Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆ.9, 10ರಂದು ತ್ರಾಸಿಯಲ್ಲಿ ಹಲಸು -...

ಆ.9, 10ರಂದು ತ್ರಾಸಿಯಲ್ಲಿ ಹಲಸು - ಹಣ್ಣು ಮೇಳ

ವಾರ್ತಾಭಾರತಿವಾರ್ತಾಭಾರತಿ7 Aug 2025 8:01 PM IST
share
ಆ.9, 10ರಂದು ತ್ರಾಸಿಯಲ್ಲಿ ಹಲಸು - ಹಣ್ಣು ಮೇಳ

ಕುಂದಾಪುರ, ಆ.7: ತ್ರಾಸಿಯ ಮಿಲೇನಿಯಮ್ ಚರ್ಚ್ ಹಾಲ್‌ನಲ್ಲಿ ಆ.9 ಮತ್ತು 10ರಂದು ಹಲಸು ಮತ್ತು ಹಣ್ಣು ಮೇಳ ನಡೆಯಲಿದೆ ಎಂದು ಮಹಮ್ಮದ್ ಹುಸೇನ್ ತಿಳಿಸಿದ್ದಾರೆ.

ಕುಂದಾಪುರದಲ್ಲಿಂದು ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಅವರು, ತ್ರಾಸಿಯಲ್ಲಿ ಪ್ರಥಮ ಬಾರಿಗೆ ಎರಡು ದಿನಗಳ ಕಾಲ ಹಲಸು ಮೇಳ ನಡೆಯಲಿದೆ. ವಿಶೇಷವಾಗಿ ಆಂಧ್ರ ಪ್ರದೇಶದ ಹಲಸು ಹಾಗೂ ಮಾವು ಮೇಳಕ್ಕೆ ಬರಲಿದೆ. ಹಲಸಿನಲ್ಲಿ ಪ್ರಸಿದ್ಧವಾದ ಕೆಂಪು ಹಲಸು, ಕೇಸರಿ, ಹಾಗೂ ಹಳದಿ ಹಲಸುಗಳು ಇಲ್ಲಿ ಲಭ್ಯ ಇದೆ. ರಾಜ್ಯ-ಹೊರರಾಜ್ಯದ ವಿವಿಧೆಡೆಯ ಸಾವಯವ ಮಾದರಿಯಲ್ಲಿ ಬೆಳೆದ ಮಾವು ಮತ್ತು ಹಲಸಿನ ಉತ್ಪನ್ನಗಳು, ಹಣ್ಣಿನ ಖಾದ್ಯಗಳು ಗ್ರಾಹಕರಿಗೆ ಲಭ್ಯ ಇದೆ. ವಿಶೇಷವಾಗಿ ಸ್ಪೇಷಲ್ ಹಲಸಿನ ಹೋಳಿಗೆ, ಸ್ಪೇಷಲ್ ಹಲಸಿನ ಜಿಲೇಬಿ ಗ್ರಾಹಕರಿಗೆ ಲಭ್ಯವಾಗಲಿದೆ ಎಂದರು.

ಹಲಸು ಮೇಳದಲ್ಲಿ ಹಲಸು, ಮಾವು ಹಾಗೂ ವೈವಿಧ್ಯಮಯ ಹೂವಿನ ಗಿಡಗಳು, ಹಣ್ಣಿನ ಗಿಡಗಳ ನರ್ಸರಿಗಳು ಭಾಗವಹಿಸಲಿವೆ. ಬಹು ಆಯ್ಕೆಯ ಗಿಡಗಳು ಲಭ್ಯವಾಗಲಿದೆ. ತರಕಾರಿ, ಹೂವಿನ ಬೀಜಗಳು, ಕೃಷಿ ಉಪಕರಣಗಳು ಸಹಿತ ನೂರಕ್ಕೂ ಅಧಿಕ ಮಳಿಗೆಗಳು ಇರಲಿವೆ ಎಂದರು. ಹಲಸು ಮೇಳವನ್ನು ಸ್ಥಳೀಯ ಚರ್ಚ್ ಧರ್ಮಗುರುಗಳು ಉದ್ಘಾಟಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಮಹಮ್ಮದ್ ಯಾಸಿನ್, ಮಾಸ್ರು, ಅಬ್ದುಲ್ ಗಫೂರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X