Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಖಿಲ ಭಾರತ ಅಂತರ ವಿವಿ ಪುರುಷರ ಕಬಡ್ಡಿ:...

ಅಖಿಲ ಭಾರತ ಅಂತರ ವಿವಿ ಪುರುಷರ ಕಬಡ್ಡಿ: ಅತಿಥೇಯ ಮಂಗಳೂರು ವಿವಿ ತಂಡದಿಂದ ಭರ್ಜರಿ ಆರಂಭ

ಹಾಲಿ ಚಾಂಪಿಯನ್, ರನ್ನರ್‌ಅಪ್‌ಗೂ ಜಯ

ವಾರ್ತಾಭಾರತಿವಾರ್ತಾಭಾರತಿ23 Nov 2023 9:13 PM IST
share
ಅಖಿಲ ಭಾರತ ಅಂತರ ವಿವಿ ಪುರುಷರ ಕಬಡ್ಡಿ: ಅತಿಥೇಯ ಮಂಗಳೂರು ವಿವಿ ತಂಡದಿಂದ ಭರ್ಜರಿ ಆರಂಭ

ಉಡುಪಿ, ನ.23: ನಗರದ ಪೂರ್ಣಪ್ರಜ್ಞ ಕಾಲೇಜಿನ ಕೋರ್ಟ್‌ಗಳಲ್ಲಿ ಇಂದು ಪ್ರಾರಂಭಗೊಂಡ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿ ಚಾಂಪಿಯನ್‌ಷಿಪ್‌ನಲ್ಲಿ ದಕ್ಷಿಣ ವಯದ ರನ್ನರ್‌ಅಪ್ ಆತಿಥೇಯ ಮಂಗಳೂರು ವಿವಿ ತಂಡ ಭರ್ಜರಿ ಆರಂಭ ಮಾಡಿದೆ.

ಇಂದು ಸಂಜೆ ನಡೆದ ದಿನದ ಕೊನೆಯ ಪಂದ್ಯದಲ್ಲಿ ಡಿ ಗುಂಪಿನಲ್ಲಿರುವ ಮಂಗಳೂರು ವಿವಿ ತನ್ನ ಮೊದಲ ಎದುರಾಳಿ ರಾಜಸ್ತಾನ ಜುನ್‌ಜುನ್‌ನ ಎಸ್‌ಜೆಜೆಟಿ ವಿವಿ ವಿರುದ್ಧ 73-42 ಅಂಕಗಳ ಅಂತರದ ಭಾರೀ ಜಯ ದಾಖಲಿಸಿತು. ದಿನದಲ್ಲಿ ಅತ್ಯಧಿಕ ಅಂಕ ಗಳಿಸಿದ ತಂಡವೆಂಬ ಖ್ಯಾತಿಯೂ ಮಂಗಳೂರು ತಂಡದ್ದಾಯಿತು.

ದಿನದಲ್ಲಿ ಒಟ್ಟು 6 ಪಂದ್ಯಗಳು ನಡೆದವು. ಒಂದು ಪಂದ್ಯ ಮುಂದೂಡಲ್ಪಟ್ಟರೆ, ಸಿ ಗುಂಪಿನಲ್ಲಿ ರಾಜಸ್ತಾನ ಕೋಟದ ಕೋಟ ವಿವಿ, ತನ್ನ ಎದುರಾಳಿ ಪಶ್ಚಿಮ ಬಂಗಾಳದ ಅದಮಾಸ್ ವಿವಿಯಿಂದ ವಾಕ್ ಓವರ್ ಪಡೆಯಿತು.

ದಿನದಲ್ಲಿ ಕಳೆದ ವರ್ಷದ ಚಾಂಪಿಯನ್ ತಂಡವಾದ ಹರಿಯಾಣ ರೋಹ್ಟಕ್‌ನ ಮಹರ್ಷಿ ದಯಾನಂದ ವಿವಿ ಹಾಗೂ ರನ್ನರ್ ಅಪ್ ತಂಡವಾದ ಪಂಜಾಬ್‌ನ ಗುರು ಕಾಶಿ ವಿವಿಗಳು ಸುಲಭ ಜಯ ದಾಖಲಿಸಿದವು.

ಸಿ ಗುಂಪಿನಲ್ಲಿರುವ ಮಹರ್ಷಿ ದಯಾನಂದ ವಿವಿ, ಮೈಸೂರು ವಿವಿ ತಂಡವನ್ನು 52-44 ಅಂಕಗಳ ಅಂತರಿಂದ ಸುಲಭ ವಾಗಿ ಹಿಮ್ಮೆಟ್ಟಿಸಿದರೆ, ಎ ಗುಂಪಿನಲ್ಲಿರುವ ಗುರು ಕಾಶಿ ವಿವಿ ಪಂಜಾಬ್ ತಂಡ, ಪಶ್ಚಿಮ ಬಂಗಾಳದ ಜನನಾಯಕ ಚಂದ್ರಶೇಖರ ವಿವಿಯನ್ನು 53-35 ಅಂಕಗಳಿಂದ ಪರಾಭವ ಗೊಳಿಸಿತು.

ಔರಂಗಬಾದ್‌ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಜ ವಿವಿ, ಆಂದ್ರಪ್ರದೇಶ ಕಡಪದ ಯೋಗಿ ವೆಮನಾ ವಿವಿಯನ್ನು ಅತ್ಯಂತ ರೋಚಕವಾಗಿ 5048 ಅಂಕಗಳಿಂದ ಪರಾಭವಗೊಳಿಸಿ ಪೂರ್ಣ ಅಂಕ ಗಳಿಸಿತು.

ಮತ್ತೊಂದು ಪಂದ್ಯದಲ್ಲಿ ಹರಿಯಾಣ ಭಿವಾನಿಯ ಚೌಧುರಿ ಬನ್ಸಿಲಾಲ್ ವಿವಿ ತಂಡ, ಉತ್ತರಪ್ರದೇಶದ ವೀರ್‌ಬಹಾದುರ್ ಸಿಂಗ್ ಪೂರ್ವಾಂಚಲ ವಿವಿ ತಂಡವನ್ನು 65-25ರ ಅಂತರದಿಂದ ಏಕಪಕ್ಷೀಯವಾಗಿ ಸೋಲಿಸಿತು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X