Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜೂ.28: ಯಕ್ಷಗಾನ ಕಲಾರಂಗದ 100ನೇ ಮನೆ...

ಜೂ.28: ಯಕ್ಷಗಾನ ಕಲಾರಂಗದ 100ನೇ ಮನೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ25 Jun 2026 10:19 PM IST
share
ಜೂ.28: ಯಕ್ಷಗಾನ ಕಲಾರಂಗದ 100ನೇ ಮನೆ ಹಸ್ತಾಂತರ
ಉಡುಪಿಯಲ್ಲಿ ಸೂರು ನೂರರ ಸಡಗರ

ಉಡುಪಿ, ಜೂ.25: ಯಕ್ಷಗಾನ ಕಲಾವಿದರ ಕ್ಷೇಮಾಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಉಡುಪಿ ಯಕ್ಷಗಾನ ಕಲಾರಂಗ ತನ್ನ ‘ವಿದ್ಯಾಪೋಷಕ್’ ಯೋಜನೆಯಡಿಯಲ್ಲಿ ಬಡ ಕಲಾವಿದರು ಹಾಗೂ ವಿದ್ಯಾರ್ಥಿಗಳಿಗೆ ದಾನಿಗಳ ಮೂಲಕ ನಿರ್ಮಿಸಿಕೊಡುತ್ತಿರುವ 100ನೇ ಮನೆಯ ಹಸ್ತಾಂತರ ಜೂ.28ರಂದು ನಡೆಯಲಿದ್ದು, ಇದರೊಂದಿಗೆ ಸೂರು ನೂರರ ಸಡಗರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಕ್ಷಗಾನ ಕಲಾರಂಗ 2012ರಿಂದ ದಾನಿಗಳ ನೆರವಿನಿಂದ ಬಡ ಯಕ್ಷಗಾನ ಕಲಾವಿದರಿಗೆಂದು ಉಚಿತವಾಗಿ ಮನೆ ನಿರ್ಮಿಸಿಕೊಡುವ ಕಾರ್ಯಕ್ರಮ ಮುಂದೆ ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ವಿಸ್ತರಿಸಿದ್ದು ಈವರೆಗೆ 10 ಮಂದಿ ಕಲಾವಿದರು ಹಾಗೂ 90 ಮಂದಿ ಬಡ ವಿದ್ಯಾರ್ಥಿಗಳಿಗೆ ಮನೆ ನಿರ್ಮಿಸಿಕೊಟ್ಟ ತೃಪ್ತಿ, ಅಭಿಮಾನ ತಮಗಿದೆ ಎಂದರು.

ಇದೀಗ 100ನೇ ಮನೆಯನ್ನು ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಕುಲ್ಮುಂದ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಿಂಚನಾಳಿಗೆ ನಿರ್ಮಿಸಿದ್ದು, ಇದರ ಹಸ್ತಾಂತರ ಸಮಾರಂಭ ಜೂ.28ರ ಬೆಳಗ್ಗೆ 9:30ಕ್ಕೆ ನಡೆಯಲಿದೆ. ಈ ಮನೆಯನ್ನು ಇದುವರೆಗೆ ವಿದ್ಯಾಪೋಷಕ್‌ನಿಂದ ಮನೆ ನಿರ್ಮಿಸಿಕೊಂಡ 100 ಮಂದಿ ಫಲಾನುಭವಿಗಳ ಕುಟುಂಬವೇ 7 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದೆ ಎಂದು ಮುರಳಿ ಕಡೆಕಾರ್ ತಿಳಿಸಿದರು.

ಮನೆಯನ್ನು ಪರ್ಯಾಯ ಶೀರೂರು ಮಠದ ದಿವಾನರಾದ ಡಾ.ಉದಯ ಕುಮಾರ್ ಸರಳತ್ತಾಯ ಉದ್ಘಾಟಿಸಲಿ ದ್ದಾರೆ. ಕಾರ್ಯಕ್ರಮದಲ್ಲಿ ಕಾರ್ಕಳ ಶಾಸಕ ಸುನಿಲ್‌ಕುಮಾರ್ ಹಾಗೂ ಇತರರು ಬಾಗವಹಿಸಲಿದ್ದಾರೆ ಎಂದರು.

ಬಳಿಕ ಈ ಐತಿಹಾಸಿಕ ಸಾಧನೆಯನ್ನು ಆಚರಿಸಲು ’ಸೂರು ನೂರರ ಸಡಗರ’ ಎಂಬ ವಿಶೇಷ ಕಾರ್ಯಕ್ರಮವನ್ನು ಅದೇ ದಿನ ಅಪರಾಹ್ನ 2:00 ರಿಂದ 4ಗಂಟೆವರೆಗೆ ಸಂಸ್ಥೆಯ ಐವೈಸಿ ಸಭಾಭವನದಲ್ಲಿ ಪ್ರಧಾನ ಸಮಾರಂಭ ನಡೆಯಲಿದೆ. ಉಡುಪಿ ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು ದೀಪ ಬೆಳಗಿಸಿ ಆಶೀರ್ವ ಚನ ನೀಡಲಿದ್ದಾರೆ. ಮಾಹೆಯ ಸಹಕುಲಾಧಿಪತಿ ಡಾ.ಎಚ್. ಎಸ್. ಬಲ್ಲಾಳರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕಿನ ಎಂ.ಡಿ ಮತ್ತು ಸಿಇಓ ಎಂ. ರಾಘವೇಂದ್ರ ಭಟ್ ಅವರು ‘ಸೂರು ನೂರರ’ ಸಂಪುಟವನ್ನು ಬಿಡುಗಡೆ ಮಾಡಲಿದ್ದಾರೆ. ಗೀತಾನಂದ ಫೌಂಡೇಶನ್ ಕೋಟದ ಆನಂದ ಸಿ. ಕುಂದರ್ ಶುಭಾ ಶಂಸನೆ ಮಾಡಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲೆಯ ಐವರು ಶಾಸಕರು ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ನೂರು ಮನೆಗಳ ಪ್ರಾಯೋಜಕರು, ನಿರ್ಮಾಣಕ್ಕೆ ಸಹಕರಿಸಿದ ಕಾರ್ಮಿಕರು ಹಾಗೂ ಸಹಾಯ ಕರನ್ನು ಸನ್ಮಾನಿಸಲಾಗುವುದು. ಜೊತೆಗೆ ಫಲಾನುಭವಿಗಳಿಗೆ ಒಂದೊಂದು ಕಸಿ ಮಾವಿನ ಗಿಡವನ್ನು ವಿತರಿಸಲಾ ಗುವುದು ಎಂದರು.

ಸುದ್ದಿಗೋಷ್ಟಿಯಲ್ಲಿ ಯಕ್ಷಗಾನ ಕಲಾರಂಗದ ಎಸ್.ವಿ.ಭಟ್, ಪ್ರೊ. ನಾರಾಯಣ ಎಂ ಹೆಗಡೆ, ಪ್ರೊ.ಸದಾಶಿವ ರಾವ್ ಮತ್ತು ವಿದ್ಯಾ ಪ್ರಸಾದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X