್ಮೀನಗರ, ಸುಧಾಕರ ಕೋಟ್ಯಾನ್ ನೇಜಾರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X