Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೆಜಮಾಡಿ ಬೈಪಾಸ್ ಸರ್ವಿಸ್ ರಸ್ತೆ...

ಹೆಜಮಾಡಿ ಬೈಪಾಸ್ ಸರ್ವಿಸ್ ರಸ್ತೆ ನಿರ್ಮಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ11 Nov 2023 3:43 PM IST
share
ಹೆಜಮಾಡಿ ಬೈಪಾಸ್ ಸರ್ವಿಸ್ ರಸ್ತೆ ನಿರ್ಮಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ

ಪಡುಬಿದ್ರಿ: ಹೆಜಮಾಡಿ ಕನ್ನಂಗಾರ್ ಬೈಪಾಸ್ ಬಳಿ ಸರ್ವಿಸ್ ರಸ್ತೆ ಇಲ್ಲದೆ ಅಪಘಾತಗಳು ಹೆಚ್ಚುತಿದ್ದು, ಏಳು ವರ್ಷಗಳಲ್ಲಿ 54 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಹೆಜಮಾಡಿ ಕನ್ನಂಗಾರ್ ಬೈಪಾಸ್ ಬಳಿ ಸರ್ವೀಸ್ ರಸ್ತೆ ನಿರ್ಮಿಸಬೇಕು ಎಂದು ಹೋರಾಟ ಸಮಿತಿ ಅಧ್ಯಕ್ಷ ಪೌವ್ ರೋಲ್ಸಿ ಡಿ.ಕೋಸ್ತ ಒತ್ತಾಯಿಸಿದ್ದಾರೆ.

ಕಾಪು ಪ್ರೆಸ್‍ ಕ್ಲಬ್‍ ನಲ್ಲಿ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೆದ್ದಾರಿಯಿಂದ ಹೆಜಮಾಡಿಯ ಒಳರಸ್ತೆ ಸಂಪರ್ಕಿಸುವುದಕ್ಕೆ ಕನ್ನಂಗಾರು ಬಳಿ ರಸ್ತೆ ವಿಭಜಕ ನಿರ್ಮಿಸಿರುವುದಿಲ್ಲ. ಸುಮಾರು 150 ಮೀಟರ್ ಹಿಂದಕ್ಕೆ ಪಡುಬಿದ್ರಿ ಬೀಡು ಬಳಿಯ ಸುಜ್ಞಾನ್ ಗೇಟ್ ಬಳಿ ಕಾನೂನು ಬಾಹಿರವಾಗಿ ಹೆದ್ದಾರಿಯ ವಿರುದ್ಧ ದಿಕ್ಕಿನಿಂದ ಎಲ್ಲಾ ವಾಹನಗಳು ಸಂಚರಿಸಿ ತೀರಾ ಅಪಾಯಕಾರಿಯಾಗಿ ಹೆಜಮಾಡಿಗೆ ಬರುತ್ತಿವೆ.

ಈ ಹಿನ್ನಲೆಯಲ್ಲಿ ಕನ್ನಂಗಾರ್ ಬೈಪಾಸ್‍ನಿಂದ ಪಡುಬಿದ್ರಿವರೆಗೆ ಸುಮಾರು 350 ಮೀಟರ್ ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಆ ಸಮಯದಲ್ಲಿ ಗ್ರಾಮಸ್ಥರು ಸಂಬಂಧಪಟ್ಟ ಇಲಾಖೆ ಹಾಗೂ ಸರಕಾರವನ್ನು ಆಗ್ರಹಿಸಲಾಗಿತ್ತು. ಆ ಬಗ್ಗೆ ಹೆದ್ದಾರಿ ಇಲಾಖೆಯ ಮುಖ್ಯ ಅಧಿಕಾರಿಗಳು ಶೀಘ್ರು ಸರ್ವಿಸ್ ರಸ್ತೆ ನಿರ್ಮಿಸುವುದಾಗಿ ಭರವಸೆ ನೀಡಿದ್ದರು. ಸರ್ವಿಸ್ ರಸ್ತೆಯ ನಿರ್ಮಾಣದ ಬಗ್ಗೆ ಭರವಸೆ ನೀಡಿ 6 ವರ್ಷ ಸಂದರೂ ಈ ವರೆಗೆ ಸರ್ವಿಸ್ ರಸ್ತೆ ನಿರ್ಮಾಣಗೊಂಡಿಲ್ಲ.

ಈ ನಿಟ್ಟಿನಲ್ಲಿ ಪಡುಬಿದ್ರಿ ಹೆಜಮಾಡಿ ಗ್ರಾಮಸ್ಥರು ಪಡುಬಿದ್ರಿ- ಹೆಜಮಾಡಿ ಸರ್ವಿಸ್ ರಸ್ತೆ ಹೋರಾಟ ಸಮಿತಿಯನ್ನು ರಚಿಸಿ ಸಮಸ್ಯೆ ಶೀಘ್ರ ಪರಿಹಾರಕ್ಕೆ ಆಗ್ರಹಿಸಿ ಜನಪ್ರತಿನಿಧಿಗಳು, ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಿ ಮನವಿ ಸಲ್ಲಿಸಲಾಗಿತ್ತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದು, ಮನವಿಗೆ ಸ್ಪಂದಿಸಿ ಈ ಸರ್ವಿಸ್ ರಸ್ತೆಯ ಕಾಮಗಾರಿ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಯವರಿಗೆ ಪತ್ರವನ್ನು ಬರೆದಿದ್ದರು. ಅಲ್ಲದೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ವರ್, ಸಭಾಪತಿ ಯು.ಟಿ. ಖಾದರ್ ಸಹಿತ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿತ್ತು.

ಮನವಿಗೆ ಸ್ಪಂಧಿಸಿರುವ ಪ್ರಾದೇಶಿಕ ಅಧಿಕಾರಿಯವರು ಗೂಗಲ್ ಮ್ಯಾಪ್ ಮುಖಾಂತರ ವೀಕ್ಷಿಸಿ ಹಾಗೂ ನಮ್ಮ ವಿವರಣೆಯನ್ನು ಪಡೆದುಕೊಂಡು ಅತೀ ಶೀಘ್ರವಾಗಿ ಪಡುಬಿದ್ರಿಯಿಂದ ಕನ್ನಂಗಾರ್ ಬೈಪಾಸ್‍ವರೆಗೆ ಸುಮಾರು 350 ಮೀಟರ್ ಉದ್ದದ ಸರ್ವಿಸ್ ರಸ್ತೆಯನ್ನು ನಿರ್ಮಿಸುವ ಬಗ್ಗೆ ಭರವಸೆ ನೀಡಿದ್ದಾರೆ.

ಈ ಕಾಮಗಾರಿಯ ಅಂದಾಜು ಪಟ್ಟಿಯನ್ನು ತಯಾರಿಸಿ ಸುಮಾರು 4 ರಿಂದ 6 ತಿಂಗಳ ಒಳಗೆ ಡಾಮರ್ ರಸ್ತೆಯನ್ನು ನಿರ್ಮಿಸುವುದು ಹಾಗೂ ಇದೇ ದೀಪಾವಳಿ ಹಬ್ಬದ ನಂತರ ಅತೀ ಶೀಘ್ರವಾಗಿ ತಾತ್ಕಾಲಿಕ ರಸ್ತೆಯನ್ನು ನಿರ್ಮಿಸಿ ಕೊಡುವ ಭರವಸೆಯನ್ನು ನೀಡಿರುತ್ತಾರೆ.

ಪಡುಬಿದ್ರಿ-ಹೆಜಮಾಡಿ ಸರ್ವಿಸ್ ರಸ್ತೆ ಹೋರಾಟ ಸಮಿತಿಯ ನೇತೃತ್ವದಲ್ಲಿ ಕಾನೂನು ಹೋರಾಟ ನಡೆಸುವುದು ಹಾಗೂ ಪಡುಬಿದ್ರಿ ಹಾಗೂ ಹೆಜಮಾಡಿಯ ಸಾರ್ವಜನಿಕರನ್ನು ಸೇರಿಸಿ ಕನ್ನಂಗಾರು ಬೈಪಾಸ್ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಹೆಜಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಶ್ಯಾ ಮೆಂಡನ್, ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ಮಾಜಿ ಅಧ್ಯಕ್ಷ ಸುಭಾಸ್ ಜಿ.ಸಾಲ್ಯಾನ್, ಹೆಜಮಾಡಿ ಅಲ್-ಅಝ್ ಹರ್ ಇಂಗ್ಲಿಷ್ ಮೀಡಿಯಂ ಶಾಲೆಯ ಸಮಚಾಲಕ ಹಾಜಿ ಶೇಖಬ್ಬ ಕೋಟೆ ಹೌಸ್, ಹೋರಾಟ ಸಮಿತಿಯ ಕಾರ್ಯದರ್ಶಿ ಸನಾ ಇಬ್ರಾಹೀಂ, ರಾಜು ಹೆಜಮಾಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X