Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಪೊಲ್ಯ ಪ್ರೀಮಿಯರ್ ಲೀಗ್-3’: ಪೊಲ್ಯ...

‘ಪೊಲ್ಯ ಪ್ರೀಮಿಯರ್ ಲೀಗ್-3’: ಪೊಲ್ಯ ಥಂಡರ್ಸ್‌ಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ13 May 2026 8:02 PM IST
share
‘ಪೊಲ್ಯ ಪ್ರೀಮಿಯರ್ ಲೀಗ್-3’: ಪೊಲ್ಯ ಥಂಡರ್ಸ್‌ಗೆ ಪ್ರಶಸ್ತಿ

ಕಾಪು, ಮೇ13: ಉಚ್ಚಿಲ ಪೊಲ್ಯ ಮೈದಾನದಲ್ಲಿ ರವಿವಾರ ನಡೆದ ’ಪೊಲ್ಯ ಪ್ರೀಮಿಯರ್ ಲೀಗ್ 2026 ಸೀಸನ್ 3’ ಕ್ರಿಕೆಟ್ ಪಂದ್ಯಾಟದಲ್ಲಿ ಮಜೀದ್ ನೇತೃತ್ವದ ’ಪೊಲ್ಯ ಥಂಡರ್ಸ್’ ತಂಡವು ಚಾಂಪಿಯನ್ ಆಗಿ ಮೂಡಿಬಂದಿದೆ.

ಫೈನಲ್ ಪಂದ್ಯದಲ್ಲಿ ರಫೀಕ್ ಪಯ್ಯಾರ್ ನೇತೃತ್ವದ ’ಪೊಲ್ಯ ಸ್ಟ್ರೈಕರ್ಸ್’ನ್ನು ಮಣಿಸುವ ಮೂಲಕ ’ಪೊಲ್ಯ ಥಂಡರ್ಸ್’ ತಂಡವು ಪ್ರಶಸ್ತಿ ಗೆದ್ದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಆಟಗಾರನಾಗಿ ’ಪೊಲ್ಯ ಥಂಡರ್ಸ್’ ತಂಡದ ಸಾಹಿಲ್, ಉತ್ತಮ ಬ್ಯಾಟ್ಸ್‌ಮೆನ್ ಆಗಿ ’ಪೊಲ್ಯ ಸ್ಟ್ರೈಕರ್ಸ್’ ತಂಡದ ಸೈಫುಲ್ಲಾ, ಉತ್ತಮ ಬೌಲರ್ ಆಗಿ ’ಪೊಲ್ಯ ಸ್ಟ್ರೈಕರ್ಸ್’ ತಂಡದ ರಫೀಕ್ ಪಯ್ಯಾರ್ ಹಾಗು ಸರಣಿಶ್ರೇಷ್ಠ ಆಟಗಾರನಾಗಿ ’ಪೊಲ್ಯ ಥಂಡರ್ಸ್’ ತಂಡದ ಸುಹೈಲ್ ಪ್ರಶಸ್ತಿ ಪಡೆದರು.

ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸ ಲಾಯಿತು. ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ಮುಖಂಡರಾದ ರಝಾಕ್ ವೈ.ಎಸ್., ಹನೀಫ್ ಮುಳೂರು, ಗ್ರಾಪಂ ಸದಸ್ಯ ರಝಾಕ್ ಬಗ್ಗತೋಟ, ಪ್ರಮುಖರಾದ ಶೇಕ್ ಮಯ್ಯದ್ದಿ, ಇಕ್ಬಾಲ್ ಪರ್ಯ್ಯಾಸೌದಿ, ಬದ್ರುದ್ದೀನ್ ಪೊಲ್ಯ, ನಿಝಾಮ್ ಪೊಲ್ಯ, ವಸಂತ ದೇವಾಡಿಗ, ಸಾದಿಕ್ ಪೊಲ್ಯ, ಎಂ.ಬಷೀರ್ ಪೊಲ್ಯ, ಆರಿಫ್ ಖಾಸಿಂ, ಮೊಹಮ್ಮದ್ ಫಾರೂಕ್, ಅಬೂಬಕ್ಕರ್ ಗುರುಪುರ, ಆಲಿಯಬ್ಬ ಪೊಲ್ಯ, ಜಯ ಶೆಟ್ಟಿ, ಮಲ್ಲಿಕಾ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು. ನಿಸಾರ್ ಪೊಲ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X