Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯಕ್ಷಗಾನ ಕಲಾರಂಗದ 50 ಮನೆಗಳಿಗೆ ಮಾಹೆ...

ಯಕ್ಷಗಾನ ಕಲಾರಂಗದ 50 ಮನೆಗಳಿಗೆ ಮಾಹೆ ಪ್ರಾಯೋಜಕತ್ವ: ಡಾ.ರಂಜನ್ ಪೈ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ17 Jun 2026 9:27 PM IST
share
ಯಕ್ಷಗಾನ ಕಲಾರಂಗದ 50 ಮನೆಗಳಿಗೆ ಮಾಹೆ ಪ್ರಾಯೋಜಕತ್ವ: ಡಾ.ರಂಜನ್ ಪೈ ಘೋಷಣೆ

ಉಡುಪಿ, ಜೂ.17: ಉಡುಪಿಯ ಯಕ್ಷಗಾನ ಕಲಾರಂಗ ಕಳೆದ ಹಲವು ವರ್ಷಗಳಿಂದ ಜಿಲ್ಲೆಯ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಬಡ ಯಕ್ಷಗಾನ ಕಲಾವಿದರಿಗೆ ಮನೆಗಳನ್ನು ನಿರ್ಮಿಸಿಕೊಡುತ್ತಿರುವ ಯೋಜನೆ ಯೊಂದಿಗೆ ಮಾಹೆ ಕೈಜೋಡಿಸಲು ನಿರ್ಧರಿಸಿದ್ದು, ಪ್ರತಿವರ್ಷ 10 ಮನೆಗಳಂತೆ ಒಟ್ಟು 50 ಮನೆಗಳ ಪ್ರಾಯೋಜಕತ್ವವನ್ನು ಮಾಹೆ ವಹಿಸಲಿದೆ ಎಂದು ಮಾಹೆ ಅಧ್ಯಕ್ಷ ಡಾ.ರಂಜನ್ ಆರ್ ಪೈ ಪ್ರಕಟಿಸಿದ್ದಾರೆ.

ಯಕ್ಷಗಾನ ಕಲಾರಂಗದ ಐವೈಸಿ ಕಟ್ಟಡಕ್ಕೆ ಮಂಗಳವಾರ ಭೇಟಿ ನೀಡಿ ವೀಕ್ಷಿಸಿದ ಡಾ.ರಂಜನ್ ಪೈ ಅವರು ಯಕ್ಷಗಾನ ಕಲಾರಂಗ ಯಾವುದೇ ಆಡಂಬರವಿಲ್ಲದೆ ಮನೆ ಇಲ್ಲದವರಿಗೆ ಮನೆ ನಿರ್ಮಿಸಿ ಕೊಡುತ್ತಿರುವ ಕಾರ್ಯ ವನ್ನು ಶ್ಲಾಘಿಸಿ ಮಾಹೆ ವತಿಯಿಂದ ಪ್ರತಿವಷರ್ ಹತ್ತು ಮನೆಗಳಂತೆ ಐವತ್ತು ಮನೆಗಳ ಪ್ರಾಯೋಜಕತ್ವ ವಹಿಸುವುದಾಗಿ ತಿಳಿಸಿದರು.

ಮಾಹೆ ವಿವಿಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ ಮಾತನಾಡಿ, ಆರೋಗ್ಯ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮಾಹೆ ನಿರಂತರ ಆರ್ಥಿಕ ನೆರವು ನೀಡುತ್ತಾ ಬಂದಿದೆ. ಯಕ್ಷಗಾನ ಕಲಾರಂಗದ ಅವಶ್ಯಕತೆಗೆ ಮಾಹೆ ಸದಾ ಬೆಂಬಲವಾಗಿ ನಿಲ್ಲುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಡಾ.ರಂಜನ್ ಆರ್. ಪೈ ಅವರನ್ನು ಕಲಾರಂಗದ ವತಿಯಿಂದ ಸ್ಮರಣಿಕೆ ನೀಡಿ ಗೌರಸಲಾ ಯಿತು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಸಂಸ್ಥೆಯ ಹಿಂದಿನ ಕಾರ್ಯಗಳಿಗೆ ನೀಡಿದ ಉದಾರ ಆರ್ಥಿಕ ನೆರವಿಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯದರ್ಶಿ ಮುರಲಿ ಕಡೆಕಾರ್ ಕಟ್ಟಡದಲ್ಲಿ ಇನ್ನೂ ಆಗಬೇಕಾಗಿರುವ ಕಾಮಗಾರಿಯನ್ನು ಪ್ರಾಸಂಗಿಕವಾಗಿ ಡಾ.ರಂಜನ್ ಪೈ ಗಮನಕ್ಕೆ ತಂದರು. ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಕೆ. ಗಣೇಶ ರಾವ್, ಉಪಾಧ್ಯಕ್ಷರಾದ ಪಿ. ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ, ಕೋಶಾಧಿಕಾರಿ ಪ್ರೊ.ಕೆ.ಸದಾಶಿವ ರಾವ್, ಜತೆ ಕಾರ್ಯದರ್ಶಿಗಳಾದ ನಾರಾಯಣ ಎಂ.ಹೆಗಡೆ, ವಿದ್ಯಾಪ್ರಸಾದ್, ಸದಸ್ಯ ರಾದ ಯು. ವಿಶ್ವನಾಥ ಶೆಣೈ, ಯು.ಎಸ್. ರಾಜಗೋಪಾಲ ಆಚಾರ್ಯ, ಪ್ರೊ.ಎಂ.ಎಲ್. ಸಾಮಗ, ಭುವನಪ್ರಸಾದ ಹೆಗ್ಡೆ, ವಿಜಯಕುಮಾರ್ ಮುದ್ರಾಡಿ, ಪ್ರೊ.ಶಂಕರ್, ಅನಂತರಾಜ ಉಪಾಧ್ಯ, ಡಾ.ರಾಜೇಶ್ ನಾವುಡ, ಗಣೇಶ ಬ್ರಹ್ಮಾವರ, ಸಂಸ್ಕೃತಿ ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X