Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆಯಿಲ್ ಫ್ಯಾಕ್ಟರಿ ಮಾಲಕಿಗೆ 2.5 ಲಕ್ಷ...

ಆಯಿಲ್ ಫ್ಯಾಕ್ಟರಿ ಮಾಲಕಿಗೆ 2.5 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ16 Aug 2025 9:57 PM IST
share
ಆಯಿಲ್ ಫ್ಯಾಕ್ಟರಿ ಮಾಲಕಿಗೆ 2.5 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಕೋಟ, ಆ.16: ಗೇರು ಆಯಿಲ್ ಖರೀದಿ ಮಾಡುವ ಹೆಸರಿನಲ್ಲಿ ಆಯಿಲ್ ಫ್ಯಾಕ್ಟರಿ ಮಾಲಕರೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರದ ವೀಣಾ ಎಂಬವರು ಗೇರು ಆಯಿಲ್ ಫ್ಯಾಕ್ಟರಿ ನಡೆಸಿ ಕೊಂಡಿದ್ದು, ಅಗಸ್ಟ್ ತಿಂಗಳ ಮೊದಲನೇ ವಾರದಲ್ಲಿ ಖುನಾಲ್ ಚೌಧರಿ ಎಂಬಾತ ತಾನು ಯಲಹಂಕ ಬಿಎಸ್‌ಎಫ್ ಪರಚೇಸರ್ ಆಫೀಸರ್ ಎಂಬುದಾಗಿ ಹೇಳಿಕೊಂಡು ಕರೆ ಮಾಡಿ, 30 ಟನ್ ಆಯಿಲ್ ಕಳುಹಿಸಲು ಹೇಳಿದ್ದು ಅದರಂತೆ ವೀಣಾ ಆ.14ರಂದು 30 ಟನ್ ಆಯಿಲ್ ಟ್ಯಾಂಕರ್‌ಗೆ ತುಂಬಿಸಿ ಬೆಂಗಳೂರುನ ವಿಳಾಸಕ್ಕೆ ಕಳುಹಿಸಿದ್ದರು.

ಮತ್ತೆ ಕರೆ ಮಾಡಿದ ಆರೋಪಿ, ಆ.15ರಂದು ರಜೆ, ಗೇಟ್ ಪಾಸ್ ಆನ್ ಲೈನ್ ಬೇಗ ಮಾಡಬೇಕು, ಗೇಟ್ ಪಾಸ್ ಮಾಡದಿದ್ದರೆ ಹಣ ಸಿಗಲು 2-3 ದಿನ ಆಗುತ್ತದೆ ಎಂದು ಹೇಳಿ 5 ರೂ. ಕಳುಹಿಸಲು ತಿಳಿಸಿದ್ದನು. ಅದರಂತೆ ವೀಣಾ ತನ್ನ ಮಗನ ಬ್ಯಾಂಕ್ ಖಾತೆಯಿಂದ 5 ರೂ. ಹಾಕಿದ್ದು ಆರೋಪಿ 10 ರೂ. ವಾಪಾಸ್ಸು ಹಾಕಿದನು.

ಆರೋಪಿಯು ಮತ್ತೆ ಕರೆ ಮಾಡಿ ಸೆಕ್ಯೂರಿಟಿ ಡೆಪಾಸಿಟ್ 2.5 ಲಕ್ಷ ರೂ. ಹಣ ಕಳುಹಿಸುವಂತೆ ತಿಳಿಸಿದ್ದು ಅದರಂತೆ ವೀಣಾ ಒಟ್ಟು 2,45,486ರೂ. ಹಣ ಹಾಕಿದ್ದರು. ಆರೋಪಿ ನಂಬಿಸಿ ಆನ್‌ಲೈನ್ ಮೂಲಕ ವಂಚಿಸಿ ಹಣ ಪಡೆದು ಮೋಸ ಮಾಡಿರುವುದಾಗಿ ದೂರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X