Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೆಸರು ರಾಡಿಯಾದ ಬೈಂದೂರು-ಕೊಲ್ಲೂರು...

ಕೆಸರು ರಾಡಿಯಾದ ಬೈಂದೂರು-ಕೊಲ್ಲೂರು ರಸ್ತೆ; ಸಾರ್ವಜನಿಕರಿಂದ ರಸ್ತೆಯಲ್ಲೇ ಸಸಿನೆಟ್ಟು ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ9 July 2026 9:19 PM IST
share
ಕೆಸರು ರಾಡಿಯಾದ ಬೈಂದೂರು-ಕೊಲ್ಲೂರು ರಸ್ತೆ; ಸಾರ್ವಜನಿಕರಿಂದ ರಸ್ತೆಯಲ್ಲೇ ಸಸಿನೆಟ್ಟು ಆಕ್ರೋಶ

ಬೈಂದೂರು, ಜು.9: ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಯಿಂದಾಗಿ ಬೈಂದೂರು-ಕೊಲ್ಲೂರು ರಸ್ತೆಯ ಗೋಳಿಹೊಳೆ, ಆರೆಶಿರೂರು ಮುಂತಾದ ಕಡೆ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಸೇತುವೆ ನಿರ್ಮಾಣ ಮಾಡು ತ್ತಿರುವ ಸ್ಥಳದಲ್ಲಿ ತಾತ್ಕಾಲಿಕ ಬದಲಿ ರಸ್ತೆ ನಿರ್ಮಿಸಿದ ಪ್ರದೇಶದಲ್ಲಿ ವಾಹನಗಳ ನಿರಂತರ ಸಂಚಾರದಿಂದ ಕಿಲೋಮೀಟರ್‌ಗಟ್ಟಲೆ ರಸ್ತೆ ಕೆಸರಿನಿಂದ ತುಂಬಿದ್ದು ಪ್ರವಾಸಿಗರು ಮತ್ತು ಸ್ಥಳೀಯರ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.

ಸ್ಥಳೀಯರ ಆಕ್ರೋಶ: ಕೊಲ್ಲೂರು ರಸ್ತೆ ಅಭಿವೃದ್ದಿ ಗುತ್ತಿಗೆ ಪಡೆದ ಕಂಪೆನಿಯು ಆಮೆಗತಿಯಲ್ಲಿ, ಅವೈಜ್ಞಾನಿಕ ರೀತಿಯ ಕಾಮಗಾರಿ ಮಾಡುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಸಮಸ್ಯೆಗಳ ಕುರಿತಂತೆ ಶಾಸಕರು ಮತ್ತು ಸಂಸದರ ಗಮನಕ್ಕೆ ತರಲಾಗಿತ್ತು.

ಈ ಕುರಿತು ಕರೆದ ಪ್ರತ್ಯೇಕ ಸಭೆಯಲ್ಲಿ ಇದರ ಬಗ್ಗೆ ಮುಂಜಾಗೃತೆ ವಹಿಸಬೇಕೆಂದು ಅಧಿಕಾರಿಗಳಿಗೆ, ಜನಪ್ರತಿನಿಧಿ ಗಳು ಎಚ್ಚರಿಸಿದ್ದರೂ, ಇಲ್ಲಿನ ಸಮಸ್ಯೆ ಮಾತ್ರ ಬಗೆಹರಿಯದೇ, ಸ್ಥಿತಿ ನಿತ್ಯನರಕದಂತಾಗಿದೆ.

ಕಳೆದ ತಿಂಗಳಲ್ಲಿ ಸುರಿದ ಮೊದಲ ಮಳೆಗೆ ನೀರಿನ ಹರಿವಿನಿಂದ ಬದಲಿ ರಸ್ತೆ ಕೊಚ್ಚಿ ಹೋಗಿ ಅವಾಂತರವಾಗಿತ್ತು. ಬಳಿಕ ನಾಲ್ಕೈದು ಬಾರಿ ಈ ಸಮಸ್ಯೆ ಉಲ್ಬಣಿಸಿತ್ತು. ಪ್ರತಿದಿನ ಬೈಂದೂರಿನಿಂದ ನೂರಾರು ಟ್ಯಾಕ್ಸಿಗಳು, ವಾಹನ ಗಳು ಕೊಲ್ಲೂರು ಕಡೆಗೆ ಸಾಗುತ್ತಿದ್ದು, ಕೆಸರಿನಿಂದಾಗಿ ವಾಹನ ಬಾಡಿಗೆ ಪಡೆಯಲು ಹಿಂದೇಟು ಹಾಕುವಂತಹ ಪರಿಸ್ಥಿತಿ ಎದುರಾಗಿದೆ.

ಇದು ಸಂಪೂರ್ಣ ಇಲಾಖೆ ಹಾಗೂ ವ್ಯವಸ್ಥೆಯ ಲೋಪವಾಗಿದೆ. ಸಂಸದರು, ಶಾಸಕರು ಈ ಬಗ್ಗೆ ಅಧಿಕಾರಿಗಳಿಗೆ ಗಂಭೀರವಾಗಿ ತಿಳಿಸಬೇಕು. ಜನರು ತಿರುಗಲು ಹರಸಾಹಸಪಡುವ ಪರಿಸ್ಥಿತಿ ಇದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸ್ಥಳೀಯರು ರಸ್ತೆಯ ಕೆಸರು ತುಂಬಿದ ಜಾಗದಲ್ಲಿ ವಿವಿಧ ಸಸಿ ಹಾಗೂ ಬಾಳೆಗಿಡ ನೆಟ್ಟು ದುರಸ್ಥಿಗಾಗಿ ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದ ಬಗ್ಗೆ ವರದಿಯಾಗಿದೆ.




Tags

ByndoorKollurroadmuddyPublic
share
ವಾರ್ತಾಭಾರತಿ
ವಾರ್ತಾಭಾರತಿ
Next Story
X