Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅ.17ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ...

ಅ.17ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ದಾಖಲೆಗಾಗಿ 100 ಮಂದಿ ಕಲಾವಿದರಿಂದ ಸತತ 14 ಗಂಟೆ ಶಾಸ್ತ್ರೀಯ ನೃತ್ಯ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ16 Oct 2024 9:01 PM IST
share
ಅ.17ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ದಾಖಲೆಗಾಗಿ 100 ಮಂದಿ ಕಲಾವಿದರಿಂದ ಸತತ 14 ಗಂಟೆ ಶಾಸ್ತ್ರೀಯ ನೃತ್ಯ ಪ್ರದರ್ಶನ

ಉಡುಪಿ, ಅ.16: ಆಂಧ್ರಪ್ರದೇಶ ರಾಜ್ಯದ ಹಿಂದೂಪುರದ ಅಭಿಜ್ಞಾನ ನೃತ್ಯಾಲಯಂ ಅಕಾಡೆಮಿಯು ಉಡುಪಿ ಪರ್ಯಾಯ ಪುತ್ತಿಗೆ ಮಠದ ಸಹಯೋಗದೊಂದಿಗೆ ನಾಳೆ ಉಡುಪಿ ಶ್ರೀಕೃಷ್ಣ ಮಠದ ಮಧ್ವಮಂಟಪ ಹಾಗೂ ರಾಜಾಂಗಣದಲ್ಲಿ 100 ಮಂದಿ ನೃತ್ಯ ಕಲಾವಿದರಿಂದ ಸತತ 14 ಗಂಟೆಗಳ ಶಾಸ್ತ್ರೀಯ ನೃತ್ಯ ಪ್ರದರ್ಶನವನ್ನು ಆಯೋಜಿಸಿದೆ.

ಅಭಿಜ್ಞಾನ ನೃತ್ಯಾಲಯಂ ಅಕಾಡೆಮಿ ಮುಖ್ಯಸ್ಥೆ ಹಾಗೂ ಕಾರ್ಯಕ್ರಮ ಸಂಚಾಲಕಿ ಚಂದ್ರಭಾನು ಚತುರ್ವೇದಿ ಬುಧವಾರ ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ದಕ್ಷಿಣದ ನಾಲ್ಕು ರಾಜ್ಯಗಳಾದ ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕಗಳಿಂದ ಆಯ್ದ 100 ಮಂದಿ ನೃತ್ಯ ಕಲಾವಿದರು ಈ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ ಎಂದರು.

5 ವರ್ಷದ ಬಾಲಕಿಯಿಂದ ಹಿಡಿದು 60 ವರ್ಷ ಪ್ರಾಯದ ಹಿರಿಯ ಮಹಿಳೆಯವರೆಗೆ ಒಟ್ಟು 100 ಮಂದಿ ಕಲಾವಿದೆಯರು ಕರ್ನಾಟಕ ಅಚೀವರ್ಸ್‌ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗಾಗಿ ಸತತ 14 ಗಂಟೆಗಳ ಕಾಲ ಎಡೆಬಿಡದೆ ನೃತ್ಯ ಪ್ರದರ್ಶಿಸ ಲಿದ್ದಾರೆ. ಇವರು ಕೂಚುಪುಡಿ, ಭರತನಾಟ್ಯ, ಆಂಧ್ರ ನೃತ್ಯ ಹಾಗೂ ತೆಲಂಗಾಣ ಶಾಸ್ತ್ರೀಯ ನೃತ್ಯ ಪ್ರಾಕಾರಗಳನ್ನು ಪ್ರದರ್ಶಿಸಲಿದ್ದಾರೆ ಎಂದರು.

ಬೆಳಗ್ಗೆ 8ರಿಂದ ಸಂಜೆ 7ರವರೆಗೆ ಮಠದ ಮಧ್ವಮಂಟಪದಲ್ಲಿ ಆ ಬಳಿಕ 7ರಿಂದ ರಾಜಾಂಗಣದಲ್ಲಿ ನಿರಂತರ ನೃತ್ಯ ಪ್ರದ ರ್ಶನ ಮುಂದುವರಿಯಲಿದೆ. ಆರಂಭದಲ್ಲಿ ಬೆಳಗ್ಗೆ 8ರಿಂದ 10ಗಂಟೆಯವರೆಗೆ ಒಟ್ಟು 25 ಮಂದಿಯಿಂದ ಶಾಸ್ತ್ರೀಯ ಹಾಡುಗಾರಿಕೆ ಇದ್ದು, ಆ ಬಳಿಕ ನೃತ್ಯ ಪ್ರದರ್ಶನವಿರುತ್ತದೆ. ಇದಕ್ಕಾಗಿ ಕಲಾವಿದರನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ ಎಂದು ಚಂದ್ರಭಾನು ತಿಳಿಸಿದರು.

ಬೆಳಗ್ಗೆ 9:00ಗಂಟೆಗೆ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರು ದಾಖಲೆಗಾಗಿ ನಡೆಯುವ ಈ ನೃತ್ಯ ಪ್ರದರ್ಶನ ವನ್ನು ಉದ್ಘಾಟಿಸಲಿದ್ದಾರೆ. ಆಂಧ್ರದ ಖ್ಯಾತ ನೃತ್ಯಗುರು ಅಶ್ವಥನಾರಾಯಣ ಸ್ವಾಮೀಜಿ, ಕರ್ನಾಟಕ ಅಚಿವರ್ಸ್‌ ಬುಕ್ ಆಪ್ ರೆಕಾರ್ಡ್‌ನ ಅಶ್ವಿನಿ, ತೆಲಂಗಾಣದ ಘಂಟಸಾಲ ಮುಂತಾದವರು ಉಪಸ್ಥಿತರಿರುವರು ಎಂದರು.

ನಮ್ಮ ಸಂಸ್ಥೆ ಕಳೆದ 20 ವರ್ಷಗಳಿಂದ ಭರತನಾಟ್ಯ, ಕೂಚುಪುಡಿಯಂಥ ಶಾಸ್ತ್ರೀಯ ನೃತ್ಯ ಹಾಗೂ ದೇಸಿ ನೃತ್ಯಗಳ ತರಬೇತಿಯನ್ನು ನೀಡುತಿದ್ದು, ಕರ್ನಾಟಕ, ಆಂಧ್ರ ಸಹಿತ ದಕ್ಷಿಣ ಭಾರತದಲ್ಲಿ ಗಿನ್ನೆಸ್ ಬುಕ್, ಲಿಮ್ಕಾ ಬುಕ್ ಆಫ್ ರೆಕಾರ್ಡ್‌ನಂಥ ದಾಖಲೆಕೂಟಗಳನ್ನು ಆಯೋಜಿಸಿ ಪ್ರಮಾಣ ಪತ್ರವನ್ನು ಪಡೆದಿದೆ ಎಂದು ಚಂದ್ರಭಾನು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಚಂದ್ರಮೋಹನ್ ಹಾಗೂ ಪುತ್ತಿಗೆ ಮಠದ ಸಾಂಸ್ಕೃತಿಕ ಕಾರ್ಯದರ್ಶಿ ರವೀಂದ್ರ ಆಚಾರ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X