Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯ ಪ್ರಗತಿಗೆ ಇಂಜಿನಿಯರ್‌ಗಳ ಕೊಡುಗೆ...

ಉಡುಪಿಯ ಪ್ರಗತಿಗೆ ಇಂಜಿನಿಯರ್‌ಗಳ ಕೊಡುಗೆ ಅಪಾರ: ಎಸ್‌ಎಸ್ ನಾಯಕ್

ವಾರ್ತಾಭಾರತಿವಾರ್ತಾಭಾರತಿ27 March 2025 7:07 PM IST
share
ಉಡುಪಿಯ ಪ್ರಗತಿಗೆ ಇಂಜಿನಿಯರ್‌ಗಳ ಕೊಡುಗೆ ಅಪಾರ: ಎಸ್‌ಎಸ್ ನಾಯಕ್

ಉಡುಪಿ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಮತ್ತು ಅರ್ಕಿಟೆಕ್ಟ್ ಉಡುಪಿ ವತಿಯಿಂದ ಸಂಸ್ಥೆಯ ರಜತ ಮಹೋತ್ಸವದ ಪ್ರಯುಕ್ತ ಮೀಟ್ ಗ್ರೀಟ್ ಕಾರ್ಯಕ್ರಮ ಬುಧವಾರ ಕಡಿಯಾಳಿ ಹೊಟೇಲ್ ಓಷಿಯನ್ ಪರ್ಲ್ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರಿನ ಎಸ್‌ಎಸ್ ನಾಯಕ್ ಅಸೋಸಿಯೇಟ್ಸ್‌ನ ಮುಖ್ಯಸ್ಥ ಸಿಎ ಎಸ್.ಎಸ್.ನಾಯಕ್ ಮಾತನಾಡಿ, ಉಡುಪಿ ಪ್ರಗತಿ ಹೊಂದಲು ಇಂಜಿನಿಯರ್ಸ್‌ಗಳ ಕೊಡುಗೆ ಅಪಾರವಾದದ್ದು. ಯುವ ಇಂಜಿನಿಯರ್ ದೊಡ್ಡ ನಗರಕ್ಕೆ, ವಿದೇಶಕ್ಕೆ ವಲಸೆ ಹೋಗುವುದನ್ನು ನಿಲ್ಲಿಸಿ, ತಮ್ಮ ಊರಿನ ನಿರ್ಮಾಣ ಕ್ಷೇತ್ರಕ್ಕೆ ಕೊಡುಗೆ ನೀಡಬೇಕು ಎಂದು ತಿಳಿಸಿದರು.

ಸಮಾರಂಭದಲ್ಲಿ ಉಡುಪಿ ಎಸಿಸಿಇಎ ಗೌರವಾಧ್ಯಕ್ಷ ನಾಗೇಶ್ ಹೆಗ್ಡೆ, ವಿಜೇಯ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷ ಪಾಂಡುರಂಗ ಆಚಾರ್ಯ, ಮಾಜಿ ಅಧ್ಯಕ್ಷ ಗೋಪಾಲ್ ಭಟ್ ಮೊದಲಾದವರು ಉಪಸ್ಥಿತರಿದ್ದರು. ಅಧ್ಯಕ್ಷ ಆರ್.ಯೋಗೀಶ್ ಚಂದ್ರಾ ಧಾರ ಸ್ವಾಗತಿಸಿದರು. ಖಚಾಂಚಿ ಅಮಿತ್ ಅರವಿಂದ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಮಹೇಶ್ ಕಾಮತ್ ವಂದಿಸಿದರು. ಬಳಿಕ ಸಂಸ್ಥೆಯ ಸದ್ಯಸರಿಂದ ಮನೋ ರಂಜನೆ ಕಾರ್ಯಕ್ರಮ ಜರಗಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X