Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಿ.17ರಂದು ಬನ್ನಂಜೆ ಬಾಬು ಅಮೀನ್ 80ರ...

ಡಿ.17ರಂದು ಬನ್ನಂಜೆ ಬಾಬು ಅಮೀನ್ 80ರ ಸಂಭ್ರಮ ‘ಸಿರಿತುಪ್ಪೆ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ13 Dec 2023 5:27 PM IST
share
ಡಿ.17ರಂದು ಬನ್ನಂಜೆ ಬಾಬು ಅಮೀನ್ 80ರ ಸಂಭ್ರಮ ‘ಸಿರಿತುಪ್ಪೆ’ ಕಾರ್ಯಕ್ರಮ

ಉಡುಪಿ, ಡಿ.13: ತುಳುನಾಡಿನ ಸಮಗ್ರ ಜಾನಪದ ಆಚರಣೆ ಮತ್ತು ದೈವಾರಾಧನೆಯನ್ನು ಆಮೂಲಾಗ್ರವಾಗಿ ಅಧ್ಯಯನ ಮಾಡಿರುವ ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರ 80ರ ಸಂಭ್ರಮ ‘ಸಿರಿತುಪ್ಪೆ’ ಸಮಾರಂಭವನ್ನು ಡಿ.17ರಂದು ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಬನ್ನಂಜೆ ಬಾಬು ಅಮೀನ್- 80 ಅಭಿನಂದನಾ ಸಮಿತಿಯ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಈ ಕುರಿತು ಮಾಹಿತಿ ನೀಡಿದರು. ಬೆಳಿಗ್ಗೆ 8.45ರಿಂದ ಗುರು ಪ್ರಾರ್ಥನೆಯೊಂದಿಗೆ ಕಾರ್ಯ ಕ್ರಮ ಆರಂಭಗೊಳ್ಳಲಿದ್ದು, ಹಿದಾಯತುಲ್ಲ ಸಾಹೇಬ್ ಎರ್ಮಾಳು ಇವರಿಂದ ನಾಗಸ್ವರ ವಾದನ, ರವಿಕುಮಾರ್ ಕಪ್ಪೆಟ್ಟುರವರ ಡೋಲು ವಾದನ, ಏಡ್ಮೇರಿನ ಬೊಗ್ಗು ಪರವರಿಂದ ತುಳು ಪಾಡ್ದನದ ನಂತರ ಬೆಳಗ್ಗೆ 10 ಗಂಟೆಗೆ ಶ್ಯಾಮಿಲಿ ಸಮೂಹ ಸಂಸ್ಥೆಗಳ ಪ್ರವರ್ತಕ ಜಿ.ಶಂಕರ್ ಕಾರ್ಯಕ್ರಮವನ್ನು ಉಧ್ಘಾಟಿಸಲಿ ರುವರು.

ಹಿರಿಯ ಸಾಹಿತಿ ರೋಹಿಣಿ ಬಿ.ಎಂ. ಬನ್ನಂಜೆಯವರ ‘ತುಳುನಾಡ ಸುತ್ತ ಮುತ್ತ’ ಹಾಗೂ ‘ಗರೋಡಿ ಒಂದು ಚಿಂತನೆ’ ಪುಸ್ತಕಗಳನ್ನು ಅನಾವರಣ ಗೊಳಿಸಲಿರುವರು. ಬೆಳಗ್ಗೆ 10.30ಕ್ಕೆ ಬನ್ನಂಜೆಯವರ ಸಮಗ್ರ ಸಾಹಿತ್ಯ ಹಾಗೂ ಜನಪದ ಆಚರಣೆ ಸಂಕಥನಗಳ ಬಗ್ಗೆ 1ವಿಚಾರಗೋಷ್ಠಿ ಮತ್ತು ಮಧ್ಯಾಹ್ನ 1.30ಕ್ಕೆ ಮುದ್ದು ಮೂಡುಬೆಳ್ಳೆ ಅಧ್ಯಕ್ಷತೆಯಲ್ಲಿ ಆರಾಧನಗೋಷ್ಠಿ ನಡೆಯಲಿದೆ.

ಮಧ್ಯಾಹ್ನ 3 ಗಂಟೆಗೆ ಪ್ರೊ.ಚಿನ್ನಪ್ಪ ಗೌಡ ಅಧ್ಯಕ್ಷತೆಯಲ್ಲಿ ಅಭಿನಂದನಾ ಕಾರ್ಯಕ್ರಮವು ನಡೆಯಲಿದ್ದು, ಹಿರಿಯ ಪತ್ರ ಕರ್ತ ದಿನೇಶ್ ಅಮೀನ್ ಮಟ್ಟು ಅಭಿನಂದನಾ ಭಾಷಣ ಮಾಡಲಿರುವರು. ಕುದ್ರೋಳಿ ದೇವಳದ ಕೋಶಾಧಿಕಾರಿ ಪದ್ಮರಾಜ್ ಆರ್. ‘ಸಿರಿ ಕುರಲ್’ ಅಭಿನಂದನಾ ಗ್ರಂಥವನ್ನು ಲೋಕಾರ್ಪಣೆ ಮಾಡಲಿರುವರು. ಕೊನೆಯಲ್ಲಿ ಇತರೆ ಸಂಘ ಸಂಸ್ಥೆಗಳ ಹಾಗೂ ಹಿತೈಷಿಗಳ ಅಭಿನಂದನೆಗೆ ಅವಕಾಶ ಕಲ್ಪಿಸಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 11.4 ಕ್ಕೆ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಪ್ರಬುದ್ದ ಕಲಾವಿದರಿಂದ ಸುದರ್ಶನ ವಿಜಯ ಎಂಬ ಯಕ್ಷಗಾನ ಮತ್ತು ಮಧ್ಯಾಹ್ನ 2.45ಕ್ಕೆ ಬನ್ನಂಜೆಯವರ ಜೀವನಗಾಥೆಯನ್ನು ಬಿಂಬಿಸುವ ಸಾಕ್ಷ್ಯಚಿತ್ರವನ್ನು ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದಲ್ಲಿ ಅಳಿವಿನಂಚಿನಲ್ಲಿ ರುವ ತುಳುನಾಡಿನ ಪರಿಕರಗಳ ಪ್ರದರ್ಶನ, ಪುಸ್ತಕ ಪ್ರದರ್ಶನ ಹಾಗೂ ಮಾರಾಟ, ಜನಪದದ ಇತರೆ ಪ್ರಕಾರಗಳ ಪ್ರಾತಕ್ಷಿತೆ ನಡೆಯಲಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ರಘುನಾಥ ಮಾಬಿಯಾನ್, ಕಾರ್ಯದರ್ಶಿ ಪಾಂಡು ಕೋಟ್ಯಾನ್, ಸಂಚಾಲಕ ಭಾಸ್ಕರ್ ಸುವರ್ಣ ಕನ್ನರ್ಪಾಡಿ, ಮಹೇಶ್ ಸುವರ್ಣ, ದಯಾನಂದ ಕರ್ಕೇರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X