Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಸಲಿ ಕಂಚಿನ ಪ್ರತಿಮೆ ಸ್ಥಾಪನೆಗೆ...

ಅಸಲಿ ಕಂಚಿನ ಪ್ರತಿಮೆ ಸ್ಥಾಪನೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಕಾಂಗ್ರೆಸ್ ನಾಯಕರಿಗೆ ನಾಲಿಗೆ ಎಷ್ಟು? : ಮಹಾವೀರ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ1 Aug 2025 3:11 PM IST
share
ಅಸಲಿ ಕಂಚಿನ ಪ್ರತಿಮೆ ಸ್ಥಾಪನೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಕಾಂಗ್ರೆಸ್ ನಾಯಕರಿಗೆ ನಾಲಿಗೆ ಎಷ್ಟು? : ಮಹಾವೀರ ಹೆಗ್ಡೆ

ಕಾರ್ಕಳ: ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ತಾಲ್ಲೂಕಿನ ಬೈಲೂರಿನಲ್ಲಿ ಅಸಲಿ ಕಂಚಿನ ಪ್ರತಿಮೆ ಸ್ಥಾಪನೆಗೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ವಿಪರ್ಯಾಸವಾಗಿದ್ದು ಅವರಿಗೆ ನಾಲಿಗೆ ಎಷ್ಟು ಎಂದು ಬಿಜೆಪಿ ನಾಯಕ ಮಹಾವೀರ ಹೆಗ್ಡೆ ಪ್ರಶ್ನಿಸಿದ್ದಾರೆ.

ನಗರದಲ್ಲಿ ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಪ್ರವಾಸೋದ್ಯಮ ಬೆಳವಣಿಗೆಯ ಹಿನ್ನೆಲೆಯಲ್ಲಿ ಶಾಸಕ ವಿ.ಸುನಿಲ್ ಕುಮಾರ್ ತಮ್ಮ ಅವಧಿಯಲ್ಲಿ ಪ್ರಯತ್ನಿಸಿ ಪ್ರತಿಷ್ಠಾಪಿಸಿದ ಮೂರ್ತಿಯನ್ನು ಮೊದಲು ಪ್ಲಾಸ್ಟಿಕ್ ಎಂದೂ, ನಂತರ ಸಿಮೆಂಟ್ ನದ್ದು ಎಂದೂ , ನಂತರ ಫೈಬರ್ ನದ್ದು ಎಂದೂ ಪ್ರತಿಭಟನೆ ನಡೆಸಿದ್ದಲ್ಲದೇ ದಿನದಿಂದ ದಿನ ವಿಚಿತ್ರ ಹೇಳಿಕೆಗಳನ್ನು ನೀಡುತ್ತಾ ಬಂದಿರುವ ಉದಯ ಕುಮಾರ್ ಶೆಟ್ಟಿ ಕಾರ್ಕಳದ ಸಾರ್ವಜನಿಕರ ನಂಬಿಕೆ ಹಾಗೂ ಪ್ರವಾಸೋದ್ಯಮಕ್ಕೆ ಸಾಕಷ್ಟು ಹಾನಿಯನ್ನುಂಟುಮಾಡಿ ಸಾರ್ವಜನಿಕರ ಶಾಪಕ್ಕೆ ಗುರಿಯಾಗಿದ್ದಾರೆ.

ಈಗ ಇದ್ದಕ್ಕಿದ್ದಂತೆ ತನ್ನ ವರಸೆ ಬದಲಾಯಿಸಿ ಆದಷ್ಟು ಬೇಗ ಕಂಚಿನ ಪರಶುರಾಮ ಮೂರ್ತಿಯನ್ನು ಪ್ರತಿಷ್ಠಾಪಿಸಿ ಕಾರ್ಕಳ ಪ್ರವಾಸೋದ್ಯಮಕ್ಕೆ ಅನುವು ಮಾಡಿ ಕೊಡಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ಕಾರ್ಕಳ ಜನರಿಗೆ ಹಾಗೂ ಕಾಂಗ್ರೆಸ್‌ಗೂ ದ್ರೋಹ ಬಗೆದಂತಾಗಿದೆ. ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಸುಮಿತ್ ಬೈಲೂರು ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಕಾರ್ಯದರ್ಶಿಗಳಾದ ಪ್ರವೀಣ್ ಸಾಲ್ಯಾನ್, ಜಯರಾಂ ಸಾಲ್ಯಾನ್, ಸತೀಶ್ ಬೋಳ, ದೇವೇಂದ್ರ ಶೆಟ್ಟಿ, ಸುರೇಶ್ ಉಪಸ್ಥಿತರಿದ್ದರು.

Tags

CongressMahavir Hegde
share
ವಾರ್ತಾಭಾರತಿ
ವಾರ್ತಾಭಾರತಿ
Next Story
X