ಮಂಗಳೂರು: ಮಂಗಳವಾರ ದುಲ್ಹಜ್ ಪ್ರಥಮ ಚಂದ್ರದರ್ಶನವಾಗಲಿದೆ. ಹಾಗಾಗಿ ಮೇ 28ರಂದು ಈದುಲ್ ಅಝ್ಹಾ (ಬಕ್ರೀದ್) ಆಚರಿಸಲು ಉಡುಪಿ ಸಂಯುಕ್ತ ಖಾಝಿ ಎಂ.ಅಬ್ದುಲ್ ಹಮೀದ್ ಮುಸ್ಲಿಯಾರ್ (ಮಾಣಿ ಉಸ್ತಾದ್) ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಮಂಗಳೂರು: ಮಂಗಳವಾರ ದುಲ್ಹಜ್ ಪ್ರಥಮ ಚಂದ್ರದರ್ಶನವಾಗಲಿದೆ. ಹಾಗಾಗಿ ಮೇ 28ರಂದು ಈದುಲ್ ಅಝ್ಹಾ (ಬಕ್ರೀದ್) ಆಚರಿಸಲು ಉಡುಪಿ ಸಂಯುಕ್ತ ಖಾಝಿ ಎಂ.ಅಬ್ದುಲ್ ಹಮೀದ್ ಮುಸ್ಲಿಯಾರ್ (ಮಾಣಿ ಉಸ್ತಾದ್) ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.