Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿವಿಧ ಗ್ರಾಮಗಳ ಗ್ರಂಥಾಲಯಗಳಿಗೆ ಸಾಹಿತ್ಯ...

ವಿವಿಧ ಗ್ರಾಮಗಳ ಗ್ರಂಥಾಲಯಗಳಿಗೆ ಸಾಹಿತ್ಯ ಕೃತಿಗಳ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ5 Nov 2023 8:41 PM IST
share
ವಿವಿಧ ಗ್ರಾಮಗಳ ಗ್ರಂಥಾಲಯಗಳಿಗೆ ಸಾಹಿತ್ಯ ಕೃತಿಗಳ ಕೊಡುಗೆ

ಉಡುಪಿ: ಪರ್ಕಳ ಮಂಗಳ ಕಲಾ ಸಾಹಿತ್ಯ ವೇದಿಕೆಯ ವತಿಯಿಂದ ಪರ್ಕಳ, ಆತ್ರಾಡಿ ಹಾಗೂ ೮೦ಬಡಗಬೆಟ್ಟು ಗ್ರಾಪಂಗಳ ಸಾರ್ವಜನಿಕ ಗ್ರಂಥಾಲಯಗಳಿಗೆ ವೇದಿಕೆಯ ಬರಹಗಾರರು ಬರೆದಿರುವ ಸಾಹಿತ್ಯ ಕೃತಿಗಳನ್ನು ರವಿವಾರ ಕೊಡುಗೆಯಾಗಿ ನೀಡಲಾಯಿತು.

ವೇದಿಕೆಯ ಸದಸ್ಯರು ಬರಹಗಾರರಾದ ಗೋಪಿ ಹಿರೇಬೆಟ್ಟು ಅವರ ‘ಗೋಪಿ ಲೋಲ ಹೇ ಗೋಪಾಲ’, ‘ಮುಸ್ಸಂಜೆಯ ಪಯಣ’, ‘ಮೊದಲ ಮುತ್ತು’, ವ್ಯಂಗ್ಯ ಲೋಕ, ಶಂಕರ ಕುಲಾಲ ಅವರ ಮಾಲಿಂಗನಾಟ ಮತ್ತು ಇತರ ಕತೆಗಳು, ಮೌನೇಶ ಆಚಾರ್ಯರ ಗಡ್ ಬಡ್ ಜೊತೆಗೆ ಇತರ ಪ್ರಸಿದ್ಧ ಸಾಹಿಗಳ ಪುಸ್ತಕಗಳೊಂದಿಗೆ ಪ್ರತಿಯೊಂದು ಗ್ರಂಥಾಲ ಯಕ್ಕೂ ಸುಮಾರು ೫೦ರಂತೆ ಒಟ್ಟು ೧೫೦ ಪುಸ್ತಕಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಪರ್ಕಳ ಗ್ರಂಥಾಲಯದ ಗ್ರಂಥ ಪಾಲಕಿ ನಳಿನಾಕ್ಷೀ, ಆತ್ರಾಡಿ ಗ್ರಂಥಾಲಯದ ಗ್ರಂಥ ಪಾಲಕಿ ವಸುಮತಿ, ಬಡಗಬೆಟ್ಟು ಗ್ರಂಥಾಲಯ ಗ್ರಂಥ ಪಾಲಕಿ ಅಶ್ವಿನಿ ನಾಯಕ್ ಅವರನ್ನು ಸನ್ಮಾನಿಸಲಾಯಿತು. ಅತಿಥಿಗಳಾಗಿ ೮೦ಬಡಗಬೆಟ್ಟು ಗ್ರಾಪಂ ಅಧ್ಯಕ್ಷ ಕೇಶವ ಕೊಟ್ಯಾನ್, ಸದಸ್ಯ ನೋವೆಲ್ ಜೆ. ವಾಸ್ ಭಾಗವಹಿಸಿದ್ದರು.

ವೇದಿಕೆಯ ಅಧ್ಯಕ್ಷ ಸಂದೀಪ್ ನಾಯ್ಕ್ ಕಬ್ಯಾಡಿ, ಗೋಪಿ ಹಿರೇಬೆಟ್ಟು, ಗಣೇಶ್ ಸಣ್ಣಕ್ಕಿಬೆಟ್ಟು, ಅನಂತ ರಾಮ ನಾಯಕ್, ಶಂಕರ ಕುಲಾಲ್, ಗಣೇಶ್ ಕುಲಾಲ್, ಸುಧಾಕರ ನಾಯಕ್, ಗುರುಪ್ರಸಾದ್, ರಾಜೇಶ್ ನಾಯಕ್, ಸಂತೋಷ ತಟ್ಟೂರು, ಶ್ರೀನಿವಾಸ ನಾಯಕ್, ರವಿರಾಜ್ ಆಚಾರ್ಯ, ನಗರ ಸಭಾ ಸಿಬ್ಬಂದಿ ವಿಠ್ಠಲ್ ಸಣ್ಣಕ್ಕಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು. ವೇದಿಕೆ ಕಾರ್ಯದರ್ಶಿ ಅಶೋಕ್ ಸಣ್ಣಕ್ಕಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

Tags

Contribution
share
ವಾರ್ತಾಭಾರತಿ
ವಾರ್ತಾಭಾರತಿ
Next Story
X