Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯಲ್ಲಿ ಖಝಾಕಿಸ್ಥಾನದ ಮಹಿಳೆಯ...

ಉಡುಪಿಯಲ್ಲಿ ಖಝಾಕಿಸ್ಥಾನದ ಮಹಿಳೆಯ ಅಂತ್ಯಸಂಸ್ಕಾರ

ವಾರ್ತಾಭಾರತಿವಾರ್ತಾಭಾರತಿ11 Jun 2024 11:53 AM IST
share
ಉಡುಪಿಯಲ್ಲಿ ಖಝಾಕಿಸ್ಥಾನದ ಮಹಿಳೆಯ ಅಂತ್ಯಸಂಸ್ಕಾರ

ಉಡುಪಿ, ಜೂ.11: ಸುಮಾರು 35 ದಿನಗಳ ಹಿಂದೆ ಮೃತಪಟ್ಟ ರಷ್ಯಾದ ಖಝಾಕಿಸ್ಥಾನದ ಮಹಿಳೆ ಸುಲ್ತಾನೆಟ್ ಬೆಕ್ಟೆನೋವಾ(51) ಎಂಬವರ ಅಂತ್ಯ ಸಂಸ್ಕಾರವು ಉನ್ನತ ಮಟ್ಟದ ಕಾನೂನು ಪ್ರಕ್ರಿಯೆಗಳ ಬಳಿಕ ಉಡುಪಿಯ ಸಿ.ಎಸ್.ಐ ಚರ್ಚಿನ ದಫನ ಭೂಮಿಯಲ್ಲಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಸೋಮವಾರ ನಡೆಯಿತು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯ ಮಾರ್ಗದರ್ಶನ ಹಾಗೂ ನಗರ ಪೋಲಿಸ್ ಠಾಣೆಯ ಎಸ್ಸೈ ಪುನೀತ್ ಕುಮಾರ್, ತನಿಖಾ ಸಹಾಯಕಿ ಸುಷ್ಮಾ, ಹಾಗೂ ಠಾಣೆಯ ಸಿಬ್ಬಂದಿಕಾನೂನು ಪ್ರಕ್ರಿಯೆ ನಡೆಸಿದ್ದು, ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ಚರ್ಚಿನ ಸಭಾಪಾಲಕ ರೆ.ಜೋಸ್ ಬೆನೆಡಿಕ್ಟ್ ಅಮ್ಮನ್ನ ನೇರವೆರಿಸಿದರು.

ಈ ಸಂದರ್ಭದಲ್ಲಿ ವಿಶ್ರಾಂತ ಸಭಾಪಾಲಕ ರೆ.ಐಸನ್ ಸುಕುಮಾರ ಪಾಲನ್ನ, ಪಾಸ್ಟರ್ ಅಬ್ರಹಾಂ, ಪಾಸ್ಟರ್ ಜೋಯ್ಸ್ ಕುರಿಯ ಕೋನ್, ಸಮಾಜ ಸೇವಕ ನಿತ್ಯಾನಂದ ಒಳಕಾಡು, ಉಡುಪಿ ಚರ್ಚಿನ ಸದಸ್ಯರು ಹಾಜರಿದ್ದರು.

ಉಡುಪಿಯ ನಿವಾಸಿ ದಿ.ಕುಲಿನ್ ಮಹೇಂದ್ರ ಷಾ ಎಂಬವರೊಂದಿಗೆ ರಷ್ಯಾದ ಖಝಾಕಿಸ್ಥಾನದ ಪ್ರಜೆ ಸುಲ್ತಾನೆಟ್ ಬೆಕ್ಟೆನೋವಾ 2009ರಲ್ಲಿ ಮಣಿಪಾಲದ ಸಿಎನ್ಐ ಚರ್ಚಿನಲ್ಲಿ ವಿವಾಹವಾಗಿದ್ದರು. ಉಡುಪಿಯ ಪುತ್ತೂರಿನಲ್ಲಿ ಬಾಡಿಗೆ ಮನೆಮಾಡಿಕೊಂಡು 13 ವರ್ಷದ ಮಗಳು ರೆಬೆಕಾ ಕುಲಿನ್ ಷಾರೊಂದಿಗೆ ವಾಸವಾಗಿದ್ದರು. ಕಳೆದ ಮೇ 7ರಂದು ಸುಲ್ತಾನೆಟ್ ಬೆಕ್ಟೆನೋವಾ ಬಾತ್ ರೂಮ್ನಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದರು. ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅಜ್ಜರಕಾಡಿನಲ್ಲಿರುವ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು.

ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶೀತಲೀಕೃತ ಶವಾಗಾರದಲ್ಲಿ ರಕ್ಷಿಸಿಡಲಾಗಿತ್ತು. ಈ ಬಗ್ಗೆ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತ ವಿದೇಶಿ ಮಹಿಳೆಯ ವಾರಸುದಾರರ ಪತ್ತೆ ಕಾರ್ಯವನ್ನು ನಗರ ಠಾಣೆಯ ಪೊಲೀಸರು ಭಾರತದ ರಾಯಭಾರಿ ಕಚೇರಿಯ ಸಹಕಾರದಿಂದ ನಡೆಸಿದರು. ವಿಷಯ ತಿಳಿದ ಮೃತರ ಮಗನಿಗೆ ತಾಯಿಯ ಮೃತದೇಹ ಪಡೆಯಲು ಭಾರತಕ್ಕೆ ಬರಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಅಂತ್ಯ ಸಂಸ್ಕಾರವನ್ನು ಉಡುಪಿ ಯಲ್ಲಿಯೇ ನಡೆಸಲು ರಾಯಭಾರಿ ಕಚೇರಿಯ ಮೂಲಕ ಮಣಿಪಾಲದ ಸಿ.ಎಸ್.ಐ. ಚರ್ಚಿಗೆ ಮನವಿಯ ಸಂದೇಶವನ್ನು ರವಾನಿಸಿದ್ದರು. ಅದರಂತೆ ಉಡುಪಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X