Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋಡಿ: ಬ್ಯಾರೀಸ್ ನಲ್ಲಿ 76ನೇ...

ಕೋಡಿ: ಬ್ಯಾರೀಸ್ ನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ26 Jan 2025 11:02 PM IST
share
ಕೋಡಿ: ಬ್ಯಾರೀಸ್ ನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ

ಕೋಡಿ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 76ನೇ ಗಣರಾಜ್ಯೋತ್ಸವದ ಆಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ F.S.L ಇಂಡಿಯಾದ ಸಹ ಸಂಸ್ಥಾಪಕರು ಮತ್ತು ಅಧ್ಯಕ್ಷರು, ತಂತ್ರಜ್ಞ ಸಲಹೆಗಾರ, ಅನುಭವೀ ಶಿಕ್ಷಣ ತಜ್ಞ ಮತ್ತು ವನ್ಯಜೀವಿ ಸಂರಕ್ಷಕರೂ ಆದ ರಾಕೇಶ್ ಎಸ್ ಸೋನ್ಸ್ ಅವರು 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ, ಸಂವಿಧಾನದ ವಿಧಿವಿಧಾನದ ಮೂಲಕ ನಾವೆಲ್ಲರೂ ಸಾಗಿದರೆ ಸರಿಯಾದ ಜವಾಬ್ದಾರಿಯುತ ಪ್ರಜೆಗಳಾಗಿ ಬೆಳೆಯುವಂತೆ ಮಾಡುತ್ತದೆ. ಹಾಗೆಯೇ ಪರಿಸರದ ಕುರಿತಾಗಿ ತಮ್ಮ ಅನುಭವದ ಅಪೂರ್ವ ವಿವರವನ್ನು ತಿಳಿಸಿದರು.


ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಯ್ಯದ್ ಮೊಹಮ್ಮದ್ ಬ್ಯಾರಿಯವರು ತಮ್ಮ ಪ್ರಾಸ್ತಾವಿಕ ಮಾತುಗಳಲ್ಲಿ "ಭಾರತೀಯರೆಲ್ಲರೂ ಒಪ್ಪಿಕೊಳ್ಳುವಂತಹ, ಸಮಾನತೆಯನ್ನು ಸಾರುವಂತಹ ಏಕೈಕ ಗ್ರಂಥವೆಂದರೆ ಅದು ಭಾರತೀಯ ಸಂವಿಧಾನ. ಎಲ್ಲಾ ಧರ್ಮವೂ ದೀಪದಂತೆ, ಅದರ ತಿರುಳು ಬೆಳಕನ್ನು ನೀಡುವುದು. ಪ್ರತಿಯೊಬ್ಬ ಮನುಷ್ಯನು ಭಾರತೀಯ ಸಂವಿಧಾನದ ವಾಸ್ತುಶಿಲ್ಪಿ ಡಾ. ಅಂಬೇಡ್ಕರ್ ರವರು ಪಟ್ಟ ಪರಿಶ್ರಮ, ತ್ಯಾಗ ಮತ್ತು ಅವಿರತ ಶ್ರಮವನ್ನು ನೆನಪಿಟ್ಟುಕೊಳ್ಳಬೇಕು. ಹಾಗೆಯೇ ಸಮಾನತೆ, ಪ್ರೀತಿ, ವಿಶ್ವಾಸ, ಸಹೋದರತ್ವದಿಂದ ಬಾಳಬೇಕು" ಎಂದರು.


ಹುತಾತ್ಮ ವೀರ ಯೋಧರಾದ ಅನೂಪ್ ಪೂಜಾರಿಯವರಿಗೆ ಮೌನ ಪ್ರಾರ್ಥನೆಯನ್ನು ಮಾಡುವ ಮೂಲಕ ಅವರ ತಾಯಿ ಚಂದು ಪೂಜಾರ್ತಿಯವರಿಗೆ ಸಾಂತ್ವನದ ಗೌರವವನ್ನು ಸಲ್ಲಿಸಲಾಯಿತು.


ವಿದ್ಯಾರ್ಥಿಗಳ ರಾಷ್ಟ್ರೀಯ ಭಾವೈಕ್ಯತೆಯ ಕವಾಯತು ಕಾರ್ಯಕ್ರಮದ ಮೆರುಗು ಹೆಚ್ಚಿಸಿತು. ನಂತರದಲ್ಲಿ ಬ್ಯಾರೀಸ್ ಶಿಕ್ಷಾ ಸುರಕ್ಷಾ ಫೌಂಡೇಶನ್ ವತಿಯಿಂದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅರ್ಹ ಸಿಬ್ಬಂದಿಗಳ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಯಿತು.


ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ. ಕೆ. ಎಂ ಅಬ್ದುಲ್ ರೆಹಮಾನ್ ಬ್ಯಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬ್ಯಾರೀಸ್ ವಿಶ್ವಸ್ಥ ಮಂಡಳಿ ಸದಸ್ಯರಾದ ಡಾ. ಆಸೀಫ್ ಬ್ಯಾರಿ, HKM ಬ್ಯಾರಿ ಕನ್ನಡ ಅನುದಾನಿತ ಪ್ರೌಢಶಾಲೆಯ ಹೆಮ್ಮೆಯ ಹಳೆ ವಿದ್ಯಾರ್ಥಿ ಗಣೇಶ್ ಪೂಜಾರಿ, ಸೀನಿಯರ್ ವಿ.ಪಿ, ಬ್ಯುಸಿನೆಸ್ ಡೆವಲಪ್ಟೆಂಟ್ & ಲಿಯೇಸಾನ್, ಲೋಧಾ ಗ್ರೂಪ್, ಮುಂಬೈ ಹಾಗೂ ಬ್ಯಾರೀಸ್ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳು, ಶಾಲಾಭಿವೃದ್ಧಿ ಹಾಗೂ ಸಲಹಾ ಮಂಡಳಿಯವರು, ಊರಿನ ಗಣ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಕನ್ನಡ ವಿಭಾಗದ ಮುಖ್ಯಸ್ಥರಾದ ಸಂದೀಪ್ ಶೆಟ್ಟಿ ನಿರೂಪಿಸಿ. ಮುಖ್ಯ ಅತಿಥಿಯವರ ಕಿರುಪರಿಚಯವನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಮುಖ್ಯಾಧಿಕಾರಿ ಡಾ. ಪೂರ್ಣಿಮಾ. ಟಿ ಅವರು ನೀಡಿದರು.







































share
ವಾರ್ತಾಭಾರತಿ
ವಾರ್ತಾಭಾರತಿ
Next Story
X