Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜೋಗಿ ಸಮಾಜ ಸೇವಾ ಸಮಿತಿ ವಾರ್ಷಿಕೋತ್ಸವ :...

ಜೋಗಿ ಸಮಾಜ ಸೇವಾ ಸಮಿತಿ ವಾರ್ಷಿಕೋತ್ಸವ : ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ12 Nov 2025 5:29 PM IST
share
ಜೋಗಿ ಸಮಾಜ ಸೇವಾ ಸಮಿತಿ ವಾರ್ಷಿಕೋತ್ಸವ : ಸಾಧಕರಿಗೆ ಸನ್ಮಾನ

ಉಡುಪಿ, ನ.12: ಜೋಗಿ ಸಮಾಜ ಸೇವಾ ಸಮಿತಿ ಉಡುಪಿ -ಕಾರ್ಕಳ ಘಟಕದ 16ನೇ ವಾಷಿಕೋತ್ಸವವು ಅಧ್ಯಕ್ಷ ಗೋವಿಂದ ಜೋಗಿ ಪಳ್ಳಿ ನೇತೃತ್ವದಲ್ಲಿ ನ.9ರಂದು ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಜರಗಿತು.

ಸಮಾಜದ ಹಿರಿಯರು ಮತ್ತು ಸಮಾಜದ ಏಳಿಗೆಗೆ ಶ್ರಮಿಸಿರುವ ಕೆ.ಎನ್.ಶ್ರೀನಿವಾಸ ಜೋಗಿ ಬೆಂಗಳೂರು ಅವರಿಗೆ ಜೋಗಿ ರತ್ನ, ದೇವರಾಜ ಬಳೆಗಾರ್ ಬೈಂದೂರು ಅವರಿಗೆ ಜೋಗಿ ಭಾರ್ಗವ ಹಾಗೂ ಪುರುಷೋತ್ತಮ ಎಚ್.ಕೆ. ಮಂಗಳೂರು ಅವರಿಗೆ ಜೋಗಿ ಸಾಮ್ರಾಟ್ ಬಿರುದು ಸಹಿತ ಸನ್ಮಾನ ಮಾಡಲಾಯಿತು.

ಸಮಾಜದಲ್ಲಿ ವಿವಿಧ ಕ್ಷೆತ್ರದಲ್ಲಿ ಸೇವೆ ಸಲ್ಲಿಸಿರುವ ಹಾಗೂ ಸಮಾಜದ ಹಿರಿಯ ವ್ಯಕ್ತಿಗಳಿಗೆ ಮತ್ತು ಅತೀ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು. ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಹಾಗೂ ವಿಶು ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಸಮಾಜದ ಮುಖಂಡರಾದ ನವೀನಚಂದ್ರ ಜೋಗಿ ಮತ್ತು ಕೆ.ಎನ್. ಮುರಲೀಧರ ಜೋಗಿ ಕಮ್ಮರಡಿ ಇವರಿಂದ ಸನ್ಮಾನ ಕಾರ್ಯಕ್ರಮವು ನಡೆಯಿತು.

ಉದ್ಯಮಿ ಕೆ.ಎನ್.ಚಂದ್ರಶೇಖರ ಜೋಗಿ ಬೆಂಗಳೂರು, ಸ್ಥಾಪಕಾಧ್ಯಕ್ಷ ನವೀನಚಂದ್ರ ಜೋಗಿ, ಮಾಜಿ ಅಧ್ಯಕ್ಷ ಪಿ.ಸುರೇಶ್ ಕುಮಾರ್ ಹೆಬ್ರಿ, ಗೌರವಾಧ್ಯಕ್ಷ ಹರೀಶ್ಚಂದ್ರ ಜೋಗಿ ಕಟಪಾಡಿ, ಕರ್ನಾಟಕ ಜೋಗಿ ಸುಧಾರಕ ಸಂಘದ ಅಧ್ಯಕ್ಷರ ಕಿರಣ್ ಕುಮಾರ್ ಜೋಗಿ ಮಂಗಳೂರು, ಉಡುಪಿ ಹಿಂದುಳಿದ ವರ್ಗಗಳ ವಿಸ್ತರಣಾ ಅಧಿಕಾರಿ ಶ್ರೀಕಾಂತ್, ಕುಂದಾಪುರ ಸಂಘದ ಅಧ್ಯಕ್ಷ ರಮೇಶ್ ಜೋಗಿ ಹೆಮ್ಮಾಡಿ, ಮಹಿಳಾ ಸಂಘದ ಅಧ್ಯಕ್ಷೆ ರಜನಿ ಜೋಗಿ ಸೂಡಾ, ಉದ್ಯಮಿ ಉದಯ ಕುಮಾರ್ ಜೋಗಿ ಬೆಂಗಳೂರು, ಮಾಜಿ ಅಧ್ಯಕ್ಷ ರವೀಂದ್ರ ಜೋಗಿ ಉಡುಪಿ, ಉದ್ಯಮಿ ಉದಯ ಜೋಗಿ ಗೋಳಿಯಂಗಡಿ, ಉ.ಕ. ಅಧ್ಯಕ್ಷ ಶಿವರಾಮ ಜೋಗಿ, ದಿಲೀಪ್ ಜೋಗಿ, ಉಡುಪಿ ಜೋಗಿ ವಿವಿದೋದ್ದೇಶ ಸಂಘದ ಅಧ್ಯಕ್ಷ ವಸಂತ ಜೋಗಿ ಎರ್ಮಾಳು, ಕುಂದಾಪುರ ಜೋಗಿ ವಿವಿದೋದ್ದೇಶ ಸಂಘ ಅಧ್ಯಕ್ಷ ಶೇಖರ ಜೊಗಿ ಪ್ರಧಾನ ಕಾರ್ಯದರ್ಶಿ ಅಶೋಕ ಜೋಗಿ ಕಾರ್ಕಳ ಉಪಸ್ಥಿತರಿದ್ದರು.

ಕೋಶಾಧಿಕಾರಿ ರಾಕೇಶ್ ಜೋಗಿ ನಿಟ್ಟೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾಕರ ಜೋಗಿ ಬಂಟಕಲ್ಲು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X