Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳ ರೋಗಗಳ ಚಿಕಿತ್ಸೆಯ ಕುರಿತು ಮಾಹಿತಿ...

ಮಕ್ಕಳ ರೋಗಗಳ ಚಿಕಿತ್ಸೆಯ ಕುರಿತು ಮಾಹಿತಿ ಕಾರ್ಯಗಾರ

ವಾರ್ತಾಭಾರತಿವಾರ್ತಾಭಾರತಿ4 Nov 2023 4:50 PM IST
share
ಮಕ್ಕಳ ರೋಗಗಳ ಚಿಕಿತ್ಸೆಯ ಕುರಿತು ಮಾಹಿತಿ ಕಾರ್ಯಗಾರ

ಮಣಿಪಾಲ : ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆ, ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಮಕ್ಕಳ ವಿಭಾಗ ಮತ್ತು ಸಮುದಾಯ ವೈದ್ಯಕೀಯ ವಿಭಾಗಗಳ ಸಹಯೋಗದೊಂದಿಗೆ ಸರಕಾರಿ ವೈದ್ಯರಿಗೆ ಮಕ್ಕಳ ರೋಗಗಳ ಚಿಕಿತ್ಸೆಯ ಇತ್ತೀಚಿನ ವಿಧಾನಗಳ ಕುರಿತ ಕಾರ್ಯಾಗಾರವನ್ನು ಶನಿವಾರ ಮಣಿಪಾಲದ ಇಂಟರ್ಯಾಕ್ಟ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಗಾರವನ್ನು ಉದ್ಘಾಟಿಸಿದ ಮಣಿಪಾಲ ಕೆಎಂಸಿಯ ಸಹ ಡೀನ್ ಡಾ.ಕಾಂತಿ ಲತಾ ಪೈ ಮಾತನಾಡಿ, ವೈದ್ಯಕೀಯ ಚಿಕಿತ್ಸೆಗಳ ಇತ್ತೀಚಿನ ಕೌಶಲ್ಯ ಗಳು ಹಾಗೂ ಮಾರ್ಗದರ್ಶನಗಳನ್ನು ಪದೇ ಪದೇ ಅವಲೋಕಿಸಿ ತರಬೇತಿ ಪಡೆಯುವ ಮೂಲಕ ಸಮುದಾಯದ ಜನರ ಬಹುತೇಕ ಕಾಯಿಲೆಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೇ ಗುಣಮಟ್ಟದ ಚಿಕಿತ್ಸೆ ನೀಡಲು ತುಂಬಾ ಸಹಾಯಕಾರಿಯಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲೆಯ ಆರ್‌ಸಿಎಚ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಮಾತನಾಡಿ, ಗ್ರಾಮೀಣ ಪ್ರದೇಶ ಗಳಲ್ಲಿ ಜನರಿಗೆ ಅವರ ವಾಸಸ್ಥಾನದ ಸಮೀಪದಲ್ಲೇ ಉತ್ತಮ ಗುಣಮಟ್ಟದ ಸೇವೆ ನೀಡಲು ಇಂತಹ ತರಬೇತಿ ಕಾರ್ಯ ಕ್ರಮಗಳು ಪ್ರಯೋಜನಕಾರಿಯಾಗಿದೆ. ಇದರಿಂದ ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಮತ್ತು ಮಕ್ಕಳ ಆರೋಗ್ಯ ಕರ ಭವಿಷ್ಯವನ್ನು ನಿರ್ಮಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ಸರಕಾರಿ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ನಾಗೇಶ್ ಮಾತನಾಡಿದರು. ಕೆಎಂಸಿಯ ಪಿಡಿಯಾಟ್ರಿಕ್ ಹೆಮಟಾಲಜಿ ಮತ್ತು ಆಂಕೋಲಜಿ ವಿಭಾಗ ಮುಖ್ಯಸ್ಥ ಡಾ.ವಾಸುದೇವ ಭಟ್ ಕೆ., ಕೆಎಂಸಿ ವೀಕ್ಷಕ ಡಾ.ಸಂದೀಪ್, ಸಮುದಾಯ ವೈದ್ಯಕೀಯ ವಿಭಾಗದ ಪ್ರೊಫೆಸರ್ ಮತ್ತು ಮುಖ್ಯಸ್ಥ ಡಾ.ಅಶ್ವಿನಿ ಕುಮಾರ್ ಉಪಸ್ಥಿತರಿದ್ದರು.

ಮಕ್ಕಳ ವಿಭಾಗದ ಪ್ರೊಫೆಸರ್ ಮತ್ತು ಮುಖ್ಯಸ್ಥ ಡಾ.ಲೆಸ್ಲಿ ಎಡ್ವರ್ಡ್ ಎಸ್.ಲೂಯಿಸ್. ಸ್ವಾಗತಿಸಿದರು. ಡಾ.ದಿಶಾ ದಿವಾಕರ ವಂದಿಸಿದರು. ಡಾ.ಅಫ್ರಾಜ್ ಜಹಾನ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಗಾರದಲ್ಲಿ ಸುಮಾರು 110 ವೈದ್ಯರು ಭಾಗವಹಿಸಿದ್ದರು.

ಮಕ್ಕಳ ಚಿಕಿತ್ಸೆಯ ಇತ್ತೀಚಿನ ಕ್ರಮಗಳ ಕುರಿತು ಮಕ್ಕಳ ವಿಭಾಗದಿಂದ ಡಾ. ಪುಷ್ಪಾಕಿಣಿ, ಡಾ.ಸುನೀಲ್ ಮುಂಡ್ಕೂರು, ಡಾ.ಸಂದೀಪ್ ಕುಮಾರ್, ಡಾ. ಸಂದೇಶ್ ಕಿಣಿ, ಡಾ.ಕರೆನ್ ಮೊರಾಸ್, ಡಾ.ಕೌಶಿಕ್ ಉರಾಳ್, ಡಾ. ಅಮೃತಾ ವರ್ಶಿಣಿ, ಡಾ.ಎ.ಬಾಳಿಗಾ ಮೆಮೊರಿಯಲ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪಿ.ಭಂಡಾರಿ ಹಾಗೂ ಮೂತ್ರಪಿಂಡ ಶಾಸ್ತ್ರ ವಿಭಾಗದ ಡಾ. ದರ್ಶನ್ ಆರ್. ಮಾಹಿತಿ ನೀಡಿದರು. ಬಳಿಕ ಗುಂಪು ಚರ್ಚೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X