Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಳಪೆ ಕಾಮಗಾರಿ ಆರೋಪ: ಲೋಕಾಯುಕ್ತ...

ಕಳಪೆ ಕಾಮಗಾರಿ ಆರೋಪ: ಲೋಕಾಯುಕ್ತ ತಾಂತ್ರಿಕ ಅಧಿಕಾರಿಗಳಿಂದ ಸಾಸ್ತಾನ ಮೀನು ಮಾರುಕಟ್ಟೆ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ25 Sept 2024 6:47 PM IST
share
ಕಳಪೆ ಕಾಮಗಾರಿ ಆರೋಪ: ಲೋಕಾಯುಕ್ತ ತಾಂತ್ರಿಕ ಅಧಿಕಾರಿಗಳಿಂದ ಸಾಸ್ತಾನ ಮೀನು ಮಾರುಕಟ್ಟೆ ಪರಿಶೀಲನೆ

ಕೋಟ, ಸೆ.25: ಐರೋಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಸಾಸ್ತಾನ ಮೀನು ಮಾರುಕಟ್ಟೆ ಕಳಪೆ ಕಾಮಗಾರಿ ಕುರಿತು ದೂರಿನ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ತಾಂತ್ರಿಕ ಅಧಿಕಾರಿಗಳು ಮಂಗಳವಾರ ಭೇಟಿ ಪರಿಶೀಲನೆ ನೀಡಿದರು.

ಮೀನುಗಾರಿಕಾ ಇಲಾಖೆ ಮೂಲಕ ಎನ್‌ಎಫ್‌ಡಿವಿ ಹೈದರಾಬಾದ್, ನಬಾರ್ಡ್ ಅನುದಾನದಡಿ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಗೊಂಡ ಸಾಸ್ತಾನ ಮೀನು ಮಾರುಕಟ್ಟೆ ಕಾಮಗಾರಿಯಲ್ಲಿ ಲೋಪ ಎಸಗಲಾಗಿದೆ ಎಂದು ಸಾಮಾ ಜಿಕ ಕಾರ್ಯಕರ್ತ ಥೋಮಸ್ ರೂಡ್ರಿಗಸ್ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಅದರಂತೆ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇದರ ತಾಂತ್ರಿಕ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶುಭ ಟಿ. ವಿವಿಧ ಇಲಾಖಾ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಮಾರು 3ಗಂಟೆಯವರೆಗೆ ಮೀನು ಮಾರುಕಟ್ಟೆಯ ವಿವಿಧ ಭಾಗಗಳ ಕಟ್ಟಡಗಳ ಹಾಗೂ ಅಲ್ಲಿನ ಅವ್ಯವಸ್ಥೆಯನ್ನು ಪರಿಶೀಲಿಸಿದ ಅವರು ಸಂಬಂಧಿಸಿದ ನಿರ್ಮಿತಿ ಕೇಂದ್ರದ ಇಂಜಿನಿಯರ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ತರಾಟೆ ತೆಗೆದುಕೊಂಡರು. ಪ್ರಸ್ತುತ ಅವ್ಯವಸ್ಥೆಯ ಬಗ್ಗೆ ಥೋಮಸ್ ರೂಡ್ರಿಗಸ್, ಕಟ್ಟಡ ಕಾಮಗಾರಿಯಲ್ಲಿ ಕಳಪೆ, ಅಲ್ಲಿನ ನಿರುಪಕ್ತ ನೀರು ಹೋಗುವ ಕಾಲುವೆ, ಟಾಯ್ಲೆಟ್ ಸೇರಿದಂತೆ ವಿವಿಧ ಅಂಗಡಿ ಕೋಣೆಗಳ ಕಾಮಗಾರಿಗಳ ಹಾಗೂ ನಿರ್ವಹಣೆಯ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ಮನದಟ್ಟು ಮಾಡಿದರು.

ಮೀನಿನ ನಿರುಪಯುಕ್ತ ನೀರಿನ ಟ್ಯಾಂಕ್‌ನಲ್ಲಿ ಗಬ್ಬು ನಾತ ಸೇರಿದಂತೆ ಕಟ್ಟಡದ ವಿವಿಧ ಸಮಸ್ಯೆ ಹಾಗೂ ಲೋಪಗಳನ್ನು ಪಟ್ಟಿ ಮಾಡಿದ ಅಧಿಕಾರಿ, ಈ ಕುರಿತು ವರದಿಯನ್ನು ಮುಂದೆ ಲೋಕಾಯುಕ್ತಕ್ಕೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಗಣೇಶ್, ಕೆಎಫ್‌ಡಿಸಿ ಮಂಗಳೂರು ಇದರ ಸಿನಿಯರ್ ಮ್ಯಾನೇಜರ್ ಮಲ್ಲೇಶ್, ಪ್ರಾಜೆಕ್ಟ್ ಇಂಜಿನಿಯರ್ ಮನೋಹರ್, ಲೋಕೋಪಯೋಗಿ ಪರಿಶೀಲನಾ ಇಂಜಿನಿ ಯರ್ ಸಮ್ರಾಟ್ ಗೌಡ, ಐರೋಡಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಉಮಾ ಶಂಕರ್ ಮೊದಲಾದವರು ಹಾಜರಿದ್ದರು.

ಮೀನುಗಾರ ಮಹಿಳೆಯರ ಆಕ್ರೋಶ

ಮಾರುಕಟ್ಟೆಯಲ್ಲಿನ 19 ಒಣ ಮೀನು ಮಾರಾಟ ಮಳಿಗೆಗಳನ್ನು ಒಣ ಮೀನು ಮಾರಾಟಗಾರ ಮಹಿಳೆಯರಿಗೆ ನೀಡುವ ಬದಲು ಗ್ರಾಪಂನವರು ಏಲಂ ಮೂಲಕ ಖಾಸಗಿ ವ್ಯಾಪಾರಸ್ಥರಿಗೆ ಅಕ್ರಮವಾಗಿ ನೀಡಿದ್ದಾರೆ ಎಂದು ಒಣ ಮೀನು ಮಾರಾಟಗಾರ ಮಹಿಳೆಯರು ಇದೇ ಸಂದರ್ಭದಲ್ಲಿ ತಮ್ಮ ಅಳಲನ್ನು ತೋಡಿಕೊಂಡರು.

ಪ್ರಸ್ತುತ ಸ್ಥಳವನ್ನು ಗ್ರಾಪಂ ದಾನ ಪತ್ರದ ಮೂಲಕ ಮೀನುಗಾರಿಕಾ ಇಲಾಖೆಗೆ ನೀಡಿದ್ದು, ಅಲ್ಲದೆ 2 ಕೋಟಿ ರೂ. ಅನುದಾನವನ್ನು ಮೀನು ಮಾರಾಟಕ್ಕಾಗಿಯೇ ಒದಗಿಸಿದೆ. ಈ ಕಟ್ಟಡವು ನಮ್ಮಗೆ ಸೇರಿದರೂ ನಮ್ಮಗೆ ನೀಡಿಲ್ಲ. ಕಟ್ಟಡದ ನೀಲನಕ್ಷೆಯಲ್ಲಿ 200 ಮಹಿಳಾ ಮಾರಾಟಗಾರರು ಕೂರುವ ವ್ಯವಸ್ಥೆ ತೊರಿಸಲಾಗಿದ್ದು ಇಲ್ಲಿ ಪ್ರಸ್ತುತ 64 ಮಂದಿ ಮಾತ್ರ ಮಾರಾಟಗಾರರು ಕುಳಿತುಕೊಳ್ಳಬಹುದಾಗಿದೆ ಎಂದು ಅವರು ಆರೋಪಿಸಿದರು.

ನಮಗೆ ಮಾರುಕಟ್ಟೆಯಲ್ಲಿ ಸಮರ್ಪಕ ವ್ಯವಸ್ಥೆ ಕಲ್ಪಿಸಿ, ಇಲ್ಲವಾದಲ್ಲಿ ಸುಂಕ ನೀಡುವುದಿಲ್ಲ ಎಂದು ಮೀನುಗಾರ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X