Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಮಳೆ ಇಳಿಮುಖ; 3...

ಉಡುಪಿ ಜಿಲ್ಲೆಯಲ್ಲಿ ಮಳೆ ಇಳಿಮುಖ; 3 ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ6 Aug 2026 8:01 PM IST
share
ಉಡುಪಿ ಜಿಲ್ಲೆಯಲ್ಲಿ ಮಳೆ ಇಳಿಮುಖ; 3 ಮನೆಗಳಿಗೆ ಹಾನಿ

ಉಡುಪಿ, ಆ.6: ಸತತ ಮೂರ್ನಾಲ್ಕು ದಿನಗಳ ಬಿರುಸಿನ ಮಳೆಯ ಬಳಿಕ ಇಂದು ಉಡುಪಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಿದೆ. ಇಂದು ದಿನದ ಹೆಚ್ಚಿನ ಅವಧಿಯಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿತ್ತು.

ಹಿಂದಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 28.2ಮಿ.ಮೀ ಮಳೆ ಮಾತ್ರ ಬಿದ್ದಿದೆ. ಮಳೆ-ಗಾಳಿಯಿಂದಾಗಿ ಜಿಲ್ಲೆಯ ಮೂರು ಮನೆಗಳಿಗೆ ಭಾಗಶ: ಹಾನಿಯಾದ ವರದಿ ಬಂದಿದ್ದು, ಸುಮಾರು ಎರಡು ಲಕ್ಷ ರೂ.ಗಳಷ್ಟು ನಷ್ಟದ ಅಂದಾಜು ಮಾಡಲಾಗಿದೆ.

ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ವಿನೋದ ಬಾಯಿ ಎಂಬವರ ಮನೆ ಮಳೆಯಿಂದ ಭಾಗಶ: ಹಾನಿ ಗೊಂಡಿದ್ದು, 40ಸಾವಿರದಷ್ಟು ನಷ್ಟವಾಗಿದ್ದರೆ, ಯಡ್ತರೆಯ ಶ್ರೀನಿವಾಸ ಎಂಬವರ ಮನೆಗೆ ಭಾರೀ ಹಾನಿ ಯಾಗಿದ್ದು ಸುಮಾರು ಒಂದು ಲಕ್ಷ ರೂ.ನಷ್ಟು ಹಾನಿಯಾಗಿದೆ. ಅದೇ ರೀತಿ ಕಾಪು ತಾಲೂಕು ಪಡು ಗ್ರಾಮದ ರವೀಂದ್ರ ಎಂಬವರ ಮನೆ ಮಳೆಯಿಂದ ಭಾಗಶ: ಹಾನಿಯಾಗಿ 40ಸಾವಿರ ರೂ. ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.

ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ 38.1ಮಿ.ಮೀ. ಮಳೆಯಾದರೆ ಬೈಂದೂರಿನಲ್ಲಿ 37.0, ಹೆಬ್ರಿಯಲ್ಲಿ 32.2, ಕುಂದಾಪುರದಲ್ಲಿ 26.4, ಉಡುಪಿಯಲ್ಲಿ 17.1, ಬ್ರಹ್ಮಾವರದಲ್ಲಿ 14.5 ಹಾಗೂ ಕಾಪುವಿನಲ್ಲಿ 12.7 ಮಿ.ಮೀ. ಮಳೆಯಾದ ವರದಿ ಬಂದಿದೆ.

ಈ ಅವಧಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಎಂಬಲ್ಲಿ ಬಿದ್ದಿದ್ದು, ಇಲ್ಲಿ 138ಮಿ.ಮೀ. ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗಿರುವುದು ಕಾರ್ಕಳ ತಾಲೂಕಿನ ಶಿರ್ಲಾಲುವಿನಲ್ಲಿ. ಇಲ್ಲಿ 65.5ಮಿ.ಮೀ. ಮಳೆಯಾಗಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡದಲ್ಲಿ 81ಮಿ.ಮೀ. ಹಾಗೂ ಉತ್ತರ ಕನ್ನಡದ ಸಿದ್ಧಾಪುರ ತಾಲೂಕಿನ ನಿಲ್ಕುಂಡ ದಲ್ಲಿ 82.5ಮಿ.ಮೀ. ಮಳೆ ಬಿದ್ದಿದೆ. ಉಡುಪಿ ಜಿಲ್ಲೆಯಲ್ಲಿ ಇಂದು 50ಮಿ.ಮೀ.ಗಿಂತ ಅಧಿಕ ಮಳೆ ಬಿದ್ದ ಗ್ರಾಮಗಳಲ್ಲಿ ಮಾಳ (61.5), ಶಿರೂರು (57), ಯರ್ಲಪಾಡಿ (53.5) ಹಾಗೂ ವರಂಗ (50.5) ಸೇರಿವೆ.

ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 1ರಿಂದ ಇಂದು ಬೆಳಗಿನವರಗೆ ಒಟ್ಟು 374ಮಿ.ಮೀ. ಮಳೆಯಾಗುವ ಮೂಲಕ ಶೇ.51ರಷ್ಟು ಅಧಿಕ ಮಳೆ ಸುರಿದಿದೆ. ಇದರಿಂದ ಜ.1ರಿಂದ ಇದುವರೆಗಿನ ಮಳೆಯಲ್ಲಿ ಕಂಡುಬಂದ ಕೊರತೆ ಶೇ.29ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಜೂನ್‌ನಲ್ಲಿ ಶೇ.50 ಹಾಗೂ ಜುಲೈನಲ್ಲಿ ಶೇ.27ರಷ್ಟು ಮಳೆ ಕೊರತೆ ಕಂಡುಬಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X