Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ | ಮುಹಮ್ಮದ್ ಶರೀಫ್ ಅವರಿಗೆ...

ಕಾರ್ಕಳ | ಮುಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ12 Dec 2025 8:19 PM IST
share
ಕಾರ್ಕಳ | ಮುಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ

ಕಾರ್ಕಳ: ಚಿರಾಯು ಕನ್ನಡ ಟಿವಿ, ನೆನಪು ಫೌಂಡೇಶನ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ಸಾಧಕರಿಗೆ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಮಾಜ ಸೇವಕ ಮುಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿಗೆ ನೀಡಿ ಗೌರವಿಸಲಾಗುವುದು.

ಕನ್ನಡ ನಾಡು–ನುಡಿ, ಸಂಸ್ಕೃತಿ, ಸಾಹಿತ್ಯ, ಮಾಧ್ಯಮ, ಶಿಕ್ಷಣ, ಧಾರ್ಮಿಕ, ಕಲೆ ಹಾಗೂ ಸಮಾಜ ಸೇವೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಹೆಜ್ಜೆ ಗುರುತು ಮೂಡಿಸಿರುವ ಇವರಿಗೆ ರವಿವಾರ ಅಂಗವಾಗಿ ಡಿ.14 ರಂದು ಗೋವಾದ ಮಡಗಾಂವ್ ನಲ್ಲಿ ಮಡಗಾಂವಿನ ರವೀಂದ್ರ ಭವನದಲ್ಲಿ ಭವ್ಯ ಕಾರ್ಯಕ್ರಮದಲ್ಲಿ ತಮ್ಮ ದೀರ್ಘಕಾಲದ ಪತ್ರಕರ್ತ ಸೇವೆ, ಸಾಮಾಜಿಕ ಚಟುವಟಿಕೆಗಳಲ್ಲಿ ನೀಡಿರುವ ಕೊಡುಗೆ ಹಾಗೂ ಸ್ಥಳೀಯ–ಪ್ರಾದೇಶಿಕ ವಿಚಾರಗಳನ್ನು ಜವಾಬ್ದಾರಿಯುತವಾಗಿ ಸಮಾಜದ ಮುಂದೆ ತಂದುಕೊಟ್ಟ ಸೇವೆಯನ್ನು ಪರಿಗಣಿಸಿ ಆಯೋಜಕರು ಪ್ರಶಸ್ತಿಯನ್ನು ಪ್ರಧಾನ ಮಾಡಲಿರುವರು ಎಂದು ಆಯೋಜಕರಾದ ಚಿರಾಯು ಕನ್ನಡ ಟಿವಿ ಸಂಸ್ಥಾಪಕರಾದ ಡಾ. ಮಂಜುನಾಥ್ ಶಿವಕ್ಕನವರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಶ್ರೀ ಮಲ್ಲಿಕಾರ್ಜುನ ಅಪ್ಪಾಜಿ ಸುಕ್ಷೇತ್ರ ಮಹಲ್ ರೋಜ್, ಪ.ಪೂ.ಶ್ರೀ ಡಾ.ವಿದ್ಯಾನಂದ ಮಹಾಸ್ವಾಮಿಗಳು ಕಣವಿ ಹೊನ್ನಾಪುರ ಸಮ್ಮೇಳನಾಧ್ಯಕ್ಷ ಇಲ್ಯಾಸ್‌ ಇಬ್ರಾಹಿಂಸಾಬ್‌, ಕಲಬುರಗಿ ಕೇಂದ್ರ ಕಾರಾಗೃಹ ಮುಖ್ಯಅಧಿಕ್ಷಕರಾದ ಡಾ. ಅನಿತಾ ಆರ್., ರೇಣುಕಾ ಟ್ರ್ಯಾಕ್ಟರ್ಸ್ ಸ್ವರಾಜ್ ಕಂಪನಿ ಮಾಲಕ ಯುವ ಉದ್ಯಮಿ ವಾಯ್.ಎನ್.ಪಲ್ಲೇದ, ದಕ್ಷಿಣ ಗೋವಾ ಸಾಲಸೆಟ್ ತಾಲೂಕು ಕ.ಸಾ.ಪ. ಅಧ್ಯಕ್ಷ ಬಸವರಾಜ ಬನ್ನಿಕೊಪ್ಪ, ಸಾಮಾಜಿಕ ಹೋರಾಟಗಾರ್ತಿ ಪುಷ್ಪಾ ರಾಮಚಂದ್ರ ಕರಿಭೀಮಗೋಳ, ಬೆಂಗಳೂರು ಸಾಹಿತಿ ಡಾ. ಮಂಜುಳಾ ಶಂಕರ ಶಿರೂರ, ಪ್ರೇರಣಾ ಸಾಂಸ್ಕೃತಿಕ ಸಂಸ್ಥೆ(ರಿ) ಸಂಸ್ಥಾಪಕಿ, ಚೇತನ ಶಿವಕುಮಾ‌ರ್, ಸಿಂಧನೂರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಭಾರತ್ ಸೈಟ್ ಗೈಡ್ಸ್‌ ಸಂಘಟನೆ, ಮುಖ್ಯಸ್ಥ ಬೀರಪ್ಪ ಶಂಭೋಜಿ, ಲೇಖಕಿ, ಛಾಯಾಗ್ರಾಹಕಿ ಕವಿತಾ ಗೋಪಾಲ್ ಚಿಕ್ಕಮಗಳೂರು, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ರೀಟಾ ಎಮ್. ಡಿಸೋಜಾ, ಹುಬ್ಬಳ್ಳಿ ಆಯ್.ಬಿ.ಎಂ.ಆರ್. ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ವಿ.ಜಿ.ಪಾಟೀಲ, ಹುಬ್ಬಳ್ಳಿ ಶ್ರೇಯಾ ಜನಸೇವಾ ಪೌಂಡೇಶನ್ ಟ್ರಸ್ಟ್(ರಿ) ರಾಜ್ಯಾದ್ಯಕ್ಷ ಡಾ.ಆರ್. ನಾರಾಯಣಸ್ವಾಮಿ, ರಿಪಬ್ಲಿಕ್ ಕನ್ನಡ ಟಿ.ವಿ. ದಾವಣಗೆರೆ ಜಿಲ್ಲಾ ವರದಿಗಾರ ವಿಠಲ್ ಕ್ಯಾರವಾಡ, ಹಿರಿಯ ಪತ್ರಕರ್ತ ಚಿಗಟೇರಿ ಕೋಟ್ರೇಶಿ ಕೊಟ್ಟೂರು ಭಾಗವಹಿಸಲಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X