Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 49 ವರ್ಷಗಳ ಹಿಂದೆ ಪಾಠ ಮಾಡಿದ ಗುರುಗಳಿಗೆ...

49 ವರ್ಷಗಳ ಹಿಂದೆ ಪಾಠ ಮಾಡಿದ ಗುರುಗಳಿಗೆ ಹಿರಿಯ ವಿದ್ಯಾರ್ಥಿಗಳಿಂದ ಗುರುವಂದನೆ

ವಾರ್ತಾಭಾರತಿವಾರ್ತಾಭಾರತಿ26 April 2025 6:44 PM IST
share
49 ವರ್ಷಗಳ ಹಿಂದೆ ಪಾಠ ಮಾಡಿದ ಗುರುಗಳಿಗೆ ಹಿರಿಯ ವಿದ್ಯಾರ್ಥಿಗಳಿಂದ ಗುರುವಂದನೆ

ಶಿರ್ವ, ಎ.26: ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜಿನ 1975-76ನೇ ಸಾಲಿನ ಪಿಯುಸಿ ವಿದ್ಯಾರ್ಥಿ ಗಳು ತಮ್ಮ ಗುರುಗಳೊಂದಿಗೆ ಗುರು ಶಿಷ್ಯರ ಸೌಹಾರ್ದ ಪುನರ್ಮಿಲನ ಕಾರ್ಯಕ್ರಮವನ್ನು ಇತ್ತೀಚೆಗೆ ಶಿರ್ವದ ಶ್ಯಾಮ್ ಸ್ವೇರ್‌ನ ಆನ್ಯ ಹೋಟೇಲ್‌ನಲ್ಲಿ ಏರ್ಪಡಿಸಿದ್ದರು.

ನಿವೃತ್ತ ಪ್ರಾಂಶುಪಾಲರುಗಳಾದ ಗಣಪತಿ ಭಟ್, ರಾಜಗೋಪಾಲ್, ಕನ್ನಡ ಭಾಷಾ ಪ್ರಾಧ್ಯಾಪಕ ಬಾಲಸುಬ್ರಹ್ಮಣ್ಯ ಭಟ್, ಶಿಕ್ಷಕರಾದ ವರದರಾಯ ನಾಯಕ್, ಸದಾನಂದ ಪ್ರಭು ಮತ್ತು ವತ್ಸಲಾ ಟೀಚರ್ ಉಪಸ್ಥಿತರಿದ್ದರು. ಎಲ್ಲ ಗುರುಗಳಿಗೆ ಶಿಷ್ಯರು ಸನ್ಮಾನಿಸಿ ಗುರುವಂದನೆ ಸಲ್ಲಿಸಿದರು. ಶಿಕ್ಷಕರು ತಮ್ಮ 50 ವರ್ಷಗಳ ಹಳೆಯ ನೆನಪಿನ ಬುತ್ತಿಯನ್ನು ತೆರೆದು ತಮ್ಮ ವಿದ್ಯಾರ್ಥಿಗಳನ್ನು ಹರಸಿದರು.

ಹಿರಿಯ ವಿದ್ಯಾರ್ಥಿ ನಿತ್ಯಾನಂದ ಹೆಗ್ಡೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಬ್ಯಾಚ್‌ನ ಕಾರ್ಯನಿರ್ವಾಹಕ ಹಿರಿಯ ವಿದ್ಯಾರ್ಥಿ ಯೋಗೀಶ್ ಕಾಮತ್ ಒಗ್ಗೂಡುವಿಕೆ ಹಾಗೂ ನಿರ್ವಹಣೆಯ ಕುರಿತು ವರದಿ ನೀಡಿದರು. ಅಗಲಿದ ಗುರುಗಳು ಹಾಗೂ ಸಹಪಾಠಿಗಳನ್ನು ಸ್ಮರಿಸಿ ಶ್ರದ್ದಾಂಜಲಿ ಸಮರ್ಪಿಸಲಾಯಿತು. ಹಿರಿಯ ವಿದ್ಯಾರ್ಥಿನಿ ಸುಮಂಗಲ ಕಾಮತ್ ನಿರೂಪಿಸಿದರು. ಹಿರಿಯ ವಿದ್ಯಾರ್ಥಿ ನಿತ್ಯಾನಂದ ಹೆಗ್ಡೆ ವಂದಿಸಿದರು.

ಹಿರಿಯ ವಿದ್ಯಾರ್ಥಿಗಳಾದ ಚಂದ್ರಶೇಖರ ರಾವ್, ರಾಮ್ ಮೋಹನ್ ಎಸ್., ದಯಾನಂದ ಸೂಡ, ಜಯಕರ, ರವೀಂದ್ರ ಶೆಟ್ಟಿ, ಮಧುಸೂದನ ಶೆಟ್ಟಿಗಾರ್, ರಾಮಚಂದ್ರ ಕಾಮತ್, ಸದಾನಂದ ಪೈ. ಫೆಡ್ರಿಕ್ ಡಿಲೀಮ, ಶಾಲಿನಿ ಶೆಟ್ಟಿ, ಲೀಲಾವತಿ ಬಳೆಗಾರ್ತಿ, ಶಶಿಕಲ ಭಟ್, ಪೃಥ್ವಿರಾಜ್ ಎಸ್.ಪಿ, ಜಯಪ್ರಕಾಶ್, ಸಕಾರಾಮ ಹೆಗ್ಡೆ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X