Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಸ್ತೆಗುರುಳಿದ ಮರಗಳು: ಬಾಳೆಬರೆ...

ರಸ್ತೆಗುರುಳಿದ ಮರಗಳು: ಬಾಳೆಬರೆ ಘಾಟಿಯಲ್ಲಿ ಸಂಚಾರಕ್ಕೆ ಅಡ್ಡಿ

ವಾರ್ತಾಭಾರತಿವಾರ್ತಾಭಾರತಿ9 July 2026 9:16 PM IST
share
ರಸ್ತೆಗುರುಳಿದ ಮರಗಳು: ಬಾಳೆಬರೆ ಘಾಟಿಯಲ್ಲಿ ಸಂಚಾರಕ್ಕೆ ಅಡ್ಡಿ
► ಅರಣ್ಯ ಇಲಾಖೆಯಿಂದ ಕ್ಷಿಪ್ರ ಕಾರ್ಯಾಚರಣೆ; ಮರಗಳ ತೆರವು

ಕುಂದಾಪುರ, ಜು.9: ಬುಧವಾರ ತಡರಾತ್ರಿ ಹಾಗೂ ಮುಂಜಾನೆ ವೇಳೆ ಬೀಸಿದ ಭಾರೀ ಗಾಳಿ ಮತ್ತು ಮಳೆ ಯಿಂದಾಗಿ ಉಡುಪಿ ಜಿಲ್ಲೆಯ ವಿವಿದೆಡೆಯಿಂದ ತೀರ್ಥಹಳ್ಳಿ-ಶಿವಮೊಗ್ಗ, ಹೊಸನಗರ ಸಂಪರ್ಕಿಸುವ ಬಾಳೆಬರೆ (ಹುಲಿಕಲ್) ಘಾಟಿಯ ಮುಖ್ಯ ರಸ್ತೆಯಲ್ಲಿ ಮರಗಳು ಉರುಳಿ ಬಿದ್ದು ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು.

ಸುಮಾರು ಐದಾರು ಬ್ರಹತ್ ಗಾತ್ರದ ಮರಗಳು ರಸ್ತೆ ಮೇಲೆ ಬಿದ್ದ ಕಾರಣ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಆತಂಕವಿದ್ದು ತಕ್ಷಣ ಕಾರ್ಯಪ್ರವೃತ್ತರಾದ ಸಿದ್ದಾಪುರ ವನ್ಯಜೀವಿ ವಿಭಾಗದವರು ಮರಗಳನ್ನು ಕಟಾವು ಮಾಡಿ ಕೆಲವೇ ಹೊತ್ತಿನಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಹೊಸಂಗಡಿಯಿಂದ ಮಾಸ್ತಿಕಟ್ಟೆ ಸಮೀಪದ ಚಂಡಿಕಾಂಬ ದೇವಸ್ಥಾನದವರೆಗೂ ಮರಗಳು ಬಿದ್ದು ಸಮಸ್ಯೆಯಾಗುವ ಸಾಧ್ಯತೆಗಳಿತ್ತು. ಸಿದ್ದಾಪುರ ವನ್ಯಜೀವಿ ವಿಭಾಗದ ವಲಯಾರಣ್ಯಾಧಿಕಾರಿ ಜಿ.ವಿ. ನಾಯ್ಕ್, ಉಪವಲಯ ಅರಣ್ಯಾಧಿಕಾರಿಗಳಾದ ಗುರುರಾಜ್, ಶರತ್, ರವೀಂದ್ರ, ರವಿ, ಶಶಿಕಾಂತ್, ನಾಗರಾಜ್ ಹಾಗೂ ಸಿಬ್ಬಂದಿಗಳು ತೆರವು ಕಾರ್ಯಾಚರಣೆ ಯಲ್ಲಿದ್ದರು.

ಜಾನುವಾರ ಮೇಲೆ ಬಿದ್ದ ಮರ: ಕಾಪು ತಾಲೂಕಿನ ಬೆಳ್ಳೆ ಗ್ರಾಮದ ಗಣೇಶ ಜೋಗಿ ಎಂಬವರಿಗೆ ಸೇರಿದ ದನ ವೊಂದರ ಮೇಲೆ ಮರವೊಂದು ಬಿದ್ದು, ಜಾನುವಾರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಕಾಪು ತಹಶೀಲ್ದಾರರು ತಿಳಿಸಿದ್ದಾರೆ. ಇದರಿಂದ 30,000ರೂ. ನಷ್ಟದ ಅಂದಾಜು ಮಾಡಲಾಗಿದೆ.

ಉಳಿದಂತೆ ಕುಂದಾಪುರ ತಾಲೂಕು ಮರವಂತೆ ಗ್ರಾಮದಲ್ಲಿ ಅನುಸೂಯ ಶೆಣೈ ಎಂಬವರ ಮನೆ ಮೇಲೆ ಮರ ಬಿದ್ದು, ವಾಸ್ತವ್ಯದ ಮನೆಗೆ ಭಾಗಶ: ಹಾನಿಯಾಗಿದೆ. ಇದರಿಂದ 50,000ಕ್ಕೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್‌ನ್ನು ಹವಾಮಾನ ಇಲಾಖೆ ಘೋಷಿಸುತಿದ್ದರೂ, ಬಿದ್ದ ಮಳೆಯ ಪ್ರಮಾಣ ಮಾತ್ರ 30-40ಮಿ.ಮೀ.ನ್ನು ಮೀರುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ ಇಂದು ಸಹ ಇಡೀ ದಿನ ಒಳ್ಳೆಯ ಬಿಸಿಲಿತ್ತು. ಮಳೆಯ ಹನಿ ಬೀಳಲಿಲ್ಲ.

21.6ಮಿ.ಮೀ. ಮಳೆ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ 21.6ಮಿ.ಮೀ. ಮಳೆಯಾಗಿದೆ. ಹೆಬ್ರಿಯಲ್ಲಿ 33.8ಮಿ.ಮೀ. ಮಳೆಯಾದರೆ, ಕಾರ್ಕಳದಲ್ಲಿ 28.0ಮಿ.ಮೀ., ಬೈಂದೂರಿನಲ್ಲಿ 21.7, ಕುಂದಾಪುರದಲ್ಲಿ 20.5, ಕಾಪು 18.3, ಬ್ರಹ್ಮಾವರ 11.4 ಹಾಗೂ ಉಡುಪಿಯಲ್ಲಿ 8.0ಮಿ.ಮೀ. ಮಳೆಯಾದ ವರದಿ ಬಂದಿದೆ.

Tags

Fallen treesdisrupttrafficBanana Ghat
share
ವಾರ್ತಾಭಾರತಿ
ವಾರ್ತಾಭಾರತಿ
Next Story
X