Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ಟ್ರಂಪ್ ಸುಂಕ ನೀತಿ ಖಂಡಿಸಿ...

ಕುಂದಾಪುರ: ಟ್ರಂಪ್ ಸುಂಕ ನೀತಿ ಖಂಡಿಸಿ ಸಿಪಿಎಂ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 Aug 2025 9:22 PM IST
share
ಕುಂದಾಪುರ: ಟ್ರಂಪ್ ಸುಂಕ ನೀತಿ ಖಂಡಿಸಿ ಸಿಪಿಎಂ ಪ್ರತಿಭಟನೆ

ಕುಂದಾಪುರ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ದಿಂದ ರಫ್ತಾಗುವ ಸರಕುಗಳ ಮೇಲೆ ಶೇ. 50ರಷ್ಟು ಸುಂಕ ವಿಧಿಸುವ ನೀತಿಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ-ಸಿಪಿಐಎಂ) ಕುಂದಾಪುರ ತಾಲೂಕು ಸಮಿತಿ ಖಂಡಿಸಿದ್ದು, ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಿ ಟ್ರಂಪ್ ಅವರ ಛಾಯಾಚಿತ್ರವನ್ನು ಸುಡುವ ಮೂಲಕ ಪ್ರತಿಭಟಿಸಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ತಾಲೂಕು ಕಾರ್ಯದರ್ಶಿ ಚಂದ್ರಶೇಖರ್ ವಿ., ಭಾರತಕ್ಕೆ ಶೇ.50 ಸುಂಕ ವಿಧಿಸುವ ಅಮೆರಿಕವು ಬಾಂಗ್ಲಾ, ಪಾಕಿಸ್ತಾನ, ಆಫ್ಘಾನಿಸ್ತಾನ, ಶ್ರೀಲಂಕಾ ದೇಶಗಳಿಗೆ ಸರಾಸರಿ ಶೇ.20ರಷ್ಟು ಮಾತ್ರ ಸುಂಕ ವಿಧಿಸುತ್ತಿದೆ. ರಷ್ಯಾದಿಂದ ತೈಲ ಖರೀದಿಸುವುದನ್ನು ವಿರೋಧಿಸುವ ಟ್ರಂಪ್ ತನ್ನ ಮಿತ್ರ ರಾಷ್ಟ್ರಗಳು ರಷ್ಯಾದೊಂದಿಗೆ ವ್ಯವಹರಿಸುವುದನ್ನು ವಿರೋಧಿಸುತ್ತಿಲ್ಲ ಎಂದು ಟೀಕಿಸಿದರು.

ಕೇಂದ್ರ ಸರಕಾರ ಅಮೆರಿಕದಈ ನೀತಿಯನ್ನು ದೃಢವಾಗಿ ವಿರೋಧಿಸಬೇಕು. ಭಾರತದ ಜನತೆಯ ಹಿತಾಸಕ್ತಿ ಕಾಪಾಡಬೇಕು. ಅಮೆರಿಕ ಸಾಮ್ರಾಜ್ಯಶಾಹಿಗೆ ಸಡ್ಡು ಹೊಡೆಯುವ ಬ್ರಿಕ್ಸ್ ಬಲಪಡಿಸಬೇಕು, ವಿಸ್ತರಿಸಬೇಕು. ಆದರೆ ಇದೇ ಹೊತ್ತಿಗೆ ಕಡಿಮೆ ಬೆಲೆಯಲ್ಲಿ ರಷ್ಯಾದಿಂದ ಕಚ್ಚಾ ತೈಲ ಖರೀದಿಸಿದರೂ ಭಾರತದ ತೈಲ ಬೆಲೆ ಕಡಿಮೆ ಯಾಗಿಲ್ಲ. ಈ ವ್ಯವಹಾರದಲ್ಲಿ ಆಪ್ತ ಉದ್ಯಮಿಗಳಿಗೆ ಲಾಭ ದೊರಕಿಸುವಲ್ಲಿ ಮೋದಿ ಸರ್ಕಾರ ಶ್ರಮಿಸುತ್ತಿದೆ ಎಂದು ಆರೋಪಿಸಿದರು.

ಪಕ್ಷದ ಜಿಲ್ಲಾ ಮುಖಂಡರಾದ ಎಚ್ ನರಸಿಂಹ ಮಾತನಾಡಿ, ಅಮೆರಿಕದ ಸುಂಕ ನೀತಿಗೆ ವಿರುದ್ಧವಾಗಿ ಅಮೆರಿಕ ದಿಂದ ಪ್ರಸ್ತಾವಿತ ಯುದ್ಧ ವಿಮಾನಗಳ ಖರೀದಿ ನಿಲ್ಲಿಸಬೇಕೆಂದು ಒತ್ತಾಯಿಸಿದರು.

ಕಾರ್ಯಕ್ರಮದ ನೇತೃತ್ವವನ್ನು ಪಕ್ಷದ ತಾಲೂಕು ಮುಖಂಡರಾದ ಪಂಜು ಜಿ. ಡಿ, ಸಂತೋಷ್ ಹೆಮ್ಮಾಡಿ, ಕೆ. ಶಂಕರ್, ಮಹಾಬಲ ವಿ., ಕಟ್ಟಡ ಕಾರ್ಮಿಕರ ಮುಖಂಡರಾದ ಚಿಕ್ಕ ಮೊಗವೀರ, ಕೃಷ್ಣ ಹಂಗಳೂರು, ರಾಜಾ, ಹಂಚು ಸಂಘದ ಮುಖಂಡರಾದ ಸುರೇಂದ್ರ, ವಾಸು, ಜಿಲ್ಲಾ ಸಮಿತಿ ಸದಸ್ಯೆ ಭಲ್ಕಿಸ್, ಶೀಲಾವತಿ, ಆಟೋ ಸಂಘದ ಮುಖಂಡರಾದ ರಾಜು ದೇವಾಡಿಗ ವಹಿಸಿದ್ದರು. ರಮೇಶ್ ಗುಲ್ವಾಡಿ ಸ್ವಾಗತಿಸಿ ನಿರೂಪಿಸಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X