Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೂಸಾ ಚಳುವಳಿಯಿಂದ ದಲಿತರಲ್ಲಿ ಜಾಗೃತಿ:...

ಬೂಸಾ ಚಳುವಳಿಯಿಂದ ದಲಿತರಲ್ಲಿ ಜಾಗೃತಿ: ಜಯನ್ ಮಲ್ಪೆ

ವಾರ್ತಾಭಾರತಿವಾರ್ತಾಭಾರತಿ21 Nov 2023 3:58 PM IST
share
ಬೂಸಾ ಚಳುವಳಿಯಿಂದ ದಲಿತರಲ್ಲಿ ಜಾಗೃತಿ: ಜಯನ್ ಮಲ್ಪೆ

ಮಲ್ಪೆ, ನ.21: ದಲಿತರಲ್ಲಿ ಆತ್ಮಾಭಿಮಾನದ ಸಂಕೇತವಾಗಿದ್ದ ಬಿ.ಬಸವ ಲಿಂಗಪ್ಪ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಭಾಷಣ ಮಾಡುತ್ತ, ಕಾಲೇಜು ವಿದ್ಯಾರ್ಥಿಗಳು ಓದುವ ಸಾಹಿತ್ಯ ಬೂಸಾ ದನಗಳ ಮೇವು ಇದ್ದಂತೆ ಎಂದು ಹೇಳಿದ್ದರು. ಅವರ ಭಾಷಣದ ವಿರುದ್ಧ ಪಟ್ಟಭದ್ರ ಹಿತಾಶಕ್ತಿಗಳು ರಾಜ್ಯದಾದ್ಯಂತ ವ್ಯವಸ್ಥಿತ ಚಳುವಳಿಯನ್ನು ನಡೆಸಿದವು. ಇದರಿಂದಾಗಿಯೇ ರಾಜ್ಯದಲ್ಲಿ ದಲಿತರು ಜಾಗೃತರಾದರು ಎಂದು ದಸಂಸ ರಾಜ್ಯ ಸಮಿತಿ ಸದಸ್ಯ ಮತ್ತು ಜನಪರ ಹೋರಾಟಗಾರ ಜಯನ್ ಮಲ್ಪೆಹೇಳಿದ್ದಾರೆ.

ಮಂಗಳವಾರ ಆದಿ ಉಡುಪಿ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಬೆಂಗಳೂರಿನಲ್ಲಿ ಆಯೋಜಿಸಿರುವ ಬೂಸಾ ಚಳುವಳಿಯ ಅರ್ಧ ಶತಮಾನ ಸಮಾವೇಶದ ಕರಪತ್ರ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕರಪತ್ರ ಬಿಡುಗಡೆಗೊಳಿಸಿದ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಬಿ.ಬಸವಲಿಂಗಪ್ಪನವರ ಬೂಸಾ ಪ್ರಕರಣ ರಾಜ್ಯದಲ್ಲಿ ದಲಿತರು ಸಂಘಟಿತರಾಗಲು ಕಾರಣವಾಯಿತು. ಈ ಚಳುವಳಿಯಿಂದಲೇ ದಲಿತ ಲೇಖಕ ಕಲಾವಿದರ ಒಕ್ಕೂಟದಿಂದ ದಲಿತ ಸಂಘರ್ಷ ಸಮಿತಿಯಾಗಿ ಕನ್ನಡ ನಾಡಿನ ಬಡವರಲ್ಲಿ ಚಳುವಳಿಯ ಸ್ಪೂರ್ತಿ ತುಂಬಿ ತಮ್ಮ ಹಕ್ಕುಗಳಿಗೆ ಹೋರಾಟದ ಸ್ವರೂಪ ನೀಡಿತು ಎಂದರು.

ಪ್ರಗತಿಪರ ಚಿಂತಕ ಸಂಜೀವ ಬಳ್ಕೂರು, ಅಂಬೇಡ್ಕರ್ ಯುವಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಹರೀಶ್ ಸಾಲ್ಯಾನ್, ಹಿರಿಯ ದಲಿತ ಮುಖಂಡ ವಿಠಲ ಬಿಎಸ್‌ಎನ್‌ಎಲ್ ಕೊಡಂಕೂರು ಮುಖ್ಯ ಅತಿಥಿಗಳಾಗಿದ್ದರು.

ದಲಿತ ನಾಯಕರಾದ ಗಣೇಶ್ ನೆರ್ಗಿ, ಸಂತೋಷ್ ಕಪ್ಪೆಟ್ಟು, ದಯಾಕರ್ ಮಲ್ಪೆ, ರವಿರಾಜ್ ಲಕ್ಷ್ಮೀನಗರ, ಕೃಷ್ಣ ಶ್ರೀಯಾನ್ ಮಲ್ಪೆ, ವಿನಯ ಕೊಡಂಕೂರು, ಮುಗ್ಗೇಶ್, ದೀಪಕ್ ಕೊಡವೂರು, ವಸಂತ ಅಂಬಲಪಾಡಿ, ಮಲ್ಲೇಶ್, ನವೀನ್ ಬನ್ನಂಜೆ, ಸುಶೀಲ್ ಕುಮಾರ್ ಕೊಡವೂರು, ಸುರೇಶ್ ಚಿಟ್ಪಾಡಿ, ಚೌಡೇಶ್, ಅರುಣ್ ಸಾಲ್ಯಾನ್, ಸುಪುತ್ರ, ದೀಪಕ್ ಮಲ್ಪೆ, ಅನಿಲ್ ಕದಿಕೆ ಉಪಸ್ಥಿತರಿದ್ದರು. ಭಗವನ್ ಮಲ್ಪೆ ಸ್ವಾಗತಿಸಿದರು. ಪ್ರಸಾದ್ ನೆರ್ಗಿ ವಂದಿಸಿದರು.

Tags

Boosa movementDalitsJayan Malpe
share
ವಾರ್ತಾಭಾರತಿ
ವಾರ್ತಾಭಾರತಿ
Next Story
X