Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೃಷಿಯಲ್ಲಿ ಮಿಶ್ರ ಬೆಳೆಯಿಂದ...

ಕೃಷಿಯಲ್ಲಿ ಮಿಶ್ರ ಬೆಳೆಯಿಂದ ಸ್ವಾವಲಂಬಿಯಾಗಲು ಸಾಧ್ಯ: ಮಂಜುನಾಥ ಭಂಡಾರಿ

ವಾರ್ತಾಭಾರತಿವಾರ್ತಾಭಾರತಿ12 Oct 2025 8:14 PM IST
share
ಕೃಷಿಯಲ್ಲಿ ಮಿಶ್ರ ಬೆಳೆಯಿಂದ ಸ್ವಾವಲಂಬಿಯಾಗಲು ಸಾಧ್ಯ: ಮಂಜುನಾಥ ಭಂಡಾರಿ
ಬ್ರಹ್ಮಾವರ ಕೃಷಿ ಮೇಳದಲ್ಲಿ ವಿಚಾರಗೋಷ್ಟಿಗೆ ಚಾಲನೆ

ಬ್ರಹ್ಮಾವರ: ಇಂದು ರೈತ ದುಡ್ಡಿನ ಆಸೆಗೋಸ್ಕರ ತನ್ನ ಜಮೀನನ್ನು ಮಾರಾಟ ಮಾಡಿ ನೆಮ್ಮದಿಯ ಜೀವನ ಕಳೆದುಕೊಳ್ಳುತ್ತಿದ್ದಾನೆ. ಆದುದರಿಂದ ಕೃಷಿ ಭೂಮಿಯಲ್ಲಿ ಮಿಶ್ರ ಬೆಳೆಗಳನ್ನು ಬೆಳೆಸಿ ಸ್ವಂತ ಕಾಲಿನಲ್ಲಿ ನಿಲ್ಲುವ ಪ್ರಯತ್ನ ಮಾಡುವತ್ತ ಯುವಜನತೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ.

ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಕೃಷಿ ಮೇಳದಲ್ಲಿ ರವಿವಾರ ವಿಚಾರಗೋಷ್ಟಿಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಜೀವನದಲ್ಲಿ ಸಮಾಧಾನದ ಕೇತ್ರ ಅಂದರೆ ಕೃಷಿ. ಒತ್ತಡದ ಜೀವನದಲ್ಲಿ ಸ್ವಲ್ಪ ಸಮಯ ಕೃಷಿ, ತೋಟಗಾರಿಕೆಗೆ ನೀಡಬೇಕು. ನಮ್ಮ ಮಣ್ಣನ್ನು ಮುಟ್ಟಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ನಮ್ಮ ಒತ್ತಡ, ಕಷ್ಟ ಎಲ್ಲವನ್ನು ಮರೆಯುತ್ತೇವೆ ಎಂದರು.

ರಾಜ್ಯದ ವಿಶ್ವವಿದ್ಯಾನಿಲಯಗಳು ಎಕರೆಗಟ್ಟಲೆ ಜಮೀನು ಹೊಂದಿವೆ. ಸರಕಾರದ ಯಾವುದೇ ಅನುದಾನ ಪಡೆಯದೇ, ತಮ್ಮ ಜಮೀನಿನಲ್ಲಿಯೇ ಇಚ್ಛಾಶಕ್ತಿ ಬೆಳೆಸಿಕೊಂಡು ವಿವಿಧ ಬೆಳೆಗಳನ್ನು ಬೆಳೆಸಿ ಆರ್ಥಿಕ ಸ್ಥಿತಿ ಸದೃಢಗೊಳಿಸಿಕೊಂಡು ಸ್ವಾವಲಂಬಿಯಾಗಿ ವಿಶ್ವವಿದ್ಯಾನಿಲಯ ನಡೆಯು ವಂತಾಗಬೇಕು. ಮಾದರಿ ವಿಶ್ವವಿದ್ಯಾನಿಲಯವಾಗಿ ಹೊರಹೊಮ್ಮಬೇಕು ಎಂದು ಅವರು ಸಲಹೆ ನೀಡಿದರು.

ಡಿಪ್ಲೊಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ವಿ ಸುಧೀರ ಕಾಮತ್ ಸ್ವಾಗತಿಸಿದರು. ಕೆ.ವಿ.ಕೆ. ಮುಖ್ಯಸ್ಥ ಡಾ.ಧನಂಜಯ ಬಿ. ವಂದಿಸಿದರು.

ನಂತರ ನಡೆದ ಗೇರು ಬೆಳೆ ಮತು ಕರಾವಳಿಗೆ ಭವಿಷ್ಯದ ಬೆಳೆಗಳು ಮತ್ತು ತಾಂತ್ರಿಕತೆಗಳು ವಿಚಾರಗೋಷ್ಟಿಯಲ್ಲಿ ಕಾರ್ಕಳ ಶಿರ್ಲಾಲಿನ ಪ್ರಗತಿಪರ ಕೃಷಿಕ ಗುಣಪಾಲ ಕಡಂಬ, ದ.ಕ ಜಿಲ್ಲೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಿ.ಮಂಜುನಾಥ, ಕುದಿ ಗ್ರಾಮದ ಕುದಿ ಶ್ರೀನಿವಾಸ ಭಟ್, ಪ್ರಗತಿಪರ ಕೃಷಿಕ ಯಡ್ತಾಡಿ ಸತೀಶ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X