Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿಯ ನಿರ್ದಿಗಂತಕ್ಕೆ ಮಣಿಪುರದ...

ಕರಾವಳಿಯ ನಿರ್ದಿಗಂತಕ್ಕೆ ಮಣಿಪುರದ ಕನಯ್ಯಲಾಲ್ ರಂಗಭೂಮಿಯ ಇಮಾ ಸಾಬಿತ್ರಿ ತಂಡ ಭೇಟಿ

ವಾರ್ತಾಭಾರತಿವಾರ್ತಾಭಾರತಿ21 Jan 2026 5:30 PM IST
share
ಕರಾವಳಿಯ ನಿರ್ದಿಗಂತಕ್ಕೆ ಮಣಿಪುರದ ಕನಯ್ಯಲಾಲ್ ರಂಗಭೂಮಿಯ ಇಮಾ ಸಾಬಿತ್ರಿ ತಂಡ ಭೇಟಿ

ಉಡುಪಿ: ಕರಾವಳಿಯ ನಿರ್ದಿಗಂತಕ್ಕೆ ಮಣಿಪುರದ ಕನಯ್ಯಲಾಲ್ ರಂಗಭೂಮಿಯ ಇಮಾ ಸಾಬಿತ್ರಿ ಮತ್ತು ಅವರ ಮಗ ಹೈಸ್ನಂ ತೊಂಬಾ ಅವರ ತಂಡ ಭೇಟಿ ನೀಡಿದ್ದಾರೆ.

ಇಮಾ ಸಾಬಿತ್ರಿ ಮತ್ತು ಅವರ ಮಗ ಹೈಸ್ನಂ ತೊಂಬಾ ಅವರು 18 ಜನರ ತಂಡದೊಂದಿಗೆ ಕರಾವಳಿಯ ನಿರ್ದಿಗಂತಕ್ಕೆ ಭೇಟಿ ಕೊಟ್ಟರು. ಖ್ಯಾತ ಚಿತ್ರನಟ ಪ್ರಕಾಶ್ ರಾಜ್ ಮತ್ತು ನಿರ್ದಿಗಂತದ ಸದಸ್ಯರು ಅವರನ್ನು ಪ್ರೀತಿಯಿಂದ ಬರ ಮಾಡಿಕೊಳ್ಳುತ್ತಾ, ನಿರ್ದಿಗಂತದ ಕನಸುಗಳನ್ನು ಅವರೊಂದಿಗೆ ಹಂಚಿಕೊಂಡು, ಅವರ ಕೆಲಸಗಳ ಬಗ್ಗೆ ಆಸಕ್ತಿಯಿಂದ ವಿಚಾರಿಸುತ್ತ ಪರಸ್ಪರ ತಮ್ಮ ಅನುಭವಗಳನ್ನು ಹಂಚಿಕೊಂಡರು.

'ಕನಯ್ಯಾಲಾಲ ರಂಗಭೂಮಿ' ಎಂದೇ ಪ್ರಸಿದ್ಧವಾದ ರಂಗ ಪಠ್ಯವನ್ನು ಜಗಕ್ಕೆ ನೀಡಿದ 'ಕಲಾ ಕ್ಷೇತ್ರ ಮಣಿಪುರ' ತಂಡದ ಇಮಾ ಸಾಬಿತ್ರಿ ಮತ್ತು ಹೈಸ್ನಂ ತೊಂಬಾ ನಮ್ಮ ಕರಾವಳಿ ನಿರ್ದಿಗಂತಕ್ಕೆ ಭೇಟಿ ಇತ್ತದ್ದು ಒಂದು ಸಂತಸದ ಕ್ಷಣವಾಗಿತ್ತು ಎಂದು ಅವರು ಬಣ್ಣಿಸಿದರು.


'ಕಲಾಕ್ಷೇತ್ರ ಮಣಿಪುರ' ತನ್ನ ಪ್ರಯೋಗಗಳಿಂದ ದೇಶದ ರಂಗಭೂಮಿಯ ಚರಿತ್ರೆಯಲ್ಲೇ ಸಂಚಲನವನ್ನು ಉಂಟು ಮಾಡಿದ್ದ ಒಂದು ರಂಗ ತಂಡವಾಗಿದ್ದು, ಹೈಸ್ನಂ ಕನಯ್ಯಲಾಲ್ ಮತ್ತು ಅವರ ಪತ್ನಿ ಹೈಸ್ನಂ ಸಾಬಿತ್ರಿ ಜೊತೆಯಾಗಿ 1969ರಲ್ಲಿ ಕಟ್ಟಿದ ಈ ತಂಡದಿಂದ ಮೃತ್ಯುಸ್ವರ, ಪಬೇತ್, ಇಂಫಾಲ್ 73, ದ್ರೌಪದಿ, ಡಾಕ್ ಘರ್, ಸತಿ, ಹಸಿದ ಕಲ್ಲುಗಳು, ಕರ್ಣನಂತಹ ಇನ್ನೂ ಅನೇಕ ಪ್ರಮುಖ ನಾಟಕಗಳು ಹುಟ್ಟಿಕೊಂಡವು. ಅದರಲ್ಲೂ 'ಪೆಬೆತ್' ಇಡೀ ದೇಶವನ್ನೇ ನಿಬ್ಬರಗುಗೊಳಿಸಿದ ಒಂದು ವಿನೂತನ ಪ್ರಯೋಗವಾಗಿದ್ದು, ಇಂಪಾಲ್ 73 ಹಾಗೂ ದ್ರೌಪತಿಯಂತಹ ನಾಟಕಗಳೊಳಗಿನ ರಾಜಕೀಯ ಎಚ್ಚರ ಇಡೀ ದೇಶಕ್ಕೆ ರಂಗಭೂಮಿಯ ತಾಕತ್ತನ್ನು ತೋರಿಸಿಕೊಟ್ಟವು.


ಕನಯ್ಯ ಲಾಲ್ ದಂಪತಿಗಳ ಮಗ ಹೈಸ್ನಂ ತೊಂಬಾ ಕೂಡ ಮಣಿಪುರದ ರಂಗಭೂಮಿಯಲ್ಲಿ ದೊಡ್ಡ ಹೆಸರು ಮಾಡಿದ ನಿರ್ದೇಶಕ, ನಟ. ಇಂದು ಆ ತಂಡದ ಪ್ರಸಿದ್ಧ ನಾಟಕ ಪೆಬೆತ್ ಮಣಿಪಾಲದ ಗಂಗೂಬಾಯಿ ಹಾನಗಲ್ ಸಭಾಂಗಣದಲ್ಲಿ ಪ್ರದರ್ಶನಗೊಳ್ಳುತ್ತಿದೆ.



Tags

Ima SabitriManipurKanayyalalNirdiganta
share
ವಾರ್ತಾಭಾರತಿ
ವಾರ್ತಾಭಾರತಿ
Next Story
X