Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೇನಾ ಮುಖ್ಯಸ್ಥೆಯ ವಿರುದ್ದ ಅವಹೇಳನಕಾರಿ...

ಸೇನಾ ಮುಖ್ಯಸ್ಥೆಯ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಮಧ್ಯಪ್ರದೇಶದ ಬಿಜೆಪಿ ಸಚಿವರನ್ನು ವಜಾಗೊಳಿಸಿ : ಭಾನುಭಾಸ್ಕರ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ16 May 2025 12:22 PM IST
share
ಸೇನಾ ಮುಖ್ಯಸ್ಥೆಯ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಮಧ್ಯಪ್ರದೇಶದ ಬಿಜೆಪಿ ಸಚಿವರನ್ನು ವಜಾಗೊಳಿಸಿ : ಭಾನುಭಾಸ್ಕರ ಪೂಜಾರಿ

ಕಾರ್ಕಳ : ಭಾರತೀಯ ಸೇನೆಯ ಅತ್ಯುನ್ನತ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿಯವರನ್ನು ಉಗ್ರವಾದಿಗಳ ಸಹೋದರಿ ಎಂದ ಮಧ್ಯಪ್ರದೇಶದ ಬಿಜೆಪಿ ಸಚಿವನ ಹೇಳಿಕೆಯ ವಿರುದ್ದ ಕಾರ್ಕಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನುಭಾಸ್ಕರ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ದೇಶವೇ ಗೌರವಿಸುವ ಸೈನ್ಯದ ಅ‌ತ್ಯುನ್ನತ ಸ್ಥಾನದಲ್ಲಿರುವ ಮಹಿಳಾ ಸೇನಾ ಮುಖ್ಯಸ್ಥೆಯ ವಿರುದ್ದ ಇಂತಹ ಅವಹೇಳನಕಾರಿ ಹೇಳಿಕೆಯನ್ನು ನೀಡಿದ ಬಿಜೆಪಿ ಸಚಿವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಅವರು ಆಗ್ರಹಿಸಿದ್ದಾರೆ.

ಭಾರತೀಯ ಸೇನಯು ಧರ್ಮ ನಿರಪೇಕ್ಷವಾಗಿ ದೇಶ ರಕ್ಷಣೆಯ ಕೆಲಸದಲ್ಲಿ ತೊಡಗಿದ್ದು, ಶಿಸ್ತು ಸಂಯಮ ಮತ್ತು ಸೇನಾ ನ್ಯಾಯಕ್ಕೆ ವಿಶ್ವದಲ್ಲಿಯೇ ಅತ್ಯುತ್ತಮ ಹೆಸರು ಪಡೆದುಕೊಂಡಿದೆ. ಸೇನೆಯಲ್ಲಿ ಅನೇಕ ಜಾತಿ, ಸಮುದಾಯ, ಧರ್ಮ , ಪ್ರಾಂತವಾರು ಭೇದಭಾವ ಇಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ದೇಶ ರಕ್ಷಣೆಯ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಇಂತಹ ಸೇನೆಗೆ ಈ ಬಿಜೆಪಿ ನಾಯಕರು ಅವಹೇಳನಕಾರಿಯಾಗಿ ಮಾತನಾಡುವುದು ಅವರ ಕೊಳಕು ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದರು.

ಸ್ವತಃ ನಾನು ಸೇನೆಯ ಮಾಜಿ ಯೋಧನ ಪತ್ನಿಯಾಗಿ ಸೇನೆಯ ಯೋಧರ ಸುಖ ಕಷ್ಟಗಳ ಅರಿವು ನನಗಿದೆ. ತನ್ನ ಕುಟುಂಬವನ್ನು ತೊರೆದು ಸಾವಿರಾರು ಕಿಲೋಮೀಟರ್ ದೂರದಲ್ಲಿನ ದೇಶದ ಗಡಿಯಲ್ಲಿ ಜೀವದ ಹಂಗು ತೊರೆದು ದೇಶಕ್ಕಾಗಿ ಹೋರಾಡುವ ಸೈನ್ಯದ ಬಗ್ಗೆ ಬಿಜೆಪಿ ನಾಯಕ ಕೀಳುಮಟ್ಟದಲ್ಲಿ ನಾಲಿಗೆ ಹರಿಬಿಟ್ಟಿರುವುದು ಇದು ದೇಶದ ಸೈನ್ಯಕ್ಕೆ ಮಾಡಿದ ಅವಮಾನವಾಗಿದೆ.

ಗಾಂಧಿ, ನೆಹರು, ಅಂಬೇಡ್ಕರ್ ಮುಂತಾದ ರಾಷ್ಟ್ರ ನಾಯಕರನ್ನು ನಿರಂತರವಾಗಿ ಅವಹೇಳನ ಮಾಡುತ್ತಿದ್ದ ಬಿಜೆಪಿ ಈಗ ದೇಶದ ಸೈನಿಕರನ್ನೂ ಅವಹೇಳನ ಮಾಡುತ್ತಿದೆ. ಇವರಿಗೆ ದೇಶದ ಬಗ್ಗೆಯಾಗಲಿ ದೇಶ ಕಾಯುವ ಸೈನಿಕರ ಬಗ್ಗೆಯಾಗಲಿ ಯಾವುದೇ ಭಾವನೆಗಳು ಇಲ್ಲ. ಬಿಜೆಪಿಯವರಿಗೆ ಬೇಕಿರುವುದು ಕೇವಲ ಹಿಂದು ಮುಸ್ಲಿಮ್ ಹೆಸರಿನಿಂದ ದೇಶದ ವಿಭಜನೆ ಮಾತ್ರ. ಮಧ್ಯಪ್ರದೇಶದ ಸಚಿವನ ಹೇಳಿಕೆಯು ಇದು ಸಮಸ್ತ ಬಿಜೆಪಿ ಪಕ್ಷದವರ ಮನಸ್ಥಿತಿಯಾಗಿದೆ. ಬಿಜೆಪಿಯ ರಾಷ್ಟ್ರ ವಿರೋಧಿ ಮನಸ್ಥಿತಿಯನ್ನು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಪರಿಗಣಿಸಿ ಖಂಡಿಸುತ್ತದೆ ಎಂದು ಕಾರ್ಕಳ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಭಾನುಭಾಸ್ಕರ ಪೂಜಾರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ‌.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X