Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾವಿ ಕಲೆಯ ಪ್ರಯೋಗಾತ್ಮಕ ಪ್ರದರ್ಶನ...

ಕಾವಿ ಕಲೆಯ ಪ್ರಯೋಗಾತ್ಮಕ ಪ್ರದರ್ಶನ ‘ಕಾವಿ ವೈವಿಧ್ಯ’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ31 Aug 2024 5:52 PM IST
share
ಕಾವಿ ಕಲೆಯ ಪ್ರಯೋಗಾತ್ಮಕ ಪ್ರದರ್ಶನ ‘ಕಾವಿ ವೈವಿಧ್ಯ’ ಉದ್ಘಾಟನೆ

ಉಡುಪಿ, ಆ.31: ಕಾವಿ ಆರ್ಟ್ ಫೌಂಡೇಶನ್ ಹಾಗೂ ಭಾವನಾ ಫೌಂಡೇಶನ್ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಇವುಗಳ ವತಿಯಿಂದ ಬಡಗುಪೇಟೆ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾದ ಸಾಂಪ್ರದಾಯಿಕ ಹಾಗೂ ಜನಪದೀಯ ಸೊಗಡಿನ ಕಾವಿ ಕಲೆಯ ವಿಭಿನ್ನವಾದ ಪ್ರಯೋಗಾತ್ಮಕ ಕಲಾ ಪ್ರದರ್ಶನವನ್ನು ಚಿತ್ರಕಲಾ ಮಂದಿರ ಕಲಾ ಶಾಲೆಯ ಉಪನ್ಯಾಸಕಿ ವಿಜಯ ಲಕ್ಷ್ಮೀ ಎನ್. ಶನಿವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕರ್ನಾಟಕವು ಹಲವು ಕಲೆಗಳ ತವರೂರು, ಇಲ್ಲಿನ ಕರಾವಳಿ ಭಾಗದ ಅತ್ಯದ್ಭುತವಾದ ಈ ಕಲೆಯು ಹೆಚ್ಚಿನ ಜನರಿಗೆ ತಿಳಿದಿರಲಿಕ್ಕಿಲ್ಲ. ಅತಿ ಪ್ರಾಚೀನಕಲೆಯಾದ ಕಾವಿ ಕಲೆಯನ್ನು ಉಳಿಸಿ ಬೆಳೆಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಉದ್ಯಮಿ ಆನಂದ ಕಾರ್ನಾಡ್ ಮಾತನಾಡಿ, ಕೊಂಕಣ ಕಲೆಗೆ ಬಹಳಷ್ಟು ಪ್ರಾಚೀನತೆ ಇದ್ದರೂ ಪ್ರಾಧಾನ್ಯತೆ ದೊರಕದಿರುವುದು ಬಹಳ ಖೇದಕರ ಸಂಗತಿ. ಬಹಳಷ್ಟು ಶೀಘ್ರದಲ್ಲಿ ಈ ಪಾರಂಪರಿಕ ಕಲೆಗೆ ಜಿ.ಐ. ಮಾನ್ಯತೆ ದೊರಕಲಿ. ಕಲಾವಿದರನ್ನು ಪೋಷಿಸುವ ಗುಣ ಹೆಚ್ಚಾಗಲಿ ಎಂದು ಹಾರೈಸಿದರು.

ಫೌಂಡೇಶನ್ ನಿರ್ದೇಶಕ ಹಾವಂಜೆ ಮಂಜುನಾಥ ರಾವ್ ಮಾತನಾಡಿ ದರು. ಇದೇ ಸಂದರ್ಭದಲ್ಲಿ ಅಮೆಜಾನ್ ಇಂಡಿಯಾದಲ್ಲಿ ಕಾವಿ ಕಲೆಯ ಅಧೀಕೃತ ಮಾರಾಟವನ್ನು ಬಿಡುಗಡೆ ಮಾಡಲಾಯಿತು. ಅಲ್ಲದೆ ಆಕರ್ಷಕ ದರದಲ್ಲಿ ದೇಶೀಯ ಕಾವಿ ಕಲೆಯ ಮಾರುಕಟ್ಟೆಯನ್ನೂ ತೆರೆಯಲಾಯಿತು.

ಕಲಾ ಪ್ರದರ್ಶನದಲ್ಲಿ ಉಡುಪಿ, ಉತ್ತರ ಕನ್ನಡ ಹಾಗೂ ಮಂಗಳೂರು ಭಾಗದ ಕಲಾವಿದರುಗಳಾದ ಶ್ರೀನಿವಾಸ ಆಚಾರ್, ರಮೇಶ್ ಅಂಬಾಡಿ, ರಾಜೇಶ್ ಶಿರ್ಸೀಕರ್, ವರ್ಷಾ ಎ.ಜೆ., ಆಶ್ಲೇಷ್ ಭಟ್, ವಿಕ್ರಮ್ ಸುವರ್ಣ, ನಯನಾ ಆಚಾರ್ಯ, ಕೀರ್ತಿ ಕುಮಾರ್, ಪುರಂದರ್ ಮಲ್ಪೆ, ಸೌಮ್ಯಾ ಆಚಾರ್ಯ, ರಾಘವೇಂದ್ರ ಕಲ್ಕೂರ, ಪುಷ್ಪಾಂಜಲಿ ರಾವ್, ಪುರಂದರ ಆಚಾರ್ಯ, ಬೇಬಿ ಎಂ.ರಾವ್, ಮಂಜುನಾಥ ರಾವ್, ಅಕ್ಷತಾ ವಿಶು ರಾವ್, ಸಂತೋಷ್ ಪೈ ಹಾಗೂ ಜನಾರ್ದನ ಹಾವಂಜೆ ಅವರ ಗಣೇಶ, ಸರಸ್ವತಿ, ಟ್ರೀಆಫ್ ಲೈಫ್, ಶ್ರೀರಾಮ, ಕೃಷ್ಣ, ಕೊರಗಜ್ಜ, ಮಂಡಲ ವಿನ್ಯಾಸಗಳು ಸಹಿತ ಸುಮಾರು 30 ಕಲಾಕೃತಿಗಳನ್ನು ಪ್ರದರ್ಶಿಸಲಾಗಿದೆ. ಈ ಪ್ರದರ್ಶನವು ಸೆ.8ರವರೆಗೆ ಅಪರಾಹ್ನ 3ರಿಂದ 7ರತನಕ ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X