Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಕೆಗೆ...

ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ: ತಾಲೂಕು ಕಚೇರಿ ಸಹಿತ ಗ್ರಾಪಂಗಳ ಕಚೇರಿ ಎದುರು ಧರಣಿ

ವಾರ್ತಾಭಾರತಿವಾರ್ತಾಭಾರತಿ21 Aug 2023 7:39 PM IST
share
ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ: ತಾಲೂಕು ಕಚೇರಿ ಸಹಿತ ಗ್ರಾಪಂಗಳ ಕಚೇರಿ ಎದುರು ಧರಣಿ

ಕುಂದಾಪುರ, ಆ.21: ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ಬಿಡುಗಡೆ, ಪಿಂಚಣಿ ಸಮಸ್ಯೆ ಬಗೆಹರಿಸಲು ಸೇರಿ ದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಕಾರ್ಮಿಕ ಸಂಘಟನೆಗಳಿಂದ ಕುಂದಾಪುರ ತಾಲೂಕು ಕಚೇರಿ ಸಹಿತ ವಿವಿಧ ಗ್ರಾಪಂ ಎದುರು ಇಂದು ಧರಣಿ ಹಮ್ಮಿ ಕೊಳ್ಳಲಾಗಿತ್ತು.

ಕುಂದಾಪುರ ಮಿನಿವಿಧಾನಸೌಧದ ಎದುರು ಪುರಸಭಾ ವ್ಯಾಪ್ತಿಯ ಕಟ್ಟಡ ಕಾರ್ಮಿಕರು ಆಯೋಜಿಸಿದ್ದ ಧರಣಿಯನ್ನು ದ್ದೇಶಿಸಿ ಸಿಐಟಿಯು ಮುಖಂಡ ಎಚ್.ನರಸಿಂಹ ಮಾತನಾಡಿ, ಬಿಜೆಪಿ ಸರಕಾರ ಕಿಟ್ ಖರೀದಿಗೆ ಮಂಡಳಿ ಸಾವಿರಾರು ಕೋಟಿ ಖರ್ಚಾಗಿ ಶೈಕ್ಷಣಿಕ ಧನಸಹಾಯ ಬಿಡುಗಡೆ ಹಣ ಇಲ್ಲದಂತಾಗಿದೆ. ಕಟ್ಟಡ ಸೆಸ್ ಸಂಗ್ರಹ ಸರಿಯಾಗಿ ಸಂಗ್ರಹ ಮಾಡಲು ಮುಂದಾಗುತ್ತಿಲ್ಲ. ಖರೀದಿ ಪಾರದರ್ಶಕವಾಗಿಲ್ಲ ಇದರ ವಿರುದ್ಧ ಸರಕಾರ ತನಿಖೆ ಮಾಡಿ ತಪ್ಪಿತಸ್ಥರಿಗೆ ಕಠಿಣ ವಾದ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭ ಸಂಘದ ಅಧ್ಯಕ್ಷ ಸುರೇಶ್ ಕಲ್ಲಾಗರ, ಮುಖಂಡರಾದ ಮಹಾಬಲ ವಡೇರಹೋಬಳಿ, ಸುಧೀರ್, ರಾಘವೇಂದ್ರ, ಸಂತೋಷ ಡಿ., ರಾಜ ಬಿಟಿಆರ್, ಸಂಪತ್, ನರಸಿಂಹ ಬದಿಮನೆ ಮೊದಲಾದವರು ಉಪಸ್ಥಿತರಿದ್ದರು.

ಗ್ರಾಮ ಮಟ್ಟದ ಧರಣಿ: ಅಂಪಾರು ಗ್ರಾಮ ಘಟಕದಿಂದ ಅಂಪಾರು ಗ್ರಾಪಂ ಎದುರುಗಡೆ ಧರಣಿ ನಡೆಸಿ ಮನವಿ ನೀಡಲಾ ಯಿತು. ಘಟಕದ ಮುಖಂಡ ರಾದ ಚಂದ್ರ ಕುಲಾಲ್, ರಾಮ, ಸುಧಾಕರ ಮೊದಲಾದವರಿದ್ದರು.

ಕಾಳಾವರ ಗ್ರಾಪಂ ಎದುರುಗಡೆ ಬೆಳಿಗ್ಗೆ ಕಟ್ಟಡ ಕಾರ್ಮಿಕರ ಧರಣಿ ನಡೆಸಿ ಮನವಿ ಸಲ್ಲಿಸಿದರು. ಘಟಕ ಮುಖಂಡರಾದ ರಾಮಚಂದ್ರ ನಾವಡ, ಪ್ರಶಾಂತ್, ನಾಗೇಶ್ ಕುಲಾಲ್ ಇದ್ದರು. ಮೊವಾಡಿ ಗ್ರಾಮ ಘಟಕದಿಂದ ತ್ರಾಸಿ ಪಂಚಾಯತ್ ಎದುರುಗಡೆ ಧರಣಿ ನಡೆಸಿ ಮನವಿ ಸಲ್ಲಿಸಲಾಯಿತು. ಘಟಕದ ಮುಂಡರಾದ ಚಿದಂಬರ,ಸರೋಜ, ಗುಲಾಬಿ ಮೊದಲಾದವರಿದ್ದರು.

ಕೋಟೇಶ್ವರ ಗ್ರಾಪಂ ಎದುರುಗಡೆ ನಡೆದ ಕಟ್ಟಡ ಕಾರ್ಮಿಕರ ಧರಣಿಯಲ್ಲಿ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ, ನಾಗೇಶ್, ಸುಬ್ರಹ್ಮಣ್ಯ, ನಾಗರಾಜ ಹಾಜರಿದ್ದರು. ಹೆಮ್ಮಾಡಿ ಗ್ರಾಪಂ ಎದುರುಗಡೆ ನಡೆದ ಧರಣಿಯಲ್ಲಿ ತಾಲೂಕು ಪ್ರಧಾನ ಕಾರ್ಯ ದರ್ಶಿ ಸಂತೋಷ್ ಹೆಮ್ಮಾಡಿ, ನರಸಿಂಹ ಹೆಮ್ಮಾಡಿ, ಜಗದೀಶ್ ಆಚಾರ್, ಗಣೇಶ್ ಆಚಾರ್ ಮೊದಲಾದವರಿದ್ದರು. ಬಳಿಕ ಮನವಿ ಸಲ್ಲಿಸಲಾಯಿತು.

ಅದೇ ರೀತಿ ಬಸ್ರೂರು, ತಲ್ಲೂರು, ಕರ್ಕುಂಜೆ, ಹಾರ್ದಳ್ಳಿ -ಮಂಡಳ್ಳಿ, ಶಂಕರನಾರಾಯಣ, ಕಾವ್ರಾಡಿ, ವಂಡ್ಸೆ, ಹಂಗಳೂರು, ಗುಲ್ವಾಡಿ, ಆಲೂರು, ಹಕ್ಲಾಡಿ ಹಾಗೂ ಹಾಲಾಡಿ ಗ್ರಾಪಂ ಎದುರು ಆಯಾ ಘಟಕದ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಧರಣಿ ನಡೆಸಿ ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿದರು. ಬಳಿಕ ಗ್ರಾಪಂ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X