Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜೂ.23ರಂದು ಅವಿಭಜಿತ ದ.ಕ. ಜಿಲ್ಲೆಯ 399...

ಜೂ.23ರಂದು ಅವಿಭಜಿತ ದ.ಕ. ಜಿಲ್ಲೆಯ 399 ಸ್ಥಳಗಳಲ್ಲಿ ಏಕಕಾಲದಲ್ಲಿ ಬಿಜೆಪಿ ಧರಣಿ

ವಾರ್ತಾಭಾರತಿವಾರ್ತಾಭಾರತಿ16 Jun 2025 7:53 PM IST
share
ಜೂ.23ರಂದು ಅವಿಭಜಿತ ದ.ಕ. ಜಿಲ್ಲೆಯ 399 ಸ್ಥಳಗಳಲ್ಲಿ ಏಕಕಾಲದಲ್ಲಿ ಬಿಜೆಪಿ ಧರಣಿ

ಉಡುಪಿ, ಜೂ.16: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವಿವಿಧ ಸಮಸ್ಯೆಗಳ ವಿರುದ್ಧ ಬಿಜೆಪಿ ವತಿಯಿಂದ ಎರಡು ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಪಂಗಳ ಎದುರು ಜೂ.23ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9/11 ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ರಾಜ್ಯ ಸರಕಾರ ಎರಡು ವರ್ಷಗಳಲ್ಲಿ ಯಾವುದೇ ಆಶ್ರಮ ಮನೆ ಗಳನ್ನು ಗ್ರಾಪಂಗಳಿಗೆ ಮಂಜೂರು ಮಾಡಿಲ್ಲ. ಅದನ್ನು ಕೂಡಲೇ ನೀಡಬೇಕು. ಅಕ್ರಮ ಸಕ್ರಮ ಅರ್ಜಿಗಳನ್ನು ತಿರಸ್ಕರಿಸದೆ ಸಮಿತಿಯ ಮುಂದೆ ಇರಿಸಿ ತೀರ್ಮಾನ ಮಾಡಬೇಕು ಎಂದರು.

ರಾಜ್ಯ ಸರಕಾರ ವೃದ್ದ್ಯಾಪ ವೇತನ ಹಾಗೂ ಸಂಧ್ಯಾ ಸುರಕ್ಷಾ ಮಾಶಾಸನವನ್ನು ಆದಾಯ ಮಿತಿ ಹೆಚ್ಚಳ ಆಗಿರುವ ಕಾರಣಕ್ಕೆ ಕೈಬಿಡಲು ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದೆ. ಕೂಡಲೇ ಈ ಜನ ವಿರೋಧಿ ನಿಲುವನ್ನು ಕೂಡಲೇ ಕೈಬಿಡಬೇಕು. ಅದೇ ರೀತಿ ವಿದ್ಯುತ್ ಬೆಲೆ ಏರಿಕೆ ವಿರುದ್ಧ ರಾಜ್ಯ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಈ ಐದು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎರಡು ಜಿಲ್ಲೆಗಳಲ್ಲಿ ಒಟ್ಟು 399 ಸ್ಥಳಗಳಲ್ಲಿ ಏಕಾಕಾಲದಲ್ಲಿ ಧರಣಿ ನಡೆಸ ಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಮುಖಂಡರಾದ ರಾಜೇಶ್ ಕಾವೇರಿ, ಉದಯ ಕುಮಾರ್ ಶೆಟ್ಟಿ, ಸುರೇಶ್ ನಾಯಕ್ ಕುಯಿಲಾಡಿ, ಮಟ್ಟಾರು ರತ್ನಾಕರ ಹೆಗ್ಡೆ, ಗೀತಾಂಜಲಿ ಸುವರ್ಣ, ಸಂಧ್ಯಾ ರಮೇಶ್, ದಿನಕರ ಶೆಟ್ಟಿ ಹೆರ್ಗ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X