Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಿಸಿಲಿನ ಮಧ್ಯೆ ಮಳೆ: ಉಡುಪಿ...

ಬಿಸಿಲಿನ ಮಧ್ಯೆ ಮಳೆ: ಉಡುಪಿ ಜಿಲ್ಲೆಯಲ್ಲಿ ಆರು ಮನೆಗೆ ಹಾನಿ; 5 ಲಕ್ಷ ರೂ. ನಷ್ಟ

ವಾರ್ತಾಭಾರತಿವಾರ್ತಾಭಾರತಿ25 Jun 2025 8:36 PM IST
share
ಬಿಸಿಲಿನ ಮಧ್ಯೆ ಮಳೆ: ಉಡುಪಿ ಜಿಲ್ಲೆಯಲ್ಲಿ ಆರು ಮನೆಗೆ ಹಾನಿ; 5 ಲಕ್ಷ ರೂ. ನಷ್ಟ

ಉಡುಪಿ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್‌ನ ಹೊರತಾಗಿಯೂ ಉಡುಪಿ ಜಿಲ್ಲೆಯಲ್ಲಿ ಸೂರ್ಯ ದರ್ಶನದ ಮಧ್ಯೆ ಆಗಾಗ ಮಳೆ ಸುರಿಯುತಿದ್ದು, ಒಟ್ಟಾರೆಯಾಗಿ ಮಳೆಯ ಪ್ರಮಾಣ ಕಡಿಮೆಯಾಗಿದೆ.

ಜಿಲ್ಲೆಯ ವಿವಿಧ ಕಡೆಗಳಿಂದ ಇಂದು ಆರು ಮನೆ ಹಾನಿ ಪ್ರಕರಣಗಳು ವರದಿಯಾಗಿದ್ದು, ಸುಮಾರು ಐದು ಲಕ್ಷ ರೂ.ಗಳಷ್ಟು ನಷ್ಟದ ಅಂದಾಜು ಮಾಡಲಾಗಿದೆ. ಜಿಲ್ಲೆಯಲ್ಲಿ ಸರಾಸರಿ 31.5ಮಿ.ಮೀ ಮಳೆಯಾ ಗಿದ್ದು, ಹೆಬ್ರಿ ಯಲ್ಲಿ ಅತ್ಯಧಿಕ 48.0ಮಿ.ಮೀ. ಮಳೆ ಬಿದ್ದಿದೆ. ಕಾರ್ಕಳದಲ್ಲಿ 40.8, ಬೈಂದೂರಿನಲ್ಲಿ 30.7, ಕುಂದಾಪುರದಲ್ಲಿ 29.3ಮಿ.ಮೀ.ನಷ್ಟು ಮಳೆಯಾಗಿದೆ.

ಕುಂದಾಪುರ ತಾಲೂಕಿನಲ್ಲೇ ಹೆಚ್ಚಿನ ಮನೆ ಹಾನಿ ಪ್ರಕರಣ ವರದಿ ಯಾಗಿದ್ದು, ದೇವಲ್ಕುಂದ ಗ್ರಾಮದಲ್ಲಿ ಕುಷ್ಠ ಪೂಜಾರಿ ಎಂಬವರ ವಾಸ್ತವ್ಯದ ಪಕ್ಕಾ ಮನೆ ಗಾಳಿ-ಮಳೆಗೆ ಸಂಪೂರ್ಣ ಧರಾಶಾಹಿಯಾಗಿದ್ದು, ರಡೂವರೆ ಲಕ್ಷದಷ್ಟು ನಷ್ಟದ ಅಂದಾಜು ಮಾಡಲಾಗಿದೆ.

ಅದೇ ರೀತಿ ಗುಜ್ಜಾಡಿ ಗ್ರಾಮದ ಮುತ್ತು ಎಂಬವರ ಪಕ್ಕಾ ಮನೆಯೂ ಮಳೆಯಿಂದ ಸಂಪೂರ್ಣ ಹಾನಿಗೊ ಳಗಾಗಿದ್ದು ಒಂದೂವರೆ ಲಕ್ಷದಷ್ಟು ನಷ್ಟದ ಅಂದಾಜು ಮಾಡಲಾಗಿದೆ. ನೂಜಾಡಿ ಗ್ರಾಮದ ಅಜ್ಜರಬೆಟ್ಟು ನಾಗರತ್ನ ಮೊಗೇರ್ತಿ ಅವರ ಮನೆ ಮೇಲೆ ಅಡಿಕೆ ಮರ ಬಿದ್ದು 20,000ರೂ. ನಷ್ಟ ಸಂಭವಿಸಿದೆ.

ಮೊಳಹಳ್ಳಿ ಗ್ರಾಮದ ವನಜ ಶೆಡ್ತಿ ಎಂಬವರ ಮನೆಯ ಜಾನುವಾರು ಕೊಟ್ಟಿಗೆ ಮೇಲೆ ಮರ ಬಿದ್ದು 20,000ರೂ., ವಡೇರಹೋಬಳಿಯ ನಾರಾಯಣ ತೋಡಕಟ್ಟ್ ಎಂಬವರ ಮನೆಯ ಗೋಡೆ ಮಳೆಗೆ ಕುಸಿದಿದ್ದು 30,000ರೂ. ನಷ್ಟವಾಗಿರುವುದಾಗಿ ತಿಳಿದುಬಂದಿದೆ.

ಕಾಪು ತಾಲೂಕಿನ ಕಟ್ಟಿಂಗೇರಿಯ ಅನಿತಾ ಮಥಿಯಾಸ್ ಎಂಬವರ ವಾಸದ ಮನೆಯ ಒಂದು ಭಾಗ ಮಳೆಗೆ ಭಾಗಶ: ಹಾನಿಗೊಳಗಾಗಿದೆ. ಇದರಿಂದ 25,000ರೂ. ನಷ್ಟವಾಗಿದ್ದರೆ, ಹೆಬ್ರಿ ತಾಲೂಕು ಕಬ್ಬಿನಾಲೆಯ ವಾಸು ಪೂಜಾರಿ ಎಂಬವರ ಮನೆಯೂ ಭಾಗಶ: ಹಾನಿಗೊಂಡಿದ್ದು 20ಸಾವಿರ ನಷ್ಟವಾ ಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಮಾಹಿತಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X