Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋಟೇಶ್ವರ: ಸರ್ವೀಸ್ ರಸ್ತೆಯಲ್ಲಿ...

ಕೋಟೇಶ್ವರ: ಸರ್ವೀಸ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡಿದ್ದ ವಾಹನಗಳಿಗೆ ಪೊಲೀಸರಿಂದ ಲಾಕ್!

ವಾರ್ತಾಭಾರತಿವಾರ್ತಾಭಾರತಿ22 July 2026 10:34 PM IST
share
ಕೋಟೇಶ್ವರ: ಸರ್ವೀಸ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡಿದ್ದ ವಾಹನಗಳಿಗೆ ಪೊಲೀಸರಿಂದ ಲಾಕ್!

ಕುಂದಾಪುರ, ಜು.22: ತಾಲೂಕಿನ ಕೋಟೇಶ್ವರ ಸಮೀಪದ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಿ ಸುಗಮ ಸಂಚಾರಕ್ಕೆ ಅಡಚಣೆ ಮಾಡುತ್ತಿದ್ದ ಬಗ್ಗೆ ದೂರುಗಳು ಬಂದ ಹಿನ್ನೆಲೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ದಂಡ ಪ್ರಯೋಗ ಮಾಡುವ ಮೂಲಕ ಸಂಚಾರ ಸುರಕ್ಷತಾ ಕ್ರಮಕ್ಕೆ ಮುಂದಾಗಿದ್ದಾರೆ.

ಕೋಟೇಶ್ವರ ಅಂಡರ್ ಪಾಸ್ (ಹಾಲಾಡಿ ರಸ್ತೆ ತಿರುವು) ಸಮೀಪದಿಂದ ಮೀನು ಪೇಟೆ ತನಕ ವಾಹನಗಳನ್ನು ಸರ್ವೀಸ್ ರಸ್ತೆಯಲ್ಲಿ ನಿಲುಗಡೆ ಮಾಡುವ ಮೂಲಕ ಸಂಚರಿಸುವ ಇತರೆ ವಾಹನಗಳಿಗೆ ಸಮಸ್ಯೆಯಾಗುತ್ತಿತ್ತು. ಇಲ್ಲಿನ ಒಳಪೇಟೆಯೂ ಕೂಡ ಒತ್ತಡವಿರುವ ಕಿರಿದಾದ ರಸ್ತೆಯಾದ ಕಾರಣ ಘನ ವಾಹನಗಳು, ಖಾಸಗಿ ಹಾಗೂ ಸರಕಾರಿ ಬಸ್ಸುಗಳು ಸಹಿತ ಬಹುತೇಕ ವಾಹನಗಳು ಈ ಸರ್ವೀಸ್ ರಸ್ತೆ ಮೂಲಕವಾಗಿ ಕುಂದಾಪುರ-ಕೋಟೇಶ್ವರ ಮಾರ್ಗವಾಗಿ ಉಡುಪಿ, ಹಾಲಾಡಿ ರಸ್ತೆ ಅವಲಂಭಿಸಿದೆ.

ಹಲವು ಸಮಯದಿಂದ ಇಲ್ಲಿನ ಅಂಡರ್ಪಾಸ್ ಸಮೀಪ, ಖಾಸಗಿ ಆಸ್ಪತ್ರೆ ಎದುರು, ಕಿನಾರ ಜಂಕ್ಷನ್ ಎದುರು, ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ತಿರುವ ಪಡೆಯುವ ಭಾಗದಲ್ಲಿ ಕಾರು, ಬೈಕ್ ಸಹಿತ ಇತರ ವಾಹನ ಗಳನ್ನು ನಿಲ್ಲಿಸುತ್ತಿದ್ದು ಸಂಚಾರ ದಟ್ಟಣೆ ಸಹಿತ ಬಹಳಷ್ಟು ಅವಘಡಕ್ಕೂ ಇದು ಕಾರಣವಾಗುತ್ತಿತ್ತು. ಈ ಬಗ್ಗೆ ಹಲವು ಬಾರಿ ಪೊಲೀಸರು ಸಂಬಂದಪಟ್ಟವರಿಗೆ ಸೂಚನೆ ನೀಡಿದ್ದರೂ ಕೂಡ ನಿರಂತರ ಸಮಸ್ಯೆ ಮುಂದುವರೆದಿತ್ತು.

ಬುಧವಾರ ಕುಂದಾಪುರ ಸಂಚಾರ ಠಾಣೆ ಪಿಎಸ್‌ಐ ಅನೂಪ್ ನಾಯಕ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಸರ್ವೀಸ್ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳ ಚಕ್ರಕ್ಕೆ ಲಾಕ್ ಹಾಕಿ ದಂಡ ವಿಧಿಸಿದ್ದಾರೆ. ಸಾರ್ವಜನಿಕರು, ಸವಾರರ ಅನುಕೂಲಕ್ಕಾಗಿ ಇರುವ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಿ ಸುಗಮ ಸಂಚಾರಕ್ಕೆ ತಡೆ ಮಾಡುತ್ತಿರುವರ ಬಗ್ಗೆ ಠಾಣಾ ವ್ಯಾಪ್ತಿಯ ವಿವಿದೆಡೆ ಈ ಕಾರ್ಯಾಚರಣೆ ಮುಂದುವರೆಯಲಿದೆ. ಸವಾರರು ಸರ್ವೀಸ್ ರಸ್ತೆಗಳನ್ನು ಪಾರ್ಕಿಂಗ್ ಸ್ಥಳವಾಗಿ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಟ್ರಾಫಿಕ್ ಠಾಣೆ ಪಿಎಸ್‌ಐ ಅನೂಪ್ ನಾಯಕ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X