Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೇಂದ್ರದಿಂದ ಗಾಂಧಿ ಹೆಸರು ಅಳಿಸುವ...

ಕೇಂದ್ರದಿಂದ ಗಾಂಧಿ ಹೆಸರು ಅಳಿಸುವ ಹುನ್ನಾರ: ಜಯಪ್ರಕಾಶ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ30 Jan 2026 9:17 PM IST
share
ಕೇಂದ್ರದಿಂದ ಗಾಂಧಿ ಹೆಸರು ಅಳಿಸುವ ಹುನ್ನಾರ: ಜಯಪ್ರಕಾಶ್ ಹೆಗ್ಡೆ

ಬ್ರಹ್ಮಾವರ, ಜ.30: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನರೇಗಾ ಯೋಜನೆಯ ಹೆಸರಿನಲ್ಲಿ ಬದಲಾ ವಣೆ ಮಾಡುವುದರ ಮೂಲಕ ಮಹಾತ್ಮಾ ಗಾಂಧಿಯವರ ಹೆಸರನ್ನು ನಿಧಾನವಾಗಿ ಅಳಿಸಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಆರೋಪಿಸಿದರು.

ಉಡುಪಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಆಶ್ರಯದಲ್ಲಿ ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಮನ್ ರೇಗಾ ಬಚಾವ್ ಸಂಗ್ರಾಮ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಪ್ರತಿಯೊಬ್ಬ ವ್ಯಕ್ತಿಗೆ ನೂರು ದಿನಗಳ ಉದ್ಯೋಗ ಲಭಿಸಬೇಕು ಎನ್ನುವ ಉದ್ಧೇಶದಿಂದ ಮಹತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ ಇದನ್ನು ಹಂತಹಂತವಾಗಿ ಯೋಜನೆಯನ್ನು ನಿಲ್ಲಿಸುವ ಹುನ್ನಾರವನ್ನು ಕೇಂದ್ರ ಸರಕಾರ ಹೊಂದಿದೆ. ಇಷ್ಟೊಂದು ಒಳ್ಳೆಯ ಯೋಜನೆಯನ್ನು ಮಹಾತ್ಮಗಾಂಧಿ ಯೋಜನೆಗೆ ರಾಮ ಹೆಸರು ಇಡುವ ಬದಲು ರಾಮನ ಹೆಸರಿನಲ್ಲೆ ಹೊಸತಾದ ಯೋಜನೆಯನ್ನು ಪ್ರತಿಯೊಬ್ಬರೂ ಒಪ್ಪುತ್ತಿದ್ದೇವು ಎಂದರು.

ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್‌ಕಾಂಚನ್ ಮಾತನಾಡಿ, ದೇಶದ ಕಟ್ಟ ಕಡೆಯ ವ್ಯಕ್ತಿಯೂ ಕೂಡ ಉತ್ತಮ ವಾಗಿ ಬದುಕಬೇಕು ಎನ್ನುವ ಉದ್ದೇಶದಿಂದ 2005ರಲ್ಲಿ ಮನಮೋಹನ್ ಸಿಂಗ್, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತಂದರು. ದೇಶದ ಬಡ ಜನರ ಹಸಿವು ನೀಗಿಸಲು ಈ ಯೋಜನೆ ಸಹಕಾರಿ ಯಾಗಿತ್ತು. ದೇಶದಲ್ಲಿ ಬಡಜನರು ಉದ್ದಾರವಾಗದೆ ಶ್ರೀಮಂತರೇ ಬೆಳೆಯಬೇಕು ಎನ್ನುವ ಆರ್‌ಎಸ್‌ಎಸ್ ತತ್ವವನ್ನು ಬಿಜೆಪಿ ಸರಕಾರ ಕಾರ್ಯರೂಪಕ್ಕೆ ತರಲು ಹೊರಟಿದೆ. ಬಡವರನ್ನು ತುಳಿಯಲು ಪ್ರತಯ್ನಿಸಿದರೆ ಕಾಂಗ್ರೆಸ್ ಪಕ್ಷ ಸುಮ್ಮನೆ ಕೂತು ನೋಡಲ್ಲ, ಬದಲಾಗಿ ಉಗ್ರ ಪ್ರತಿಭಟನೆ ನಡಸಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳಕೆಬೈಲ್, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮುಖಂಡರಾದ ವೆರೋನಿಕಾ ಕರ್ನೆಲಿಯೋ, ರಾಘವೇಂದ್ರ ಶೆಟ್ಟಿ, ಭುಜಂಗ ಶೆಟ್ಟಿ, ರೋಶನ್ ಶೆಟ್ಟಿ, ಡಾ. ಸುನೀತಾ ಶೆಟ್ಟಿ, ಪ್ರಶಾಂತ್ ಪೂಜಾರಿ, ಸಜ್ಜನ್ ಶೆಟ್ಟಿ, ಅಮೃತ್ ಶೆಣೈ, ದಿನಕರ ಹೇರೂರು, ಮುರಳಿ ಶೆಟ್ಟಿ, ಯತೀಶ್ ಕರ್ಕೇರಾ, ಕೀರ್ತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಭಟನೆಗೆ ಮುನ್ನ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಆಕಾಶವಾಣಿ ಸರ್ಕಲ್ ಮಾರ್ಗವಾಗಿ ಹೊರಟು ರಥಬೀದಿ ರಸ್ತೆಯ ಮೂಲಕ ಬಸ್ ನಿಲ್ದಾಣದ ತನಕ ಪಾದಯಾತ್ರೆಯನ್ನು ನಡೆಸಲಾಯಿತು.

‘ಕೇವಲ ಭಾಷಣಗಳನ್ನು ಮಾಡುವ ಬದಲು ಈ ಯೋಜನೆಯನ್ನು ಅಳಿಸಿ ಹಾಕುತ್ತಿರುವ ಕುರಿತು ಹಳ್ಳಿ ಹಳ್ಳಿಗಳಲ್ಲಿ ಚರ್ಚೆ ನಡೆಯಬೇಕು. ಬಿಜೆಪಿಗರು ಮಹಾತ್ಮಗಾಂಧಿಯವರ ಹೆಸರನ್ನಷ್ಟೇ ಬದಲಾಯಿಸಬಹುದು ಆದರೆ ಜನರ ಮನಸ್ಸಿನಿಂದ ಅವರನ್ನು ಅಳಿಸಲು ಸಾಧ್ಯವಿಲ್ಲ. ವಿಶೇಷ ವ್ಯಕ್ತಿತ್ವವನ್ನು ಹೊಂದಿದ ವ್ಯಕ್ತಿಯ ಹೆಸರನ್ನು ಬದಲಿಸಲು ಹೊರಟಿರುವ ಬಿಜೆಪಿಗರ ನಿರ್ಧಾರ ಖಂಡನೀಯ’

-ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವರು

Tags

AttemptGandhiCentreJayaprakash Hegde
share
ವಾರ್ತಾಭಾರತಿ
ವಾರ್ತಾಭಾರತಿ
Next Story
X