Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ: ಉಚಿತ ಕ್ಯಾನ್ಸರ್ ಸ್ಕ್ರೀನಿಂಗ್,...

ಕಾರ್ಕಳ: ಉಚಿತ ಕ್ಯಾನ್ಸರ್ ಸ್ಕ್ರೀನಿಂಗ್, ಆರೋಗ್ಯ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ25 Feb 2024 3:38 PM IST
share
  • ಕಾರ್ಕಳ: ಉಚಿತ ಕ್ಯಾನ್ಸರ್ ಸ್ಕ್ರೀನಿಂಗ್, ಆರೋಗ್ಯ ತಪಾಸಣಾ ಶಿಬಿರ
  • ಕಾರ್ಕಳ: ಉಚಿತ ಕ್ಯಾನ್ಸರ್ ಸ್ಕ್ರೀನಿಂಗ್, ಆರೋಗ್ಯ ತಪಾಸಣಾ ಶಿಬಿರ
  • ಕಾರ್ಕಳ: ಉಚಿತ ಕ್ಯಾನ್ಸರ್ ಸ್ಕ್ರೀನಿಂಗ್, ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ : ಆಲ್ ಕಾರ್ಗೋ ಟರ್ಮಿನಲ್ಸ್ ಲಿಮಿಟೆಡ್, ಝುಲೇಖಾ ಯೆನೆಪೋಯ ಇನ್ ಸ್ಟಿಟ್ಯೂಟ್ ಆಫ್ ಆಂಕೋಲಜಿ ಮಂಗಳೂರು ವಿಜೇತ ವಿಶೇಷ ಶಾಲೆ ಇವರ ಜಂಟಿ ಸಹಯೋಗದೊಂದಿಗೆ ಕ್ಯಾನ್ಸರ್ ಸ್ಕ್ರೀನಿಂಗ್ ಹಾಗೂ ದಂತ ಚಿಕಿತ್ಸೆ, ಕಣ್ಣಿನ ಪರೀಕ್ಷೆ ಹಾಗೂ ಆರೋಗ್ಯ ತಪಾಸಣಾ ಶಿಬಿರವು ಕಾರ್ಕಳ ತಾಲೂಕಿನ ಕುಕ್ಕುಂದೂರು ವಿಜೇತ ವಿಶೇಷ ಶಾಲೆ ಆವರಣದಲ್ಲಿ ಭಾನುವಾರ ನಡೆಯಿತು.

ಈ ಸಂದರ್ಭದಲ್ಲಿ ಡಾ. ಅಶ್ವಿನಿ (ಡೈರೆಕ್ಟರ್, ಯೆನೆಪೋಯ ಯುನಿವರ್ಸಿಟಿ), ಸೀನಿಯರ್ ಎಕ್ಸಿಕ್ಯುಟಿವ್ ಸಿ ಎಸ್ ಆರ್ ಅಲ್ ಕಾರ್ಗೋ ಲಾಜಿಸ್ಟಿಕ್ಸ್ ಲಿಮಿಟೆಡ್ ನ ಸವಿಸ್ತಾರ್ ಆಳ್ವ, ಓ ಬಿ ಜಿ ಡಿಪಾರ್ಟ್ಮೆಂಟ್ ನ ಡಾ. ಅಬ್ರಾರ್, ಮೆಡಿಸಿನ್ ಡಿಪಾರ್ಟ್ಮೆಂಟ್ ನ ಡಾ.ಮ್ಯಾನುವಲ್, ಡೆಂಟಲ್ ಸ್ಪೆಸಲಿಸ್ಟ್ ಡಾ.ಲಿಡಿಯಾ, ಫಿಸಿಯೋಥೆರಪಿಸ್ಟ್ ಡಾ.ವೆನ್ಸಿಟಾ ಪ್ರಿಯಾಂಕ ಆರಾನ್ಹಾ, ಕ್ಯಾಂಪ್ ಕೋರ್ಡಿನೇಟರ್ ರಝಾಕ್, ವಿಜೇತ ವಿಶೇಷ ಶಾಲಾ ಅಧ್ಯಕ್ಷರಾದ ರತ್ನಾಕರ ಅಮೀನ್, ಶ್ರೀ ದುರ್ಗಾ ವಿದ್ಯಾ ಸಂಘದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ, ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ. ಕಾಂತಿ ಹರೀಶ್, ಮ್ಯಾನೇಜಿಂಗ್ ಟ್ರಸ್ಟಿ ಹರೀಶ್ ಉಪಸ್ಥಿತರಿದ್ದರು.

ವಿಜೇತ ವಿಶೇಷ ಶಾಲಾ ಮಕ್ಕಳು, ಹೆತ್ತವರು ಹಾಗೂ ಸಿಬ್ಬಂದಿ, ಸಾರ್ವಜನಿಕರ ಸಹಿತ ಸುಮಾರು 212 ಕ್ಕಿಂತಲೂ ಹೆಚ್ಚು ಮಂದಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

ವಿಶೇಷ ಶಿಕ್ಷಕಿ ಹರ್ಷಿತಾ ಕಿರಣ್ ಕಾರ್ಯಕ್ರಮ ನಿರೂಪಿಸಿ ಸ್ಥಾಪಕಿ ಡಾ. ಕಾಂತಿ ಹರೀಶ್ ಸ್ವಾಗತಿಸಿದರು. ಶಿಕ್ಷಕಿ ಶ್ರೀನಿಧಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X