Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ: ಅಖಿಲ ಭಾರತ ಅಂತರ ವಿವಿ ಮಹಿಳಾ...

ಮಣಿಪಾಲ: ಅಖಿಲ ಭಾರತ ಅಂತರ ವಿವಿ ಮಹಿಳಾ ಟೆನಿಸ್ ಟೂರ್ನಿಗೆ ಚಾಲನೆ

ಉಸ್ಮಾನಿಯಾ ವಿವಿ, ಮಹರ್ಷಿ ದಯಾನಂದ ವಿವಿ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ13 Dec 2024 10:01 PM IST
share
ಮಣಿಪಾಲ: ಅಖಿಲ ಭಾರತ ಅಂತರ ವಿವಿ ಮಹಿಳಾ ಟೆನಿಸ್ ಟೂರ್ನಿಗೆ ಚಾಲನೆ

ಉಡುಪಿ: ಮೂರು ದಿನಗಳ ಹಿಂದೆ ಇಲ್ಲೇ ನಡೆದ ದಕ್ಷಿಣ ವಲಯ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಮೂಡಿಬಂದ ಹೈದರಾಬಾದ್‌ನ ಉಸ್ಮಾನಿಯಾ ವಿವಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಆಶ್ರಯದಲ್ಲಿ ಇಂದು ಪ್ರಾರಂಭಗೊಂಡ ಅಖಿಲ ಭಾರತ ಅಂತರ ವಲಯ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಟೆನಿಸ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಇಂದು ನಡೆದ ತನ್ನ ಮೊದಲ ಪಂದ್ಯದಲ್ಲಿ ಉಸ್ಮಾನಿಯಾ ವಿವಿ, ಪಶ್ಚಿಮ ವಲಯ ಪುಣೆಯ ಸಾವಿತ್ರಿಬಾಯಿ ಫುಲೆ ವಿವಿಯನ್ನು 2-0 ಅಂತರದಿಂದ ಪರಾಭವಗೊಳಿಸಿತು. ಮತ್ತೊಂದು ಪಂದ್ಯದಲ್ಲಿ ಸೋಲಾಪುರದ ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ವಿವಿ, ಜಾದವಪುರ್ ವಿವಿಯನ್ನು 2-0 ಅಂತರಿಂದ ಹಿಮ್ಮೆಟ್ಟಿಸಿತು.

ರೋಹ್ಟಕ್‌ನ ಮಹರ್ಷಿ ದಯಾನಂದ ವಿವಿ, ಮದರಾಸಿನ ಅಣ್ಣಾ ವಿವಿಯನ್ನು 2-1 ಪಂದ್ಯಗಳ ಅಂತರದಿಂದ ಸೋಲಿಸಿದರೆ, ಪಂಡಿತ್ ರವಿಶಂಕರ್ ಶುಕ್ಲಾ ವಿವಿ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯನ್ನು 2-1ರ ಅಂತರದಿಂದ ಪರಾಭವಗೊಳಿಸಿತು. ದಿನದ ಇನ್ನೊಂದು ಪಂದ್ಯದಲ್ಲಿ ಪಠಾಣ್‌ನ ಹೇಮಚಂದ್ರಾಚಾರ್ಯ ನಾರ್ತ್ ಗುಜರಾತ್ ವಿವಿ, ಕಳಿಂಗ ಇನ್‌ಸ್ಟಿಟ್ಯೂಟ್ ಆಫ್ ಎಸ್‌ಎಸ್‌ನ್ನು 2-0 ಅಂತರಿಂದ ಸೋಲಿಸಿತು.

ಉದ್ಘಾಟನೆ: ಮಣಿಪಾಲದ ಮರೇನಾದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಟೆನಿಸ್ ಆಟಗಾರ್ತಿ ಡಾ.ನಯನಿಕಾ ರೆಡ್ಡಿ ಟೂರ್ನಿಯನ್ನು ಉದ್ಘಾಟಿಸಿ ದರು. ದೇಶದ ನಾಲ್ಕು ವಲಯಗಳ ಅಗ್ರ 16 ತಂಡಗಳು ನಾಲ್ಕು ದಿನಗಳ ಈ ಟೂರ್ನಿಯಲ್ಲಿ ಭಾಗವಹಿಸುತ್ತಿವೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮಾಹೆಯ ಕುಲಪತಿ ಲೆ.ಜ. (ಡಾ.)ಎಂ.ಡಿ.ವೆಂಕಟೇಶ್, ಮಾಹೆ ಯಾವತ್ತೂ ಶಿಕ್ಷಣದ ಜೊತೆಗೆ ಕ್ರೀಡೆಯನ್ನು ಉತ್ತೇಜಿಸುವಲ್ಲಿ ಮುಂಚೂಣಿಯಲ್ಲಿದೆ.ನಮ್ಮ ಯುವ ಕ್ರೀಡಾಪಟುಗಳಿಗೆ ಉತ್ತಮ ಸಾಧನೆ ಮಾಡಲು ಮತ್ತು ಅವರ ಛಾಪು ಮೂಡಿಸಲು ವೇದಿಕೆಗಳನ್ನು ಒದಗಿಸುವ ನಮ್ಮ ಬದ್ಧತೆಯನ್ನು ಈ ಟೂರ್ನಿ ಪ್ರತಿಬಿಂಬಿಸುತ್ತದೆ ಎಂದರು.

ಪ್ರೊ ಚಾನ್ಸೆಲರ್ ಡಾ.ಎಚ್.ಎಸ್.ಬಲ್ಲಾಳ್ ಅದ್ಯಕ್ಷತೆ ವಹಿಸಿದ್ದರು. ಮಾಹೆಯ ಸ್ಪೋರ್ಟ್ಸ್ ಕೌನ್ಸಿಲ್‌ನ ಮುಖ್ಯ ಸಂಯೋಜಕ ಡಾ.ಉಪೇಂದ್ರ ನಾಯಕ್, ಮುಖ್ಯ ರೆಫರಿ ಗೌರಂಗ್ ನಲ್ವಾಯ ಮತ್ತು ಮಾಹೆ ಸ್ಪೋರ್ಟ್ಸ್ ಕೌನ್ಸಿಲ್ ಕಾರ್ಯದರ್ಶಿ ಡಾ. ವಿನೋದ್ ಸಿ.ನಾಯಕ್ ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X