Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Kundapur | ನವೀಕರಣಗೊಂಡ ಸುಸಜ್ಜಿತ...

Kundapur | ನವೀಕರಣಗೊಂಡ ಸುಸಜ್ಜಿತ ಕೋಟೇಶ್ವರ ಮೀನು ಮಾರುಕಟ್ಟೆ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ28 Aug 2026 7:03 PM IST
share
Kundapur | ನವೀಕರಣಗೊಂಡ ಸುಸಜ್ಜಿತ ಕೋಟೇಶ್ವರ ಮೀನು ಮಾರುಕಟ್ಟೆ ಪರಿಶೀಲನೆ

ಕುಂದಾಪುರ : ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಿ.ಆರ್.ಸಿ.ಎಫ್.ವಿ.ಯಲ್ಲಿ ಮೀನುಗಾರಿಕಾ ಗ್ರಾಮವಾಗಿ ಆಯ್ಕೆಯಾದ ಕೋಟೇಶ್ವರದ ಗ್ರಾ.ಪಂ. ವ್ಯಾಪ್ತಿಯ ಕೋಟೇಶ್ವರದಲ್ಲಿ ಸುಮಾರು 28 ಲಕ್ಷ ರೂ. ವೆಚ್ಚದಲ್ಲಿ ಮೀನು ಮಾರಾಟ ಕೇಂದ್ರ ನವೀಕರಿಸಿದ್ದು, 81 ಲಕ್ಷ ರೂ. ನಲ್ಲಿ ಇತರೆ ಕಾಮಗಾರಿಗಳು ಗ್ರಾ.ಪಂ ವ್ಯಾಪ್ತಿಯಲ್ಲಿ ಮೀನುಗಾರಿಕೆಗೆ ಸಂಬಂದಿಸಿದಂತೆ ಅನುಷ್ಠಾನಗೊಳ್ಳಲಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

2024-25ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯ ’ಕ್ಲೈಮೇಟ್ ರೆಸಿಲಿಯಂಟ್ ಕೋಸ್ಟಲ್ ಫಿಶರೀಸ್ ವಿಲೇಜ್’ ಕಾರ್ಯಕ್ರಮದಡಿ ನವೀಕರಣಗೊಂಡ ಕೋಟೇಶ್ವರ ಮೀನು ಮಾರುಕಟ್ಟೆಗೆ ಶುಕ್ರವಾರ ಭೇಟಿ ನೀಡಿದ ಸಂದರ್ಭ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು.

ಕುಂದಾಪುರ ಶಾಸಕ ಎ.ಕಿರಣ್ ಕುರ್ಮಾ ಕೊಡ್ಗಿ ಮಾತನಾಡಿ, ಕೇಂದ್ರ ಸರಕಾರದ ಮತ್ಸ್ಯ ಸಂಪದ ಯೋಜನೆಯಡಿ ’ಕೋಸ್ಟಲ್ ವಿಲೇಜ್’ ಕಾರ್ಯಕ್ರಮದಡಿ ಕೋಟೇಶ್ವರ ಗ್ರಾ.ಪಂ. ಆಯ್ಕೆಯಾಗಿದ್ದು 1.25 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅದರಂತೆ ಕೋಟೇಶ್ವರ ಮೀನು ಮಾರುಕಟ್ಟೆ ನವೀಕರಣಗೊಳಿಸಿ ಮೀನುಗಾರರ ಮಹಿಳೆಯರಿಗೆ ಅನುಕೂಲ ಕಲ್ಪಿಸಲಾಗಿದೆ. ಕೋಡಿ ಸಮುದ್ರ ಭಾಗದಲ್ಲಿ ತಡೆಗೋಡೆ ನಿರ್ಮಾಣ ಸಹಿತ ಮೀನುಗಾರ ಮಹಿಳೆಯರಿಗೆ ಅಗತ್ಯವಿರುವ ವಿವಿಧ ಉಪಕರಣ ಪೂರೈಸುವ ಇರಾದೆ ಈ ಯೋಜನೆಯಲ್ಲಿದೆ ಎಂದರು.

ಕುಂದಾಪುರ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಆಶಾ, ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಮಾಜಿ ಜಿ.ಪಂ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ, ಗುತ್ತಿಗೆದಾರರಾದ ಪ್ರತಾಪಚಂದ್ರ ಹೆಗ್ಡೆ ಮೊಳಹಳ್ಳಿ, ರಾಜೇಶ ಉಡುಪ, ಸಂಪತ್ ಕುರ್ಮಾ ಶೆಟ್ಟಿ ಶಾನಾಡಿ, ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ರಮೇಶ್ ಕಾಂಚನ್, ಕೋಟೇಶ್ವರ ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣ ಗೊಲ್ಲ, ಮಾಜಿ ಉಪಾಧ್ಯಕ್ಷೆ ಆಶಾ ವಿ.ಶೇರಿಗಾರ್, ಮಾಜಿ ಸದಸ್ಯರಾದ ಲೋಕೇಶ್ ಅಂಕದಕಟ್ಟೆ, ಸುರೇಶ ದೇವಾಡಿಗ, ಚಂದ್ರಮೋಹನ್, ರಾಘವೇಂದ್ರ ಪೂಜಾರಿ, ವಿವೇಕ ದೇವಾಡಿಗ, ವಿಶಾಲಾಕ್ಷಿ ಶೆಟ್ಟಿಗಾರ್, ಪುಟ್ಟಿ, ಆಶಾ ಜಿ. ಕುಂದರ್, ಪ್ರಮುಖರಾದ ಶಂಕರ ಅಂಕದಕಟ್ಟೆ, ಭಾಸ್ಕರ ಕುಂಬ್ರಿ, ಶೇಖರ್ ಮೊಗವೀರ ಅಂಕದಕಟ್ಟೆ, ಶ್ರೀನಾಥ್ ತೆಕ್ಕಟ್ಟೆ, ಹಿರಿಯ ಮೀನುಗಾರ ಮಹಿಳೆ ರತ್ನಾ ಮೊದಲಾದವರಿದ್ದರು.

Tags

fish marketKundapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X