Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶೇ.60 ಕನ್ನಡ ನಾಮಫಲಕ ಕಡ್ಡಾಯ: ಕರವೇಯಿಂದ...

ಶೇ.60 ಕನ್ನಡ ನಾಮಫಲಕ ಕಡ್ಡಾಯ: ಕರವೇಯಿಂದ ಡಿಸಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ14 Oct 2024 9:58 PM IST
share
ಶೇ.60 ಕನ್ನಡ ನಾಮಫಲಕ ಕಡ್ಡಾಯ: ಕರವೇಯಿಂದ ಡಿಸಿಗೆ ಮನವಿ

ಉಡುಪಿ, ಅ.14: ಅಂಗಡಿ, ಮುಗ್ಗಟ್ಟುಗಳ ನಾಮಫಲಕಗಳು ಶೇ.60ರಷ್ಟು ವಿಳಾಸ ಸಮೇತ ಕನ್ನಡದಲ್ಲಿರುವಂತೆ ಕ್ರಮ ಜರಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಉಡುಪಿ ಜಿಲ್ಲೆಯಾದ್ಯಂತ ಜಾಹಿರಾತು ಫಲಕಗಳು, ಶಿಕ್ಷಣ ಸಂಸ್ಥೆಗಳ ಫಲಕಗಳು, ವಾಣಿಜ್ಯ ಮಳಿಗೆಗಳು, ಆಸ್ಪತ್ರೆಯ ಜಾಹಿರಾತು ಫಲಕಗಳು ಸೇರಿದಂತೆ ಎಲ್ಲಾ ಕಡೆ ಸರಕಾರದ ನಿಯಮದ ನಾಮಫಲಕಗಳನ್ನು ಅಳವಡಿಸಿಕೊಳ್ಳದೇ ಮನಬಂದಂತೆ ಪರಭಾಷೆಯಲ್ಲಿ ನಾಮಫಲಕಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಶೇ.60 ಕನ್ನಡ ಭಾಷೆಯನ್ನು ಕಡ್ಡಾಯ ವಾಗಿ ಅಳವಡಿಸಿಕೊಳ್ಳಬೇಕೆಂದು ರಾಜ್ಯ ಸರಕಾರ ಸುಗ್ರಿವಾಜ್ಞೆ ಹೊರಡಿಸಿ ಹತ್ತು ತಿಂಗಳು ಕಳೆದರೂ ಸಹ ಉಡುಪಿ ಜಿಲ್ಲೆಯಲ್ಲಿ ಸುಗ್ರಿವಾಜ್ಞೆ ಸಮರ್ಪಕವಾಗಿ ಜಾರಿಗೆ ಆಗುತ್ತಿಲ್ಲ ಎಂದು ಮನವಿಯಲ್ಲಿ ದೂರಲಾಗಿದೆ.

ಮುಂದಿನ ನವಂಬರ್ ಒಂದರ ಒಳಗೆ ಅಂದರೆ ಕನ್ನಡ ನಾಡ ಹಬ್ಬದ ರಾಜ್ಯೋತ್ಸವದ ವೇಳೆಗೆ ಎಲ್ಲಾ ವಾಣಿಜ್ಯ ಮಳಿಗೆ, ಅಂಗಡಿ, ಮುಗ್ಗಟ್ಟು ನಾಮ ಫಲಕಗಳು ಸಂಪೂರ್ಣವಾಗಿ ಶೇ.60ರಿಂದ 70 ಭಾಗ ವಿಳಾಸ ಸಮೇತ ಕನ್ನಡದಲ್ಲಿ ಇರಬೇಕು ಎಂದು ಕರವೇ ಗಡುವು ವಿಧಿಸಿದೆ. ಮನವಿಗೆ ಸ್ಪಂದಿಸಿ ಕ್ರಮ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಗೌರವಾಧ್ಯಕ್ಷ ಸುಂದರ ಎ.ಬಂಗೇರ, ಜಿಲ್ಲಾ ಮಹಿಳಾ ಅಧ್ಯಕ್ಷೆ ಗೀತಾ ಪಾಂಗಾಳ, ಮಹಿಳಾ ಉಪಾಧ್ಯಕ್ಷೆ ದೇವಕಿ ಬಾರಕೂರು, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಗೋಪಾಲ್ ದೊರೆ, ಜಿಲ್ಲಾ ಸಂಸ್ಕೃತ ಕಾರ್ಯದರ್ಶಿ ಕೃಷ್ಣಕುಮಾರ್, ಬ್ರಹ್ಮವರ ತಾಲೂಕು ಅಧ್ಯಕ್ಷ ಸ್ಟ್ಯಾನಿ ಜಾರ್ಜ್ ಡಿಸೋಜ, ಜಿಲ್ಲಾ ಸದಸ್ಯರಾದ ರೇಣುಕಾ, ರಶ್ಮಿ, ಅಶೋಕ. ದೇವರಾಜ್, ರವಿಕುಮಾರ್, ವಿನೋದ್ ಕುಮಾರ್, ಶರಣು ಕುಮಾರ್, ಮೈಬೂಬ್, ರಮೇಶ, ವೈಭವ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X