Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂವಿಧಾನ ಪೀಠಿಕೆಯಲ್ಲಿನ ಸಮಾಜವಾದ,...

ಸಂವಿಧಾನ ಪೀಠಿಕೆಯಲ್ಲಿನ ಸಮಾಜವಾದ, ಜಾತ್ಯಾತೀತ ಪದಗಳನ್ನು ಕೀಳಲು ಹೊರಟರೆ ಬಿಜೆಪಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳಲಿದೆ: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ30 Jun 2025 2:39 PM IST
share
ಸಂವಿಧಾನ ಪೀಠಿಕೆಯಲ್ಲಿನ ಸಮಾಜವಾದ, ಜಾತ್ಯಾತೀತ ಪದಗಳನ್ನು ಕೀಳಲು ಹೊರಟರೆ ಬಿಜೆಪಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳಲಿದೆ: ಕಾಂಗ್ರೆಸ್

ಕಾರ್ಕಳ : ತುರ್ತು ಪರಿಸ್ಥಿತಿಯ ಸಂದರ್ಭ ಸಂವಿಧಾನದ ಪೀಠಿಕೆಗೆ ಸೇರಿಸಲಾದ ಸಮಾಜವಾದ ಮತ್ತು ಜಾತ್ಯಾತೀತ ಪದಗಳು ಭಾರತ‌ದ ಪ್ರಜಾತಂತ್ರ ವ್ಯವಸ್ಥೆ ಪ್ರತಿಪಾದಿಸುವ ಸಮಾನತೆ, ಸೌಹಾರ್ದತೆ ಮತ್ತು ಸಮಗ್ರ ಅಭಿವೃದ್ಧಿಯ ಸಾಮಾಜಿಕ ನ್ಯಾಯದ ಭದ್ರ ಬುನಾದಿಯ ಅಡಿಗಲ್ಲುಗಳಾಗಿವೆ. ಇದನ್ನು ಕೀಳಲು ಹೊರಟರೆ ದೇಶದಲ್ಲಿ ಜನಾಂದೋಲನವೆದ್ದು ಬಿಜೆಪಿ ತನ್ನ ಅಸ್ತಿತ್ವವನ್ನೆ ಕಳೆದುಕೊಳ್ಳಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಹೇಳಿದ್ದಾರೆ

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಹುಶ: ಕಳೆದ ಶತಮಾನದ 70ರ ದಶಕದ ಆದಿಭಾಗದಲ್ಲಿ ದೇಶದಲ್ಲಿ ಉಂಟಾದ ಆಂತರೀಕ ರಾಜಕೀಯ ಮತ್ತು ಸಾಮಾಜಿಕ ಪಲ್ಲಟಗಳು, ಪರಿಣಾಮವಾಗಿ ಉಂಟಾದ ಬಂಡವಾಳಶಾಹಿ ಪ್ರವೃತ್ತಿಯ ಸಮಾಜವಾದಿ ಮುಖವಾಡದ ಆಂದೋಲನಗಳು ಪ್ರತಿಭಟನೆಗಳು, ಉಗ್ರವಾದಿ ಚಟುವಟಿಕೆಗಳು ಅಂಬೇಡ್ಕರ್ ಸಂವಿಧಾನದ ಆಶಯ ತತ್ವ ಸಿದ್ಧಾಂತಗಳನ್ನು ಅಣಕಿಸುವಂತಿತ್ತು. ದೇಶದಲ್ಲಿ ತಳಹಂತದ ವರ್ಗಕ್ಕೆ ನೈಜ ಸಾಮಾಜಿಕ ನ್ಯಾಯವನ್ನು ಒದಗಿಸುವುದು ಅನಿವಾರ್ಯ ಆಗಿತ್ತು. ದೇಶದ ಸಂಪತ್ತಿನ ಸಮಾನ ಹಂಚಿಕೆ, ಶಿಕ್ಷಣದ ಅವಕಾಶ , ಉದ್ಯೋಗ ಸೃಷ್ಠಿ, ಅಸ್ಪರ್ಶತೆ ನಿವಾರಣೆಯೇ ಮೊದಲಾದ ಜನಪರ ಕೆಲಸಗಳು ಆಳುವ ಸರಕಾರದ ಆದ್ಯತೆಗಳಾಗಿ ಹೊರಹೊಮ್ಮಿದವು. ಇದಕ್ಕೆ ಪೂರಕವಾಗಿ ಪ್ರಧಾ‌ನಿ ಇಂದಿರಾಗಾಂಧಿಯವರಿಗೆ ಅಂದು ವಿನೋಭಾ ಭಾವೆಯವರು ಹಮ್ಮಿಕೊಂಡಿದ್ದ ಭೂಧಾನ ಚಳವಳಿ ಸ್ಪೂರ್ತಿಯಾಗಿ ಧೈರ್ಯ ತುಂಬಿತ್ತು. ಆ ನೆಲೆಯಲ್ಲಿ ಸಮಾಜಿಕ ಅಭ್ಯುದಯವನ್ನು ಗುರಿಯಾಗಿಸಿ 20ಅಂಶ ಕಾರ್ಯಕ್ರಮವನ್ನು ದೇಶಾದ್ಯಂತ ಜಾರಿಗೊಳಿಸುವ ನಿಟ್ಟಿನಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನದ ಪೀಠಿಕೆಗೆ ಸಮಾಜವಾದ ಮತ್ತು ಜಾತ್ಯಾತೀತ ಪದಗಳನ್ನು ಸೇರಿಸಲಾಯಿತು. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಅಂದಿನ 20 ಅಂಶ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದಾಗಿ ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ವಿಶ್ವದ ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಬಂದು ನಿಂತಿತ್ತು. 1949ರಲ್ಲಿ ಜಾರಿಗೆ ಬಂದಂದಿನಿಂದ ಇಂದಿನವರೆಗೆ ಬಿಜೆಪಿಯ ಮೂಲಭೂತವಾದಿ ಚಿಂತನಾ ಕಮ್ಮಟ ಅಂಬೇಡ್ಕರ್ ಪ್ರತಿಪಾದಿಸಿದ ಈ ದೇಶದ ಸಂವಿಧಾನವನ್ನು ವಿರೋದಿಸುತ್ತಲೇ ಬಂದಿದೆ. ಲೋಕಸಭೆಯಲ್ಲಿ 400 ಸದಸ್ಯ ಬಲಹೊಂದಿ ಮನುಸ್ಮೃತಿ ಯನ್ನು ದೇಶದ ಸಂವಿಧಾವನ್ನಾಗಿ ಜಾರಿಗೆ ತರುವುದು ಈ ಮನುವಾದಿ ಸಾವರ್ಕರ್, ಗೋಲ್ವಾಳ್ಕರ್ ಶಿಷ್ಯಂದಿರ ಗುಪ್ತ ರಾಜಕೀಯ ಕಾರ್ಯಸೂಚಿಯಾಗಿದೆ. ಆ ನೆಲೆಯಲ್ಲಿ ಸಂವಿಧಾನದ ಪೀಠಿಕೆಗೆ ಸೇರಿಸಲಾದ ಸಹಬಾಳು ಸಮಪಾಲು ಸಿದ್ಧಾಂತದ ಸಮಾಜವಾದ, ಸರ್ವ ಧರ್ಮ ಸಮನ್ವಯತೆಯ ಗುರಿಹೊಂದಿದ ಜಾತ್ಯತೀತತೆ ಇವರಿಗೆ ದೇಶದ್ರೋಹವಾಗಿ ಕಾಣುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X