Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಪು ಮಾರಿಯಮ್ಮ ದೇವಳದ ಸಮಿತಿಯಲ್ಲಿ...

ಕಾಪು ಮಾರಿಯಮ್ಮ ದೇವಳದ ಸಮಿತಿಯಲ್ಲಿ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ: ಸಚಿವರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ23 May 2025 11:30 PM IST
share
ಕಾಪು ಮಾರಿಯಮ್ಮ ದೇವಳದ ಸಮಿತಿಯಲ್ಲಿ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ: ಸಚಿವರಿಗೆ ಮನವಿ

ಕಾಪು: ಕಾಪು ಹೊಸ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿಯ ವ್ಯವಸ್ಥಾಪನ ಸಮಿತಿಯಲ್ಲಿ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡುವ ಬಗ್ಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಂದು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕಾಪು ಮಾರಿಯಮ್ಮನ ಪ್ರತಿಷ್ಠಾಪನ ಹಾಗೂ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯ ಮೊಗವೀರ ಸಮುದಾಯದ ಜನರು ದೇವಳದ ಧಾರ್ಮಿಕ ಕೈಂಕರ್ಯವನ್ನು ಮಾಡಿಕೊಂಡು ಬಂದಿರುವುದು ಪ್ರಶಂಸನೀಯವಾಗಿದೆ. ಈ ಹಿಂದಿನಿಂದಲೂ ದೇವಸ್ಥಾನದ ಸಮಿತಿಯಲ್ಲಿ ಮೊಗವೀರ ಸಮಾಜದ ಇಬ್ಬರಿಗೆ ಪ್ರಾತಿನಿಧ್ಯ ನೀಡಲಾಗುತ್ತಿದ್ದು, ಅದರಂತೆ ಈಗಿನ ಸಮಿತಿಯಲ್ಲಿದ್ದ ಮೊಗವೀರ ಸಮುದಾಯದ ಪ್ರತಿನಿಧಿ ಶ್ರೀಧರ್ ಕಾಂಚನ್ ದೈವಾಧೀನರಾಗಿದ್ದಾರೆ. ಪ್ರಸ್ತುತ ದೇವಳದ ಆಡಳಿತ ಮಂಡಳಿಯ ವ್ಯವಸ್ಥಾಪನ ಸಮಿತಿಯಲ್ಲಿ ಮೊಗವೀರ ಸಮಾಜದ ಪ್ರತಿನಿಧಿಯನ್ನು ಆಯ್ಕೆ ಮಾಡದೆ ಇರುವುದು ವಿಷಾದನೀಯವಾಗಿದೆ.

ಈ ಸಮಿತಿಯಲ್ಲಿ ಬಂಟ ಸಮುದಾಯಕ್ಕೆ ಮೂರು, ಬಿಲ್ಲವ ಸಮಾಜಕ್ಕೆ ಎರಡು, ಬ್ರಾಹ್ಮಣ ಸಮಾಜಕ್ಕೆ ಎರಡು, ದೇವಾಡಿಗ ಸಮಾಜಕ್ಕೆ ೧ ಮತ್ತು ರಾಣಿ ಸಮಾಜಕ್ಕೆ ಒಂದು ಪ್ರಾತಿನಿಧ್ಯ ಇರುತ್ತದೆ. ಪ್ರಸ್ತುತ ರಚಿಸಿರುವ ಆಡಳಿತ ಮಂಡಳಿಯ ವ್ಯವಸ್ಥಾಪನ ಸಮಿತಿಯಲ್ಲಿ ಮೊಗವೀರ ಸಮುದಾಯದ ಪ್ರತಿನಿಧಿಗಳು ಇಲ್ಲದೆ ಇರುವುದು ದೊಡ್ಡ ಪ್ರಮಾದ ಆಗಿದೆ. ಆದ್ದರಿಂದ ಈ ಪ್ರಮಾದವನ್ನು ಸರಿಪಡಿಸುವಲ್ಲಿ ಹಿಂದಿನ ವ್ಯವಸ್ಥಾಪನ ಸಮಿತಿಯ ರಚನೆಯನ್ನು ಪುನರ್ ರಚಿಸಿ, ಸಮಿತಿಯಲ್ಲಿ ಚಂದ್ರಶೇಖರ ಕೆ.ಅಮೀನ್ ಕೈಪುಂಜಾಲು ಇವರಿಗೆ ಪ್ರಾತಿನಿಧ್ಯ ನೀಡುವುದರಿಂದ ಮೊಗವೀರ ಸಮಾಜಕ್ಕೆ ಆದ ಪ್ರಮಾದವನ್ನು ಸರಿಪಡಿಸಿದಂತಾಗುತ್ತದೆ ಎಂದು ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X