Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸ್ಕಾಲಪ್‌ಶಿಪ್‌ನಿಂದ ವಾಗ್ಜ್ಯೋತಿ ಶಾಲೆಗೆ...

ಸ್ಕಾಲಪ್‌ಶಿಪ್‌ನಿಂದ ವಾಗ್ಜ್ಯೋತಿ ಶಾಲೆಗೆ ಕೊಡುಗೆ ನೀಡಿದ ವಿದ್ಯಾರ್ಥಿನಿ

ವಾರ್ತಾಭಾರತಿವಾರ್ತಾಭಾರತಿ29 Aug 2024 7:44 PM IST
share
ಸ್ಕಾಲಪ್‌ಶಿಪ್‌ನಿಂದ ವಾಗ್ಜ್ಯೋತಿ ಶಾಲೆಗೆ ಕೊಡುಗೆ ನೀಡಿದ ವಿದ್ಯಾರ್ಥಿನಿ

ಕುಂದಾಪುರ, ಆ.29: ತಾನು ಕಾಲೇಜಿನಲ್ಲಿ ಕಲಿಯುವಾಗ ಗಳಿಸಿದ ಸ್ಕಾಲರ್‌ಶಿಪ್ ಹಣವನ್ನು ಉಳಿಕೆ ಮಾಡಿ ತನ್ನ ಹುಟ್ಟು ಹಬ್ಬದಂದು ಅಂಪಾರು ಮೂಡುಬಗೆಯಲ್ಲಿರುವ ’ವಾಗ್ಜ್ಯೋತಿ’ ಶ್ರವಣದೋಶವುಳ್ಳ ಮಕ್ಕಳ ವಸತಿ ಶಾಲೆಗೆ ಉಪಕರಣವನ್ನು ವಿದ್ಯಾರ್ಥಿನಿಯೊಬ್ಬರು ಕೊಡುಗೆಯಾಗಿ ನೀಡಿ ಮಾದರಿಯಾಗಿದ್ದಾರೆ.

ಇಂಜಿನಿಯರ್ ಆಗಿರುವ ಪ್ರಶಾಂತ್ ಮೊಳಹಳ್ಳಿ, ವೈದ್ಯೆ ಡಾ.ರಾಜೇಶ್ವರಿ ಅವರ ಪುತ್ರಿ ರೋಶನಿ ಎಂ.ಪಿ. ಆ.29ರಂದು ಜನ್ಮದಿನದ ಪ್ರಯುಕ್ತ ವಾಗ್ಜ್ಯೋತಿ ವಸತಿ ಶಾಲೆಗೆ 50 ಸಾವಿರ ಮೌಲ್ಯದ ಸಮೂಹ ಶ್ರವಣ ಯಂತ್ರ (ಗ್ರೂಫ್ ಹಿಯರಿಂಗ್ ಏಯ್ಡ್) ಎಂಬ ಸಾಧನವನ್ನು ಕೊಡುಗೆಯಾಗಿ ನೀಡಿದ್ದಾರೆ. ಇವರು ಉಡುಪಿ ಜ್ಞಾನಸುಧಾ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು ಈ ಬಾರಿ ಪಿಸಿಎಂಬಿ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದರು.

ನಿವೃತ್ತ ಶಿಕ್ಷಕ ಸುಬ್ಬಣ್ಣ ಶೆಟ್ಟಿ ಉಪಕರಣ ಉದ್ಘಾಟಿಸಿ ಶುಭಹಾರೈಸಿದರು. ಶಾಲೆಯ ಮುಖ್ಯೋಪಾಧ್ಯಾಯ ರವೀಂದ್ರ ಎಚ್. ಉಪಕರಣವನ್ನು ಸ್ವೀಕರಿಸಿದರು. ವಿದ್ಯಾರ್ಥಿನಿ ಪೋಷಕರಾದ ಪ್ರಶಾಂತ್ ಮೊಳಹಳ್ಳಿ, ಡಾ. ರಾಜೇಶ್ವರಿ, ನಿರ್ಮಲಾ, ಮೊಳಹಳ್ಳಿ- ಹುಣ್ಸೆಮಕ್ಕಿಯ ಶಿವಶಾಂತಿ ಲಯನ್ಸ್ ಕ್ಲಬ್ ಅಧ್ಯಕ್ಷ ಯು.ಎಸ್.ಮೋಹನದಾಸ್ ಶೆಟ್ಟಿ, ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಕೋಶಾಧಿಕಾರಿ ದಯಾನಂದ ಎಂ., ಸದಸ್ಯರಾದ ಎಸ್. ರತ್ನಾಕರ ಶೆಟ್ಟಿ, ಅನಿಲಕುಮಾರ್ ಶೆಟ್ಟಿ, ಕರುಣಾ ಕರ ಶೆಟ್ಟಿ, ಶಂಭುಶಂಕರ್ ಶೆಟ್ಟಿ ಮೊಳಹಳ್ಳಿ, ಸ್ಥಳೀಯರಾದ ವಸಂತಿ ಎಂ. ಶೆಟ್ಟಿ ಮೊಳಹಳ್ಳಿ, ವಾಗ್ಜ್ಯೋತಿ ಶಾಲೆಯ ಶಿಕ್ಷಕಿಯ ರಾದ ಸತ್ಯಪ್ರಸನ್ನ, ರಾಜೇಶ್ವರಿ, ಪ್ರಮಿಳಾ, ರೆಜಿನಾ, ಶೈಲಾ ನಾಯಕ್, ಶ್ರೀಕಲಾ, ವಾರ್ಡನ್ ರಾಧಿಕಾ ಭಂಡಾರಿ, ಸಿಬ್ಬಂದಿಗಳಾದ ಮಂಚಲಾ, ಸವಿತಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X