Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಕಲು, ದುರ್ಬಳಕೆ, ಮೋಸ ಗ್ರಾಹಕ ಕೋರ್ಟ್...

ನಕಲು, ದುರ್ಬಳಕೆ, ಮೋಸ ಗ್ರಾಹಕ ಕೋರ್ಟ್ ವ್ಯಾಪ್ತಿಗೆ ಬರಲ್ಲ: ಉಡುಪಿ ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ

ವಾರ್ತಾಭಾರತಿವಾರ್ತಾಭಾರತಿ13 Jan 2024 7:02 PM IST
share
ನಕಲು, ದುರ್ಬಳಕೆ, ಮೋಸ ಗ್ರಾಹಕ ಕೋರ್ಟ್ ವ್ಯಾಪ್ತಿಗೆ ಬರಲ್ಲ: ಉಡುಪಿ ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ

ಉಡುಪಿ, ಜ.13: ಬ್ಯಾಂಕಿನಲ್ಲಿ ನಕಲಿ ಸಹಿ ದುರ್ಬಳಕೆ ಮಾಡಿ ಮೋಸ ಮಾಡಿರುವುದಾಗಿ ಆರೋಪಿಸಿ ಸಲ್ಲಿಸಲಾದ ದೂರು ಅರ್ಜಿಯನ್ನು ವಜಾ ಗೊಳಿಸಿದ ಉಡುಪಿ ಜಿಲ್ಲಾ ಗ್ರಾಹಕ ನ್ಯಾಯಾಲಯವು ನಕಲು, ದುರ್ಬಳಕೆ, ಮೋಸ, ದುರಾಚಾರ ದಂತಹ ಆರೋಪಗಳು ಗ್ರಾಹಕ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಆದೇಶ ನೀಡಿದೆ.

ಉಡುಪಿಯ ಭಾರತ್ ಕೋ ಆಪರೇಟಿವ್ ಬ್ಯಾಂಕಿನಲ್ಲಿ ತನ್ನ ಕೆವೈಸಿ ಸಂಖ್ಯೆಯನ್ನು ಗಮನಕ್ಕೆ ತಾರದೇ ಬದಲಾಯಿಸಿ ಕೆಲ ವ್ಯಕ್ತಿಗೆ ಚೆಕ್ ಪುಸ್ತಕವನ್ನು ನೀಡಲಾಗಿದ್ದು, ಮೂರನೇ ಪ್ರತಿವಾದಿ ಜಗದೀಶ್ ಆಮೀನ್ ಬೈಲೂರು ಜೊತೆ ಸೇರಿ ಸಹಿ ವ್ಯತ್ಯಾಸವಿರುವ 2015-2016ನೇ ಸಾಲಿನ ಚೆಕ್‌ಗಳಲ್ಲಿ 12.50 ಲಕ್ಷ ರೂ. ಮೊತ್ತದ ನಕಲಿ ಸಹಿ ದುರ್ಬಳಕೆ ಮೋಸ ದುರಾಚಾರ ನಡೆದಿರುವುದಾಗಿ ಆರೋಪಿಸಿ ಉಚ್ಚಿಲದ ನಾಗರಾಜ ಮೋಹನ್ ಬಂಗೇರ, ಒಟ್ಟು 15.50ಲಕ್ಷ ರೂ. ಪರಿಹಾರ ಕೋರಿ ಜಿಲ್ಲಾ ಗ್ರಾಹಕ ನ್ಯಾಯಾಲಯಕ್ಕೆ ದೂರು ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಬ್ಯಾಂಕಿನವರು ಹಾಗೂ ಜಗದೀಶ್ ಅಮೀನ್ ಇಂತಹ ಯಾವುದೇ ಕೃತ್ಯಗಳು ನಡೆದಿರುವುದಿಲ್ಲ. ದೂರುದಾರರು ಅಕ್ರಮ ಲಾಭಗಳಿಸಲು ಈ ದೂರು ನೀಡಿರುವುದಾಗಿ 3ನೇ ಪ್ರತಿವಾದಿ ಜಗದೀಶ ಆಮೀನ್ ಹೇಳಿಕೆ ನೀಡಿದ್ದರು. ವಾದ ಹಾಗೂ ಪ್ರತಿವಾದ, ಮೂರನೇ ಪ್ರತಿವಾದಿಯ ವಕೀಲರು ಸಲ್ಲಿಸಿದ ಸರ್ವೋಚ್ಚ ನ್ಯಾಯಾಲಯ, ರಾಷ್ಟ್ರೀಯ ಆಯೋಗದ ತೀರ್ಪುಗಳನ್ನು ಆಧರಿಸಿ ಮನಗಂಡು ದೂರುದಾರರು 2015-2019ರಂದು ಘಟನೆಯು ಯಾವಾಗ ತಮ್ಮ ತಿಳುವಳಿಕೆಗೆ ಬಂದಿತು ಎಂದು ತಿಳಿಸಿರುವುದಿಲ್ಲ.

ಮುಖ್ಯವಾಗಿ ನಕಲು, ದುರ್ಬಳಕೆ, ಮೋಸ, ದುರಾಚಾರದಂತಹ ಆರೋಪಗಳು ಗ್ರಾಹಕ ನ್ಯಾಯಾಲಯದ ವ್ಯಾಪ್ತಿಗೆ ಒಳಪ ಡುವುದಿಲ್ಲ ಎಂದು ನಿರ್ಧರಿಸಿ ನ್ಯಾಯಾಲಯದ ಅಧ್ಯಕ್ಷ ಸುನಿಲ್ ತಿ.ಮಾಸರೆಡ್ಡಿ ಹಾಗೂ ಸದಸ್ಯೆ ಸುಜಾತ ಬಿ.ಕೊರಳ್ಳಿ ಅವರನ್ನು ಒಳಗೊಂಡ ಉಡುಪಿ ಜಿಲ್ಲಾ ಗ್ರಾಹಕ ನ್ಯಾಯಾಲಯದ ನ್ಯಾಯಪೀಠವು ದೂರುದಾರರ ದೂರನ್ನು ವಜಾಗೊಳಿಸಿ ಆದೇಶ ನೀಡಿದೆ. 3ನೇ ಪ್ರತಿವಾದಿಯವರ ಪರವಾಗಿ ನ್ಯಾಯವಾದಿ ವಿವೇಕಾನಂದ ಮಲ್ಯ ಕಾರ್ಕಳ ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X