Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: 9ನೇ ರಾಷ್ಟ್ರೀಯ ಅಣಕು ನ್ಯಾಯಾಲಯ...

ಉಡುಪಿ: 9ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ11 April 2025 9:24 PM IST
share

ಉಡುಪಿ, ಎ.11: ವಿದ್ಯಾರ್ಥಿಗಳು ಹಾಗೂ ವಕೀಲರಲ್ಲಿ ಕಠಿಣ ಪರಿಶ್ರಮ, ಪ್ರಾಮಾಣಿಕತೆ, ಸಮಗ್ರತೆ ಹಾಗೂ ಸಮಾಜದ ಪರ ಕಳಕಳಿ ಇದ್ದರೆ ವೃತ್ತಿ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಹೈಕೋರ್ಟು ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಹೇಳಿದ್ದಾರೆ.

ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆಯುವ ನ್ಯಾಯ ವಾದಿ ಪಿ.ಶಿವಾಜಿ ಶೆಟ್ಟಿ ಸ್ಮಾರಕ ರಾಷ್ಟ್ರೀಯ ಮಟ್ಟದ 9ನೇ ಅಣಕು ನ್ಯಾಯಾಲಯ ಸ್ಪರ್ಧೆ-2025ನ್ನು ಶುಕ್ರವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ವಕೀಲರಿಗೆ ಒಳ್ಳೆಯ ಮಾರ್ಗದರ್ಶನ ಮಾಡುವ ಹಿರಿಯ ವಕೀಲರು ಸಿಕ್ಕರೆ ವೃತ್ತಿ ಬದುಕಿನಲ್ಲಿ ಅರ್ಧ ಯಶಸ್ಸು ಸಿಕ್ಕಂತೆ ಎಂದ ನ್ಯಾ. ಇಂದಿರೇಶ್, ಎಲ್ಲಾ ಕ್ಷೇತ್ರಗಳಲ್ಲೂ, ಸಂಸ್ಥೆಗಳಿಗೂ ಇಂದು ಕಾನೂನು ಸಲಹೆಗಾರರ ಅಗತ್ಯವಿದೆ. ಹೀಗಾಗಿ ವಕೀಲರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಅಧ್ಯಯನದ ಜೊತೆ ತಂತ್ರಜ್ಞಾನ ಬಳಸಬೇಕು. ಆದರೆ ತಂತ್ರಜ್ಞಾನಕ್ಕೆ ಶರಣಾಗಬಾರದು. ವಕೀಲರು ಶೇ.50ರಷ್ಟಾದರೂ ಸಾಮಾನ್ಯ ಜ್ಞಾನವನ್ನು ಬಳಸಬೇಕು ಎಂದು ಯುವ ವಕೀಲರಿಗೆ ಕಿವಿಮಾತು ಹೇಳಿದರು.

ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಡಾ.ಪಿ.ಜ್ಯೋತಿ ಮಣಿ, ಜಯಂತಿ ಪಿ.ಶೆಟ್ಟಿ, ವಿಬಿಸಿಎಲ್ ನಿರ್ದೇಶಕಿ ಡಾ.ನಿರ್ಮಲಾ ಕುಮಾರಿ, ವಿಬಿಸಿಎಲ್ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಶ್ರೀಧರ್, ಪ್ರಾಧ್ಯಾಪಕಿ ಸುರೇಖಾ ಕೆ., ಅಣಕು ನ್ಯಾಯಾಲಯ ಕಾರ್ಯದರ್ಶಿಗಳಾದ ಕೌಶಲ್ ಕಾಮತ್ ಮತ್ತು ನಜ್ಮಾ ಉಪಸ್ಥಿತರಿದ್ದರು.

ಸಿಮ್ರಾನ್ ಶೇಖ್, ಸಂಜನಾ ತೋಳಾರ್, ದಿಯೋನ್ ಕ್ವಾಡ್ರಸ್ ಅತಿಥಿ ಗಳನ್ನು ಪರಿಚಯಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಘುನಾಥ್ ಕೆ.ಎಸ್.ಸ್ವಾಗತಿಸಿದರು. ಸೈರಮ್ಯ ಆರ್. ಬೆಲ್ಲೂರು ಕಾರ್ಯಕ್ರಮ ನಿರೂಪಿಸಿ ಸಹಾಯಕ ಪ್ರಾಧ್ಯಾಪಕ ಪ್ರೊ.ಅಮೋಘ ಘಡ್ಕರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X