Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭಾರತದಲ್ಲಿನ ಫ್ಯಾಸಿಸಂನ್ನು...

ಭಾರತದಲ್ಲಿನ ಫ್ಯಾಸಿಸಂನ್ನು ಜನಸಂಘಟನೆಯಿಂದ ದುರ್ಬಲಗೊಳಿಸಲು ಸಾಧ್ಯ: ಕೆ.ಪಿ.ಸುರೇಶ್ ಕಂಜರ್ಪಣೆ

ವಾರ್ತಾಭಾರತಿವಾರ್ತಾಭಾರತಿ23 Dec 2025 9:58 PM IST
share
ಭಾರತದಲ್ಲಿನ ಫ್ಯಾಸಿಸಂನ್ನು ಜನಸಂಘಟನೆಯಿಂದ ದುರ್ಬಲಗೊಳಿಸಲು ಸಾಧ್ಯ: ಕೆ.ಪಿ.ಸುರೇಶ್ ಕಂಜರ್ಪಣೆ

ಉಡುಪಿ, ಡಿ.23: ಭಾರತ ಇಂದು ಸಂಪೂರ್ಣ ಪ್ಯಾಸಿಸಂ ಪ್ರಭುತ್ವ, ರಾಷ್ಟ್ರವಾಗಿ ರೂಪಾಂತರಗೊಂಡಿದೆ. ಭಾರತದಲ್ಲಿರುವುದು ಪಾಶ್ಚಿಮಾತ್ಯ ಫ್ಯಾಸಿಸಂ ಅಲ್ಲ. ಆರ್‌ಎಸ್‌ಎಸ್ ಭಾರತದ ಗ್ರಾಮೀಣ ಪ್ರದೇಶದಲ್ಲಿದ್ದ ಉಳಿಗ ಮಾನ್ಯ ಪದ್ಧತಿಯನ್ನು ಅಖಂಡ ಭಾರತದಲ್ಲಿ ಜಾರಿ ಮಾಡಲು ಪ್ರಯತ್ನಿಸುತ್ತಿದೆ. ಈ ಫ್ಯಾಸಿಸಂನ್ನು ಜನರನ್ನು ಸಂಘಟಿಸುವ ಮೂಲಕ ಮಾತ್ರ ದುರ್ಬಲಗೊಳಿಸಲು ಸಾಧ್ಯ ಎಂದು ಹಿರಿಯ ಚಿಂತಕ ಕೆ.ಪಿ.ಸುರೇಶ್ ಕಂಜರ್ಪಣೆ ಹೇಳಿದ್ದಾರೆ.

ಉಡುಪಿ ರಥಬೀದಿ ಗೆಳೆಯರು, ಸಹಬಾಳ್ವೆ, ಸೌಹಾರ್ದ ಕರ್ನಾಟಕ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ, ಉಡುಪಿ ಸಾಲಿಡಾರಿಟಿ ಯೂತ್ ಮೂಮ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ವಿಮಾ ನೌಕರರ ಸಭಾಭವನದಲ್ಲಿ ಮಂಗಳವಾರ ಆಯೋಜಿಸಲಾದ ವಿಚಾರಗೋಷ್ಠಿ ಮತ್ತು ಸಂವಾದದಲ್ಲಿ ಅವರು ‘ನಮ್ಮ ವರ್ತಮಾನ- ಭವಿಷ್ಯದ ಆತಂಕಗಳು’ ಕುರಿತು ವಿಚಾರ ಮಂಡಿಸಿದರು.

ಪ್ರಜಾಪ್ರಭುತ್ವದ ಚುನಾವಣಾ ರಾಜಕೀಯ ಹಾಗೂ ಮುಖ್ಯವಾಹಿನಿಗಳ ರಾಜಕೀಯ ಪಕ್ಷಗಳ ಭ್ರಮೆಯಿಂದ ಹೊರಗಡೆ ಬಂದು, ದೇಶದಲ್ಲಿನ ಭಾವಾನಾತ್ಮಕ ಎಂಬ ವಿಭಜಕ ರಾಜಕಾರಣವನ್ನು ಹಸಿವು, ಶಿಕ್ಷಣ, ಉದ್ಯೋಗ ಎಂಬ ಭಾವನಾತ್ಮಕ ನೆಲೆಯಲ್ಲಿ ಸೋಲಿಸಬೇಕಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಭೂಸುಧಾರಣೆಯ ಭಾಗವಾಗಿ ಭೂಮಿ ಪಡೆದುಕೊಂಡವರ ಮಕ್ಕಳು ಮತ್ತು ಮೊಮ್ಮಕ್ಕಳೇ ಹಿಂದುತ್ವದ ಭಾಗ ವಾಗಿದ್ದಾರೆ. ಫ್ಯಾಸಿಸಂ ಆಡಳಿತವು ಮೊದಲು ಮಾನವ ಹಕ್ಕುಗಳನ್ನು ಧಮಿನಿ ಸುವ ಮೂಲಕ ಶುರುವಾಗುತ್ತದೆ. ದೇಶವನ್ನು ಮುಕ್ಕಿ ತಿನ್ನುವ ಭ್ರಷ್ಟಾಚಾರ, ಮತಗಳ್ಳತನ, ಬ್ಯಾಂಕ್ ಮುಳುಗಿಸು ವುದು ಇವರಿಗೆ ಮುಖ್ಯ ಆಗುವುದಿಲ್ಲ. ಈ ದೇಶದಲ್ಲಿ ಧರ್ಮ, ಜಾತಿ, ಜನಾಂಗದ ಹೆಸರಿನಲ್ಲಿ ಕಲ್ಪಿತ ಶತ್ರುವನ್ನು ಸೃಷ್ಠಿಸಲಾಗುತ್ತಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಧರ್ಮ ಮತ್ತು ಪ್ರಭುತ್ವ ಬಹುತೇಕವಾಗಿ ಪ್ರತ್ಯೇಕ ವಾಗಿರುತ್ತದೆ. ಆದರೆ ಫ್ಯಾಸಿಸಂ ಆಡಳಿತದಲ್ಲಿ ಅದು ಅವಿನಾಭವಾಗಿರುತ್ತದೆ. ಫ್ಯಾಸಿಸಂ ಆಡಳಿತವು ಕಾರ್ಮಿಕ ಶಕ್ತಿಯನ್ನು ಪಾರಂಪರಿಕ ಪೊಲೀಸ್, ಪ್ರಭುತ್ವ ಶಕ್ತಿ ಪ್ರದರ್ಶನದ ಬದಲು ಕಾನೂನು ಬದಲಾಯಿಸಿಕೊಂಡು ಧಮನ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಬಿಜೆಪಿಗೆ ಕಾಂಗ್ರೆಸ್ ಪರ್ಯಾಯ ಶಕ್ತಿಯೇ ಅಲ್ಲ. ಹಿಂದುತ್ವದ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಆಕ್ಷೇಪ ಇಲ್ಲ. ಬಂಡವಾಳಶಾಹಿಗಳ ತುಷ್ಠಿಕರಣವನ್ನು ಮೋದಿ ಜೊತೆ ಕಾಂಗ್ರೆಸ್ ಕೂಡೆ ಪೈಪೋಟಿ ನಡೆಸುತ್ತಿದೆ. ಆದುದರಿಂದ ಫ್ಯಾಸಿಸಂನ್ನು ಎದುರಿಸಲು ಕಾಂಗ್ರೆಸ್ ಜೊತೆ ನಿಂತು ಕೊಂಡು ಹೋರಾಡಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು, ರಥಬೀದಿ ಗೆಳೆಯರು ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್, ಸಹ ಬಾಳ್ವೆ ಸಂಚಾಲಕ ಫಣಿರಾಜ್, ಸೌಹಾರ್ದ ಕರ್ನಾಟಕ ಜಿಲ್ಲಾ ಸಂಚಾಲಕ ಚಂದ್ರಶೇಖರ್ ವಿ., ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಅಫ್ವಾನ್ ಬಿ.ಹೂಡೆ ಮೊದಲಾದವರು ಉಪಸ್ಥಿತರಿದ್ದರು. ಸಂತೋಷ್ ನಾಯಕ್ ಪಟ್ಲ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X